ಐದು ದಿನಗಳ ದೀಪಾವಳಿ ಹಬ್ಬಕ್ಕೆ ಆಧಾರವಾಗಿರುವ ಧನ ತ್ರಯೋದಶಿ ಈ ವರ್ಷದ ಅಕ್ಟೋಬರ್ 18ರಂದು ಶನಿವಾರದಂದು ಜರಗಲಿದೆ. ಈ ಪವಿತ್ರ ದಿನವನ್ನು ಹಿಂದೂ ಸಂಪ್ರದಾಯದಲ್ಲಿ ಧನ್ವಂತರಿ ಮತ್ತು ಸಂಪತ್ತಿನ ದೇವತೆ ಕುಬೇರನಿಗೆ ಅರ್ಪಿಸಲಾಗುತ್ತದೆ. ಇತ್ತೀಚೆಗಿನ ಧಾರ್ಮಿಕ ಮತ್ತು ಆರ್ಥಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಧನ ತ್ರಯೋದಶಿಯು ವಿಶೇಷ ಗಮನ ಸೆಳೆದಿದೆ.
ಹಿಂದೂ ನಂಬಿಕೆ ಪ್ರಕಾರ, ಧನ...
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ ಭಾರೀ ಕುಸಿತದ ಆತಂಕವಿದೆಯೇ ಎಂಬ ಪ್ರಶ್ನೆಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತಜ್ಞರು ನೀಡಿರುವ ಅನಿಸಿಕೆ ಹೀಗಿದೆ.
ಚಿನ್ನದ ದರ ಇತ್ತೀಚಿನ ದಿನಗಳಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು...
ಈ ದೀಪಾವಳಿ ಹಬ್ಬದ ಹಿನ್ನೆಲೆ, ಪ್ರಮುಖ ಕಾರು ತಯಾರಿಕಾ ಕಂಪನಿಗಳು ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ನೀಡುತ್ತಿವೆ. ₹7 ಲಕ್ಷದವರೆಗೆ ರಿಯಾಯಿತಿಯನ್ನು ಘೋಷಿಸಿರುವುದು ಕಾರು ಖರೀದಿದಾರರಲ್ಲಿ ಉತ್ಸಾಹ ಮೂಡಿಸಿದೆ. ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಕಿಯಾ, ಹುಂಡೈ, ಹೋಂಡಾ ಮತ್ತು ರೆನಾಲ್ಟ್ ಮುಂತಾದ ಕಂಪನಿಗಳು ನಗದು ರಿಯಾಯಿತಿ, ವಿನಿಮಯ ಬೋನಸ್, ಕಾರ್ಪೊರೇಟ್ ಸೌಲಭ್ಯ ಮತ್ತು ಸ್ಕ್ರ್ಯಾಪ್ಪೇಜ್...
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವಂತೆ, ಹಲವರು ಬಂಗಾರವನ್ನು ಭದ್ರ ಹೂಡಿಕೆಯಾಗಿ ಪರಿಗಣಿಸಿ ಸಂಗ್ರಹಿಸುತ್ತಿದ್ದಾರೆ. ಆದರೆ, ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು ಎಂಬುದು ಬಹುಮಾನ್ಯ ಪ್ರಶ್ನೆಯಾಗಿದೆ. ಮಿತಿ ಮೀರಿದರೆ ಅಧಿಕಾರಿಗಳ ದಾಳಿ, ದಂಡ ಅಥವಾ ವಶಪಡಿಸಿಕೊಳ್ಳುತ್ತಾರೆ ಎಂಬ ಭಯ ಕೂಡ ಜನರಲ್ಲಿದೆ. ಆದರೆ, ಏನೆಲ್ಲಾ ಕಾನೂನು ಕಟ್ಟುಪಾಡುಗಳು ಇದೆಯೆಂದು ನಿಖರವಾಗಿ ತಿಳಿದರೆ, ಬಂಗಾರವನ್ನು ಸುರಕ್ಷಿತವಾಗಿ...
ಚಿನ್ನದ ಬೆಲೆ ಹೆಚ್ಚಳಕ್ಕೆ ಬ್ರೇಕ್ ಇಲ್ಲದಂತಾಗಿದೆ. ಚಿನ್ನದ ಬೆಲೆ ಏರುತ್ತಿರುವ ವೇಗ ನೋಡಿದರೆ, ಅದು ರಾಕೆಟ್ಗಿಂತಲೂ ಸ್ಪೀಡಾಗಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಮೌಲ್ಯ ಏರಿಕೆಯ ವೇಗ ಇತಿಹಾಸದಲ್ಲಿಯೇ ಅಪೂರ್ವ ಮಟ್ಟಕ್ಕೇರಿದೆ. ಹೂಡಿಕೆದಾರರಿಗೆ ಮಾತ್ರವಲ್ಲದೆ, ಸಾಮಾನ್ಯ ಗ್ರಾಹಕರಿಗೂ ಈ ಏರಿಕೆ ಶಾಕ್ ನೀಡುವಂತಾಗಿದೆ.
2025ರ ಆರಂಭದಿಂದಲೂ ಚಿನ್ನದ ಬೆಲೆ ಸುಮಾರು 50% ರಷ್ಟು ಏರಿಕೆ ಕಂಡಿದ್ದು, ಇದೇ...
