New Scam Alert: ಇತ್ತೀಚೆಗೆ ಹೊಸ ಹೊಸ ಸ್ಕ್ಯಾಮ್ಗಳು ಹೆಚ್ಚಾಗುತ್ತಿದೆ. ಮೊದಲೆಲ್ಲ ಓಟಿಪಿ ಕಳಿಸಿ, ದುಡ್ಡು ಕದಿಯುತ್ತಿದ್ದ ಸೈಬರ್ ಕಳ್ಳರು. ಇದೀಗ ಹೊಸ ಹೊಸ ರೀತಿಯಲ್ಲಿ ಆನ್ಲೈನ್ ಮೂಲಕ ದುಡ್ಡು ಕದಿಯಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಶಶಿಕುಮಾರ್ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆನರಾ ಬ್ಯಾಂಕ್ ಮತ್ತು ಎಸ್ಬಿಐ ಬ್ಯಾಂಕ್ನ...
Web News: ವಿಮಾನಯಾನ ಮಾಡುವುದಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಬೇರೆ ಬೇರೆ ರಾಜ್ಯ, ದೇಶ ಸುತ್ತುವುದಂದ್ರೆ ಈಗಿನ ಕಾಲದ ಜನರಿಗಂತೂ ಖುಷಿಯೋ, ಖುಷಿ. ಆದರೆ ಈ ಖುಷಿ ನಡುವೆ ನೀವು ಕೆಲವೊಂದಿಷ್ಟು ಮಾತುಗಳನ್ನು ನೆನಪಿಟ್ಟುಕೊಳ್ಳಬೇಕು. ಇದರಿಂದ ನೀವು ಕೆಲ ನಷ್ಟಗಳಿಂದ ತಪ್ಪಿಸಿಕೊಳ್ಳಬಹುದು.
ಮೊದಲನೇಯ ವಿಷಯ ನಿಮ್ಮ ಬ್ಯಾಾಗ್, ಟ್ರಾಲಿ ಚೆಕಿಂಗ್ಗೆ ಕಳುಹಿಸುವ ಮುನ್ನ ಅದರ...
Tech News: ಇತ್ತೀಚಿನ ದಿನಗಳಲ್ಲಿ ಯುಪಿಐ ಪೇಮೆಂಟ್ ಮೆಥಡ್ ಹೆಚ್ಚಾದಂತೆ, ಟೆಕ್ನಾಲಜಿ ಮುಂದುವರೆದಂತೆ, ಜನರಿಗೆ ಇದರಿಂದ ಸಹಾಯವಾಗುವುದಕ್ಕಿಂತ ಹೆಚ್ಚು, ನಷ್ಟವೇ ಆಗುತ್ತಿದೆ. ಮೊದಲೆಲ್ಲ ಮೊಬೈಲ್ಗೆ ಬರುವ ಓಟಿಪಿ, ಎಟಿಎಂ ಕಾರ್ಡ್ ಮೂಲಕ ಸ್ಕ್ಯಾಮ್ ಮಾಡಲಾಗುತ್ತಿತ್ತು. ಆದರೆ ಇದೀಗ ಹೊಸ ಸ್ಕ್ಯಾಮ್ ಶುರುವಾಗಿದೆ.
ಅದೇನಂದ್ರೆ, ನಿಮ್ಮ ಮೊಬೈಲ್ಗೆ 1000 ರೂಪಾಯಿ ಕ್ರೆಡಿಟೆಡ್ ಎಂದು ಮೆಸೇಜ್ ಬರುತ್ತದೆ. ನೀವು...
