Tuesday, June 30, 2026

ತಂತ್ರಜ್ಞಾನ

Tech News: ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸಿ ಹೀಗೆ ಕೊಂಡೊಯ್ಯಿರಿ

Tech News: ಶಾಲೆ ಶುರುವಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸೋದೇ ಹಲವು ಪೋಷಕರಿಗೆ ಚಾಲೆಂಜಿಂಗ್ ವಿಷಯ. ಅದರಲ್ಲೂ ಶಾಲೆ ದೂರವಿದ್ದು, ಸ್ಕೂಟಿಯಲ್ಲಿ ಕುಳಿತು ಮಕ್ಕಳನ್ನು ಶಾಲೆಗೆ ಬಿಡೋದು ತೀರಾ ಕಷ್ಟದ ಕೆಲಸ. ಪುಟ್ಟ ಮಕ್ಕಳಿಗೆ ಸ್ಕೂಟಿಯಲ್ಲಿ ಹೇಗೆ ಕೂರಿಸಿಕ``ಳ್ಳೋದು ಅನ್ನೋದೇ ಚಿಂತೆ. ಅಂಥವರಿಗಾಗಿಯೇ ಮಾರುಕಟ್ಟೆಯಲ್ಲಿ ವಸ್ತುವ``ಂದು ಮಾರಾಟಕ್ಕೆ ಬಂದಿದೆ. ಅದೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಚಿಕ್ಕ...

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರ ದಿನಕ್ಕೆ, ಅಥವಾ ಬರ್ತ್‌ಡೇ, ಆ್ಯನಿವರ್ಸರಿ ಈ ರೀತಿ ಇದ್ದಾಗ, ಅಮ್ಮನಿಗೆ ಏನಾದರೂ ಉಡುಗೊರೆ ನೀಡಬೇಕು ಅಂತಾ ಅನ್ನಿಸೋದು ಕಾಮನ್. ಹಾಗಿದ್ದಾಗ, ಬರೀ ಸೀರೆ, ಡ್ರೆಸ್, ಆಭರಣ, ಬ್ಯಾಗ್ ಇಂಥವೆ ನಮಗೆ ನೆನಪಿಗೆ ಬರೋದು. ಆದರೆ ನಾವು ಸ್ವಲ್ಪ ಬೇರೆ ರೀತಿ ಯೋಚನೆ ಮಾಡಿ, ಉಡುಗೊರೆ ನೀಡಬಹುದು. ಕೂಲರ್: ನೀವು ಹೆಚ್ಚು ಹಣ...

Tech News: ನಿಮ್ಮ ಮನೆಯ ಹಿರಿಯರಿಗೆ ಈ ರೀತಿಯ ಸ್ಮಾರ್ಟ್ ಊರುಗೋಲು ತಂದು ಕೊಡಿ

Tech News: ಮನೆಯಲ್ಲಿ ಹಿರಿಯರು ಇದ್ದಾಗ ಅವರಿಗೆ ನಡೆಯಲು ಕಷ್ಟವಾಗುತ್ತದೆ ಎಂದು ನಾವು ಅವರಿಗೆ ಸಾಮಾನ್ಯವಾಾದ ಊರುಗೋಲು ತಂದುಕ``ಡುತ್ತೇವೆ. ಆದರೆ ಇಂದಿನ ಕಾಲದಲ್ಲಿ ಎಲ್ಲವೂ ಸ್ಮಾರ್ಟ್ ಆಗಿರುವಾಗ, ಊರುಗೋಲು ಸ್ಮಾರ್ಟ್ ಆಗಿರೋದು ಬೇಡ್ವಾ. ಹೌದು.. ಈಗ ನಿಮಗೆ ಸ್ಮಾರ್ಟ್ ಆಗಿರುವ ಊರುಗೋಲು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್ ಊರುಗೋಲಿನ ವಿಶೇಷತೆ ಏನು ಅಂದ್ರೆ ನಿಮ್ಮ ಮನೆಯ...

Tech News: ಬೈಕ್, ಕಾರ್‌ಗಾಗಿ ಈ ರೀತಿಯ ರಕ್ಷಣಾ ಕವಚ ಬಳಸಿ..

