Sunday, June 28, 2026

ಸಿನಿಮಾ

ಸಂಜು ವೆಡ್ಸ್ ಗೀತಾ 2 ಶೂಟಿಂಗ್​ ಕಂಪ್ಲೀಟ್​.. ಚಿತ್ರತಂಡ ಹೇಳಿದ್ದೇನು..?

ಸ್ಯಾಂಡಲ್​ವುಡ್​ ನಟ ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್​ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ನಿರ್ದೇಶಕ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಸಂಜು ವೆಡ್ಸ್​ ಗೀತಾ 2ನಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾ ರಾಮ್ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಸಂಜು ಹಾಗೂ...

250 ರೂ. ಟೋಪಿ 5 ಕೋಟಿಗೆ ಹರಾಜು!

ಸಾಮಾನ್ಯವಾಗಿ ಪ್ರೇಕ್ಷಕರು ಸಿನಿಮಾದ ಯಶಸ್ಸಿಗೆ ಹೀರೋ ಹೀರೋಯಿನ್​ ಅಷ್ಟೆ ಕಾರಣ ಅಂತ ಅಂದುಕೊಳ್ತಾರೆ. ಹಾಗಾಗಿಯೇ ನಾಯಕ ನಾಯಕಿಯರು ಯಾವ ರೀತಿಯ ಡ್ರೆಸ್​ ಹಾಕ್ತಾರೆ, ಯಾವ ಹೇರ್​ ಸ್ಟೈಲ್​ ಮಾಡಿಸಿಕೊಂಡಿದ್ದಾರೆ.. ಅವರ ಅಟಿಟ್ಯೂಡ್.. ಹೀಗೆ ಸ್ಟಾರ್ ನಟ-ನಟಿಯರನ್ನು ಅಭಿಮಾನಿಗಳು ಅನುಸರಿಸೋದು ಕಾಮನ್​ ಆಗಿ ಬಿಟ್ಟಿದೆ. ಇದೇ ರೀತಿ ಇಲ್ಲೊಬ್ಬ ನಾಯಕ ನಟ ಧರಿಸಿರೋ ಟೋಪಿಯನ್ನ 5...

ರವಿವರ್ಮನ ಪೇಂಟಿಂಗೇ ನಾಚುವಂತೆ ಕಂಗೊಳಿಸಿದ ಹರ್ಷಿಕಾ

ಇತ್ತೀಚೆಗೆ ಬೇಬಿ ಬಂಪ್​​ ಫೋಟೋಶೂಟ್ ಕಾಮನ್​ ಆಗಿದೆ. ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಚೊಚ್ಚಲ ಮಗುವಿನ ನೀರಿಕ್ಷೆಯಲ್ಲಿದ್ದು, ಬೇಬಿ ಬಂಪ್​ ಫೋಟೋ ಶೂಟ್​ ಅನ್ನ ಮಾಡಿಸಿದ್ದಾರೆ. ಅರೇ, ಇದೇನಪ್ಪಾ ಇದರಲ್ಲೇನಿದೆ ಸ್ಪೆಷಲ್?​ ಅಂತ ನೀವು ಕೇಳಬಹುದು. ಆದ್ರೆ ನಟಿ ವಿಭಿನ್ನ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದು, ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್...

ಸೆಪ್ಟೆಂಬರ್ 5ರವರೆಗೆ ನಟ ದರ್ಶನ್​ಗೆ ಜೈಲೂಟವೇ ಗತಿ: ಹೈಕೋರ್ಟ್ ಹೇಳಿದ್ದೇನು?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ತಮಗೆ ಮನೆ ಊಟ ಬೇಕು ಅಂತ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿದ್ದು, ಸೆಪ್ಟೆಂಬರ್ 5ರವರೆಗೆ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮನೆ ಊಟ ಸೇರಿದಂತೆ ಕೆಲವು ವಸ್ತುಗಳಿಗೆ ಬೇಡಿಕೆ ಇಟ್ಟಿರುವ ನಟ ದರ್ಶನ್...

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ​ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್​​ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....