Fraud Alert: ಟೆಕ್ನಾಲಜಿ ಮುಂದುವರಿದಷ್ಟು, ಜೀವನ ಸುಲಭವಾಗುತ್ತಿದೆ. ಹಾಗಾಗಿಯೇ ಪ್ರಧಾನಿ ಮೋದಿ ಡಿಜಿಟಲ್ ಇಂಡಿಯಾ ಕನಸು ಕಂಡಿದ್ದು. ಆದರೆ ಇದೇ ಟೆಕ್ನಾಲಜಿಯಿಂದ ಎಷ್ಟೋ ಜನ, ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದಾರೆ. ಹಾಗಾಗಿ ನಾವಿಂದು ನಿಮ್ಮ ಬ್ಯಾಂಕ್ ಅಕೌಂಟ್ ಸೇಫ್ ಆಗಿರಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ಸಲಹೆ ನೀಡಲಿದ್ದೇವೆ.
ಸೈಬರ್ ಸೆಕ್ಯೂರಿಟಿ ಎಕ್ಸಪರ್ಟ್ ಆಗಿರುವ...
Tech News: ಜನಜಂಗುಳಿ ಇರುವ ಪ್ರದೇಶಕ್ಕೆ ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿರುತ್ತೀರಿ. ಅಥವಾ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿರುತ್ತೀರಿ. ಅವರು ಮರಳಿ ಮನೆಗೆ ಬರುವವರೆಗೂ, ಅವರ ಬಗ್ಗೆಯೇ ಚಿಂತೆ ಇರುತ್ತದೆ. ಅಂಥವರು ತಮ್ಮ ಮಕ್ಕಳ ರಕ್ಷಣೆಗಾಗಿ ಆ್ಯಪಲ್ ವಾಚ್ ಬಳಸಬಹುದು. ಅಥವಾ ಜಿಪಿಎಸ್ ಅಳವಡಿಸಬಹುದಾದ ವಾಚ್ ಬಳಸಬಹುದು.
ನಿಮ್ಮ ಬಳಿ ಆ್ಯಪಲ್ ಫೋನ್ ಇದ್ದಲ್ಲಿ,...
Tech News: ಮೊದಲೆಲ್ಲ ಮದುವೆ ಅಂದ್ರೆ, ಮನೆಗೆ ಹೋಗಿ ಆಮಂತ್ರಣ ಪತ್ರಿಕೆ ಕೊಟ್ಟು, ಮದುವೆಗೆ ಬನ್ನಿ ಎಂದು ಹೇಳುವುದಾಗಿತ್ತು. ಬಳಿಕ, ಪೋಸ್ಟ್ನಲ್ಲಿ ವೆಡ್ಡಿಂಗ್ ಕಾರ್ಡ್ ಕಳಿಸಿ, ಆಮಂತ್ರಣ ನೀಡುವ ಪದ್ಧತಿ ಬಂತು. ಆದರೆ ಈಗ ಜನ ಅಪ್ಡೇಟ್ ಆಗಿದ್ದು, ವಾಟ್ಸಪ್ನಲ್ಲೇ ಮದುವೆ ಆಮಂತ್ರಣ ಕಳುಹಿಸಲು ಶುರು ಮಾಡಿದ್ದಾರೆ. ಆದರೆ ಇದೇ ಆಮಂತ್ರಣ ಪತ್ರಿಕೆಯಿಂದ ನಿಮ್ಮ...
Tech News: ಬೆಳಿಗ್ಗೆ ಬೇಗ ಎದ್ದು, ಅರ್ಜೆಂಟ್ ಅರ್ಜೆಂಟ್ ಆಗಿ ತಿಂಡಿ ತಿಂದು, ಆಫೀಸಿಗೆ ಹೋಗುವವರು, ಮಧ್ಯಾಹ್ನದ ಊಟವಾದ್ರೂ ನೆಮ್ಮದಿಯಾಗಿ ಮಾಡಬೇಕು ಅಂದುಕೊಳ್ಳುತ್ತಾರೆ. ಆದರೆ ಕೆಲವು ಸಾರಿ ಎಷ್ಟೇ ಬಿಸಿ ಬಿಸಿ ಆಹಾರವನ್ನು ಡಬ್ಬಿಗೆ ತುಂಬಿಸಿ ಕೊಟ್ರೂ, ಆಫೀಸಿಗೆ ಹೋಗುವಾಗ, ಅದು ತಣ್ಣಗಾಗುತ್ತದೆ. ಹಾಗಾಗಿ ನಾವಿಂದು ಒಂದು ಲಂಚ್ ಬಾಕ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಈ...