Tech News: ಬೈಕಲ್ಲಿ ಹೋಗುವಾಗ ಜೋರು ಮಳೆ ಬಂದ್ರೆ, ರೇನ್ ಕೋಟ್ ಹಾಕಿಕ``ಂಡಿದ್ದರೂ ನಾವು ಮಳೆಗೆ ನೆನೆಯುತ್ತೇವೆ. ಆದರೆ ನೀವು ರೇನ್‌ಕೋಟ್ ಧರಿಸಿ, ಛತ್ರಿಯೂ ಹಿಡಿದು ಬೈಕ್ ಓಡಿಸಬಹುದು. ನಿಮ್ಮ ಬಳಿ ಕಾರಿದ್ರೆ, ಆ ಕಾರಿಗೂ ಬಿಸಿಲು ತಾಗದಂತೆ ಛತ್ರಿ ಬಳಸಬಹುದು. ಇದನ್ನು ಬೈಕ್ ಶೀಲ್ಡ್ ಅಥವಾ ಕಾರ್ ಶೀಲ್ಡ್ ಎನ್ನುತ್ತಾರೆ. ಬಿಸಿಲು ಅಥವಾ ಮಳೆ...

ಎಲ್ಲದಕ್ಕೂ ಕಾರಣ SOCIAL MEDIA! LIKES & SHARE..!?

Health tips: ಇಂದಿನ ಜನರೇಶನ್‌ನವರ ಮೇಲೆ ಸೋಶಿಯಲ್ ಮೀಡಿಯಾ ಯಾವ ರೀತಿ ಮೋದಿ ಮಾಡಿದೆ ಅಂತಾ ನಾವು ಊಹಿಸೋಕ್ಕೂ ಸಾಧ್ಯವಿಲ್ಲ. ಬರೀ ಇಂದಿನ ಯುವ ಪೀಳಿಗೆಯವರಲ್ಲ, ಅವರ ತಂದೆ ತಾಯಿ, ಅಜ್ಜ- ಅಜ್ಜಿಯ ಮೇಲೂ ಫೋನ್ ಆ ರೀತಿ ಪರಿಣಾಮ ಬೀರಿದೆ. ನಮ್ಮ ಫೋನ್ ನಮ್ಮ ಬಳಿ ಇಲ್ಲಾ, ಕಳೆದು ಹೋಯ್ತು, ಚಾರ್ಜ್‌ಗೆ ಇರಿಸಿದ್ದೇವೆ,...

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು, ಜನರಿಂದ ಮಾಹಿತಿ ಪಡೆದು ನಂತರ, ಅವರ ಬ್ಯಾಂಕ್ ಖಾತೆಯನ್ನು ಖಾಲಿ ಮಾಡುತ್ತಾರೆ. ಇಂದು ತಂತ್ರಜ್ಞಾನದ ಸಹಾಯದಿಂದ, ಸ್ಕ್ಯಾಮರ್‌ಗಳು ಜನರನ್ನು ವಂಚಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ...

Tech News: ಮಹಾ ಕುಂಭ ಮೇಳದಲ್ಲಿ ತಂತ್ರಜ್ಞಾನವನ್ನು ಯಾವ ರೀತಿ ಬಳಸಿದ್ದಾರೆ ನೋಡಿ..

Tech News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಕುಂಭ ಮೇಳ ಶುರುವಾಗಿದ್ದು, ಬರೀ ಭಾರತದಿಂದ ಅಷ್ಟೇ ಅಲ್ಲದೇ, ದೇಶ ವಿದೇಶಗಳಿಂದಲೂ ಜನ ಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ. 144 ವರ್ಷಕ್ಕೆ ಈ ಮಹಾ ಕುಂಭ ಮೇಳ ಬರುವ ಕಾರಣಕ್ಕೆ, ಈ ಜನ್ಮದಲ್ಲಿ ಕುಂಭ ಮೇಳವನ್ನು ನೋಡಿಬಿಡಬೇಕು. ತ್ರಿವೇಣಿ...