Exclusive Interview: ಮಾರ್ಟಿನ್ ಸಿನಿಮಾ ಬಗ್ಗೆ ನಟ ಧ್ರುವ ಸರ್ಜಾ ಮಾತು

Movie News: ಪ್ಯಾನ್ ಇಂಡಿಯಾ ಲೆವಲ್‌ನಲ್ಲಿ ಸದ್ದು ಮಾಡ್ತಿರೋ ಕನ್ನಡ ಮೂವಿ ಅಂದ್ರೆ, ಅದು ಮಾರ್ಟಿನ್. ಬರೀ ಇಂಡಿಯಾ ಮಾತ್ರವಲ್ಲದೇ, ವಿದೇಶದಲ್ಲೂ ಈ ಸಿನಿಮಾ ತನ್ನ ಖದರ್ ತೋರಿಸಿದೆ. ಮಾರ್ಟಿನ್ ಸಿನಿಮಾ ಟೀಸರ್ ನೋಡಿನೇ ನೀವು, ಮೂವಿ ಹೇಗಿರುತ್ತೆ ಅನ್ನೋದನ್ನು ಗೆಸ್ ಮಾಡಬಹುದು. ಈ ಸಿನಿಮಾ ನಟ ಧ್ರುವ ಸರ್ಜಾ, ಕರ್ನಾಟಕ ಟಿವಿಗೆ ಸಂದರ್ಶನ...

ಅತ್ಯಾಚಾರಿಗಳಿಗೆ ರಸ್ತೆಯಲ್ಲಿ ನಿಲ್ಸಿ ಸುಡಬೇಕು: ಧ್ರುವ

ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣದ ಕುರಿತು ಸ್ಯಾಂಡಲ್‌ವುಡ್​ನ ಆಕ್ಷನ್​ ಪ್ರಿನ್ಸ್​ ನಟ ಧ್ರುವ ಸರ್ಜಾ ಧ್ವನಿಯೆತ್ತಿದ್ದಾರೆ. ಅತ್ಯಾಚಾರ ಎಸಗಿರೋರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಸುಟ್ಟರೂ ಸಮಾಧಾನ ಆಗಲ್ಲ ಅಂತ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಕ್ರೂರಿಗೆ ಶಿಕ್ಷೆ ಆಗಲೇಬೇಕು ಎಂದು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಆಸ್ಪತ್ರೆಯ...

ರಕ್ಷಾ ಬಂಧನ; ದರ್ಶನ್​ ನೆನೆದು ಸೋನಲ್​ ಭಾವುಕ ಪೋಸ್ಟ್!

ಇಂದು ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಸಂಭ್ರಮಿಸುವ ದಿನ. ರಕ್ಷಾಬಂಧನ ಅಂದ್ರೆ ಅಣ್ಣತಂಗಿಯರ ಬಾಂಧ್ಯವವನ್ನ ಹೆಚ್ಚಿಸುವ ಹಬ್ಬವಾಗಿದ್ದು, ಅಣ್ಣನಿಗೆ ರಾಖಿ ಕಟ್ಟಿ, ಅವನ ಹಣೆಗೆ ತಿಲಕವನ್ನಿಟ್ಟು, ಶುಭಾಶಯವನ್ನ ಕೋರುವ ದಿನ. ಇಂತಹ ಹಬ್ಬವನ್ನು ಸ್ಯಾಂಡಲ್​ವುಡ್​ನ ನಟಿ ಸೋನಲ್​ ಮಂಥೆರೋ ತಮ್ಮ ಅಣ್ಣನನ್ನು ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ನಟ ದರ್ಶನ್​ ಅವರನ್ನ ಸೋನಲ್​ ತನ್ನ...

ಸೊರಗಿದ್ದ ಗಾಂಧಿನಗರಕ್ಕೆ ಗೋಲ್ಡ್ ಹೊಳಪು!!

ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....

ಮೆಗಾ ಸ್ಟಾರ್​ ಸಿನಿಮಾ ರೀ ರಿಲೀಸ್​

ಇತ್ತೀಚೆಗೆ ಬ್ಲಾಕ್​ ಬಸ್ಟರ್ ಹಿಟ್​ ಆಗಿರುವ ಸಿನಿಮಾಗಳನ್ನ ರೀ ರಿಲೀಸ್​ ಮಾಡುವ ಟ್ರೆಂಡ್​ ಶುರುವಾಗಿದೆ. ರೀ ರಿಲೀಸ್​​ ಮಾಡುತ್ತಿರುವ ಸಾಲು ಸಾಲು ಸಿನಿಮಾಗಳ ನಡುವೆ ಇದೀಗ ಮತ್ತೊಂದು ಸಿನಿಮಾ ರೀ ರಿಲೀಸ್​ ಆಗ್ತಿದೆ. ಯಾವುದಪ್ಪಾ ಆ ಸಿನಿಮಾ ಅಂದ್ರಾ..! ಯಸ್​.. ಅದೇ ಟಾಲಿವುಡ್​ ಮೆಗಾಸ್ಟಾರ್​ ಚಿರಂಜೀವಿ ನಟನೆಯ ಬ್ಲಾಕ್​ ಬಸ್ಟರ್​ ಸಿನಿಮಾವಾದ ಇಂದ್ರ ಮರು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img