Tech News: ಮೊಬೈಲ್ ಬಂದ ಮೇಲೆ ನಮ್ಮೆಲ್ಲರ ಜೀವನವೇ ಚೇಂಜ್ ಆಗಿಹೋಯ್ತು. ಈ ಮೊದಲು ಪತ್ರ ಬರೆದು, ಅದನ್ನು ಕಳುಹಿಸಿ, ಅದರಿಂದ ಉತ್ತರ ಬರುವವರೆಗೂ ಕಾದು, ಬಂದ ಕಾಗದವನ್ನು ಓದಿ, ಜೋಪಾನವಾಗಿ ಮಡಿಚಿಟ್ಟುಕೊಳ್ಳುತ್ತಿದ್ದೆವು. ಆಗೆಲ್ಲ ಸಂಬಂಧ ಅಷ್ಟು ಗಟ್ಟಿಮುಟ್ಟಾಗಿತ್ತು. ಈಗ ಮೊಬೈಲ್ ಬಂದಿದೆ. ಬೇಕಾದಾಗ ಕಾಲ್ ಮಾಡಿ ಮಾತನಾಡಬಹುದು. ಸಂದೇಶ ಕಳುಹಿಸಬಹುದು. ಮನೆಯಲ್ಲೇ ಕೂತು,...
News: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯಾವ ರೀತಿ ಅಭಿವೃದ್ಧಿಯಾಗುತ್ತಿದೆಯೋ, ಅದೇ ರೀತಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಜೊತೆಗೆ ಅಪ್ಪಿತಪ್ಪಿ ಒಬ್ಬರ ಅಕೌಂಟ್ನಿಂದ ಇ್ನನೊಬ್ಬರ ಅಕೌಂಟ್ಗೆ ಹಣ ಹೋಗುತ್ತಿದೆ. ಕೆಲವರು ಹಣವನ್ನು ಮೋಸದಿಂದಲೂ ಟ್ರಾನ್ಸ್ಫರ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವಿಂದು ಬ್ಯಾಂಕ್ ಅಕೌಂಟ್ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾದ್ರೆ, ಅದನ್ನು ಹೇಗೆ ಹಿಂಪಡೆಯಬೇಕು ಎಂದು ಹೇಳಲಿದ್ದೇವೆ.
ಓರ್ವ ಯುವತಿ ಆನ್ಲೈನ್ಲ್ಲಿ...
News: ಇಂದಿನ ಕಾಲದಲ್ಲಿ ಎಲ್ಲರೂ ಎಟಿಎಂ ಕಾರ್ಡ್ ಬಳಸುವವರೇ. ಮೊದಲೆಲ್ಲ ಹಣ ಡ್ರಾ ಮಾಡಬೇಕು ಅಂದ್ರೆ, ಬ್ಯಾಂಕ್ಗೆ ಹೋಗಿ, ಅಲ್ಲಿ ಫಾರ್ಮ್ ಫುಲ್ ಮಾಡಿ, ಬಳಿಕ ದುಡ್ಡು ಡ್ರಾ ಮಾಡಿಕೊಂಡು ಬರಬೇಕಿತ್ತು. ಆದರೆ ಈಗ ಹಾಗಿಲ್ಲ, ಎಟಿಎಂಗೆ ಹೋಗಿ, ಕಾರ್ಡ್ ಹಾಕಿ, ನಂಬರ್ ಹಾಕಿದ್ರೆ ಸಾಕು, ಎಷ್ಟು ದುಡ್ಡು ಬೇಕೋ, ಅಷ್ಟು ಸಿಗುತ್ತದೆ. ಆದರೆ...