ಜಗತ್ತಿನ ನಂಬರ್ ಒನ್‌ ಶ್ರೀಮಂತ ಎಲಾನ್ ಮಸ್ಕ್ ದಿನಕ್ಕೆ ಎಷ್ಟು ಹೊತ್ತು ಮೊಬೈಲ್ ಬಳಸುತ್ತಾರೆ ಗೊತ್ತಾ..?

International News: ಜಗತ್ತಿನ ನಂಬರ್ ಒನ್ ಶ್ರೀಮಂತ, ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಕ್ರಿಪ್ಟೋ ಕರೆನ್ಸಿ, ಟ್ವೀಟರ್ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಪದೇ ಪದೇ ಸುದ್ದಿಯಾಗುವ ಎಲಾನ್ ಮಸ್ಕ್ ಜೀವನದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿ ಇರುವವರು. ಅವರು ಸಾಮಾನ್ಯ ಜನರಂತೆ ಸಮಯ ಕಳೆಯುವುದಿಲ್ಲ. ಬದಲಾಗಿ, ನಂಬರ್ ಒನ್...

Jump Deposit ಬಗ್ಗೆ ಡಾ.ಭರತ್ ಚಂದ್ರರಿಂದ ಸಂಪೂರ್ಣ ಮಾಹಿತಿ

Jump Deposit: ಜಂಪ್ ಡಿಪಾಸಿಟ್ ಅನ್ನೋ ಕಾನ್ಸೆಪ್ಟ್ ಬಗ್ಗೆ ನಾವು ನಿಮಗೆ ಈಗಾಗಲೇ ವಿವರಿಸಿದ್ದೇವೆ. ನಿಮ್ಮ ಅಕೌಂಟ್‌ಗೆ ಒಂದೆರಡು ಸಾವಿರ ರೂಪಾಯಿ ಟ್ರಾನ್ಸಫರ್ ಮಾಡಿ, ವಿತ್‌ಡ್ರಾವಲ್ ರಿಕ್ವೆಸ್ಟ್ ಕಳುಹಿಸಿ, ನೀವು ಬ್ಯಾಲೆನ್ಸ್ ಚೆಕ್ ಮಾಡಲು ಪಿನ್ ಹಾಕಿದಾಗ, ನಿಮ್ಮ ಅಂಕೌಂಟ್‌ನಲ್ಲಿದ್ದ ದುಡ್ಡೆಲ್ಲ, ಸ್ಕ್ಯಾಮರ್ ಪಾಲಾಗುತ್ತದೆ. ಇದನ್ನೇ ಜಂಪ್ ಡಿಪೆಸಾಟ್ ಎನ್ನಲಾಗುತ್ತದೆ. ಈ ಬಗ್ಗೆ ಷೇರು...

New Scam Alert: ಹೊಸ ಸ್ಕ್ಯಾಮ್ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ

New Scam Alert: ಇತ್ತೀಚೆಗೆ ಹೊಸ ಹೊಸ ಸ್ಕ್ಯಾಮ್‌ಗಳು ಹೆಚ್ಚಾಗುತ್ತಿದೆ. ಮೊದಲೆಲ್ಲ ಓಟಿಪಿ ಕಳಿಸಿ, ದುಡ್ಡು ಕದಿಯುತ್ತಿದ್ದ ಸೈಬರ್ ಕಳ್ಳರು. ಇದೀಗ ಹೊಸ ಹೊಸ ರೀತಿಯಲ್ಲಿ ಆನ್‌ಲೈನ್ ಮೂಲಕ ದುಡ್ಡು ಕದಿಯಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಶಶಿಕುಮಾರ್ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆನರಾ ಬ್ಯಾಂಕ್ ಮತ್ತು ಎಸ್‌ಬಿಐ ಬ್ಯಾಂಕ್‌ನ...
- Advertisement -spot_img

Latest News

Hubli: ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

Hubli News: ರಾಜ್ಯಾದ್ಯಂತ ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ಆರಂಭವಾಗಿದೆ. ಹುಬ್ಬಳ್ಳಿಯಲ್ಲೂ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯೂಮರೇಷನ್...
- Advertisement -spot_img