ಈ ಆರ್ಥಿಕ ಯುಗದಲ್ಲಿ ಜನರು ಈಗ ಮತ್ತೆ ಚಿನ್ನದತ್ತ ಮುಖ ಮಾಡಿದ್ದಾರೆ. ಇಂದು ನೀವು ₹1 ಲಕ್ಷಕ್ಕೆ 10 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಖರೀದಿಸಿದರೆ, 2050ರ ವೇಳೆಗೆ ಅದರ ಮೌಲ್ಯ ಎಷ್ಟು ಆಗಬಹುದು ಗೊತ್ತಾ? ಚಿನ್ನದ ಬೇಡಿಕೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಮದುವೆಗಾಲ, ಹಬ್ಬಗಳು, ಅಥವಾ ಹೂಡಿಕೆ—ಪ್ರತಿ ಸಂದರ್ಭದಲ್ಲಿಯೂ ಚಿನ್ನವೇ ಮೊದಲ ಆಯ್ಕೆ.
ಒಂದು...
Web News: ಇತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ಸೋಲಾರ್ ಬಳಸುತ್ತಿದ್ದಾರೆ. ಹಾಗಾಗಿ ಸೋಲಾರ್ಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಅದೇ ರೀತಿ ಮನೆಯ ಕರೆಂಟ್ ಬಿಲ್ ಕೂೠ ಅಷ್ಟೇ ಹೆಚ್ಚಾಗಿ ಬರುತ್ತಿರಬಹುದು. ಆದರೆ ನಾವಿಂದು ನಮ್ಮ ಸೋಲಾರ್ ಅ್ನ್ನೋ ಕಂಪನಿಯಿಂದ ನೀವು ನಿಮ್ಮ ಮನೆಗೆ ಸೋಲಾರ್ ಹಾಕಿಸಿ, ಕರೆಂಟ್ ಬಿಲ್ ಉಳಿಸುವುದರ ಜತೆಗೆ ಹಣ ಕೂಡ...
ಡಿಜಿಟಲ್ ಸಂವಹನದ ಜಗತ್ತಿನಲ್ಲಿ ಪ್ರತಿದಿನವೂ ಹೊಸ ತಂತ್ರಜ್ಞಾನಗಳು ಬೆಳೆಯುತ್ತಲೇ ಇವೆ. ಆ ಬದಲಾವಣೆಯ ಹೆಜ್ಜೆಗುರುತುಗಳಲ್ಲಿ ಮುಂಚೂಣಿಯಲ್ಲಿರುವ ಅಪ್ಲಿಕೇಶನ್ ಎಂದರೆ WhatsApp. ಈ app ಗೆ ಟಕ್ಕರ್ ನೀಡಲು ಭಾರತ ಮುಂದಾಗಿದೆ. ಭಾರತೀಯ app ಅಭಿವೃದ್ಧಿ ಕಂಪನಿಯಾದ Zoho ತನ್ನ ಹೊಸ ಮೆಸೇಜಿಂಗ್ ಆಪ್ ‘ಅರಟ್ಟೆ’ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇದರೊಂದಿಗೆ ವಾಟ್ಸಾಪ್ಗೆ ತೀವ್ರ...
ಅಮೆರಿಕ ಖಜಾನೆಯಲ್ಲಿನ ಚಿನ್ನದ ಮಾರುಕಟ್ಟೆ ಮೌಲ್ಯ ಇದೇ ಮೊದಲ ಬಾರಿಗೆ 1 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಜಾಗತಿಕ ಚಿನ್ನದ ಮಾರುಕಟ್ಟೆಯಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಭಾರತೀಯ ರೂಪಾಯಿಯಲ್ಲಿ ಈ ಮೌಲ್ಯ 88 ಲಕ್ಷ ಕೋಟಿ ರೂ. ಆಗುತ್ತದೆ. ಈ ಬೆಳವಣಿಗೆ, ಭಾರತದಾದ್ಯಂತ ದೊಡ್ಡ ಚಿನ್ನದ ಬಳಕೆದಾರ ದೇಶದ ಮೇಲೆ ನೇರವಾಗಿ ದುಷ್ಪರಿಣಾಮ ಬೀರುವ ಸಾಧ್ಯತೆ...
Karnataka TV: ನಿಮ್ಮ ಚೆಂದದ ಮನೆಯಲ್ಲಿ 1 ಚೆಂದದ ಟಿವಿ ಇರಬೇಕು. ಟಿವಿ ನೋಡುವಾಗ ಉತ್ತಮ ಮನೋರಂಜನೆ ಸಿಗಬೇಕು ಅಂತಾ ಇಂದಿನ ಕಾಲದ ಯುವಪೀಳಿಗೆಗೆ ಆಸೆ ಇರುತ್ತದೆ. ನೀವು ಆ ಲಕ್ಷ ಲಕ್ಷದ ಟಿವಿಗೆ ನೀಡುವ ದುಡ್ಡಲ್ಲೇ ಇನ್ನು ಸ್ವಲ್ಪ ದುಡ್ಡು ಸೇರಿಸಿದ್ರೆ, ನಿಮ್ಮ ಮನೆಯಲ್ಲೇ ಥಿಯೇಟರ್ ಅನುಭವ ಪಡೆಯಬಹುದು.
https://youtu.be/1h0SR_JL1HM
2 ಲಕ್ಷ ಖರ್ಚು ಮಾಡಿದ್ರೆ,...
Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...