Sunday, January 25, 2026

ತಂತ್ರಜ್ಞಾನ

Zepto, Blinkit ಅಷ್ಟು ಬೇಗ ಹೇಗೆ ನಿಮಗೆ ಬೇಕಾದ ವಸ್ತುಗಳನ್ನು ಡಿಲೆವರ್ ಮಾಡತ್ತೆ..?

Tech News: ಮುಂದುವರಿದ ನಗರಗಳಲ್ಲಿ ಜೋಮ್ಯಾಟೋ, ಸ್ವಿಗ್ಗಿ, ಜೆಪ್ಟೋ, ಬ್ಲಿಂಕಿಟ್‌ನಂಥ ಆ್ಯಪ್‌ನಲ್ಲಿ ಜನ ತಮಗೆ ಬೇಕಾದ ವಸ್ತು, ಫುಡ್ ಎಲ್ಲವನ್ನೂ ಖರೀದಿಸುತ್ತಾರೆ. ಆರ್ಡರ್ ಮಾಡಿದ ಕೆಲವೇ ಸಮಯದಲ್ಲಿ ನಿಮಗೆ ಬೇಕಾದ್ದೆಲ್ಲವೂ, ನಿಮ್ಮ ಮನೆ ಬಳಿ ಬಂದಿರುತ್ತದೆ. ಹಾಗಾದ್ರೆ ಜೆಪ್ಟೋ, ಬ್ಲಿಂಕಿಟ್ ಹೇಗೆ ಅಷ್ಟು ಬೇಗ ವಸ್ತುಗಳನ್ನು ಡಿಲೆವರ್ ಮಾಡುತ್ತದೆ ಅಂತಾ ತಿಳಿಯೋಣ ಬನ್ನಿ.. ಇಂಥ ಕಂಪನಿಗಳೆಲ್ಲ...

Money Knowledge: FINANCIAL EDUCATION ಎಷ್ಟು ಮುಖ್ಯ..?

Financial Education: ಪ್ರಪಂಚದಲ್ಲಿ ಹಣದುಬ್ಬರ ಹೇಗೆ ಹೆಚ್ಚಾಗುತ್ತಿದೆ ಅನ್ನೋದು ನೀವ್ಯಾರು ಅಂದಾಜಿಸಲು ಸಾಧ್ಯವೇ ಇಲ್ಲ ಅಂತಾರೆ ಫೈನಾನ್ಸ್ ಎಕ್ಸಪರ್ಟ್ ಹೇಮಂತ್ ಕುಮಾರ್. ಅವರು ಜನರಿಗೆ ಫೈನಾನ್ಶಿಲ್ ಎಜುಕೇಷನ್ ಎಷ್ಟು ಮುಖ್ಯ ಅಂತಾ ವಿವರಿಸಿದ್ದಾರೆ. https://youtu.be/GlTJyLUAfog ನಮಗೆ ಹಣಕಾಸಿನ ಉಪಯೋಗದ ಬಗ್ಗೆ ಅರಿವಿಲ್ಲದಿದ್ದರೆ ಏನೇನಾಗಬಹುದು ಅನ್ನೋದನ್ನು ಹೇಮಂತ್ ಅವರು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ. ಹಿಂದಿಯಲ್ಲಿ ಬರುವ ಕೌನ್ ಬನೇಗಾ...

ಪಾಯಿಂಟ್ 13ರಲ್ಲಿ GPRಗೆ ಸಿಕ್ಕಿದ್ದೇನು?

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣದ ತನಿಖೆ ಚುರುಕು ಪಡೆದಿದೆ. ನೇತ್ರಾವತಿ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ, ಎಸ್‌ಐಟಿ ವೇಗ ಕೊಟ್ಟಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ 13ನೇ ಪಾಯಿಂಟ್‌ನಲ್ಲಿ, ಉತ್ಖನನ ಮಾಡಲಾಗ್ತಿದೆ. ಇದೇ ಜಾಗದಲ್ಲಿ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿದ್ದ. 13ನೇ ಪಾಯಿಂಟ್‌ ಪಕ್ಕದಲ್ಲೇ ಕಿಂಡಿ ಅಣೆಕಟ್ಟೆ ಇದೆ. ವಿದ್ಯುತ್‌ ಪರಿವರ್ತಕಗಳೂ ಇವೆ. ಹೀಗಾಗಿ ತುಂಬಾ...

ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್‌ ಪ್ಲೇಸ್!

ಬೆಂಗಳೂರು: ಸೈನ್ಸ್‌ ಅಥವಾ ವಿಜ್ಞಾನ ಅನ್ನೋದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಬಗೆದಷ್ಟೂ ತಿಳಿದುಕೊಳ್ಳುವ ಆಸಕ್ತಿ ನಿಮಗಿದ್ದರೆ, ನಿಮ್ಮ ಮಕ್ಕಳಿಗೆ ಕಲಿಸಬೇಕೆಂದಿದ್ದರೆ ಬೆಂಗಳೂರಿನ ಜಯನಗರದ ಹೃದಯ ಭಾಗದಲ್ಲಿರುವ ``ದಿ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ಗೆ” (ParSEC) ಬನ್ನಿ. ಈ ಕೇಂದ್ರದಲ್ಲಿ ಪ್ರಾಯೋಗಿಕ ಕಲಿಕೆಗೆ ಅವಕಾಶ ಇದ್ದು, ನಮ್ಮ...

ಭಾರತದ ಐಟಿ ಕ್ಷೇತ್ರದಲ್ಲಿ ಭಾರೀ ಬಿಕ್ಕಟ್ಟು, TCSನಿಂದ 12,000 ನೌಕರರಿಗೆ ಶಾಕ್!

ದೇಶದ ಟೆಕ್ ಕಂಪನಿಗಳಲ್ಲಿ ಭಾರೀ ಉದ್ಯೋಗ ಕಡಿತ ಆರಂಭವಾಗಿದೆ. ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದರ ಹಿಂದೆ ಆರ್ಥಿಕ ಸ್ಥಿತಿಗತಿಯ ಬದಲಾವಣೆ, ಕೃತಕ ಬುದ್ಧಿ (AI) ಅಳವಡಿಕೆ, ಮತ್ತು ತೀವ್ರ ವೆಚ್ಚ ನಿರ್ವಹಣೆಯಂತಹ ಕಾರಣಗಳಿವೆ. AI ಬದಲಾವಣೆಯಿಂದಾಗಿ TCS 12,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ, ಮಧ್ಯಮ ಮತ್ತು ಹಿರಿಯ ಮಟ್ಟದ ಸಿಬ್ಬಂದಿಗೆ ಭಾರಿ ಹೊಡೆತ...

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್ ಎಂಬ ವೇರಿಯೆಂಟ್ ಗಳೊಂದಿಗೆ ಲಭ್ಯವಿದ್ದು, ಕ್ರಮವಾಗಿ 1.17 ಲಕ್ಷದಿಂದ 1.52 ಲಕ್ಷ ಬೆಲೆ ಇದೆ. ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಬ್ಯಾಟರಿ-ಆಸ್-ಎ-ಸರ್ವಿಸ್ ಪ್ಲ್ಯಾನ್‌ನಡಿ ಬೆಂಗಳೂರು, ದೆಹಲಿ...

7-ಸೀಟರ್ ಕಾರು ಇಷ್ಟು ಕಡಿಮೆನಾ? : ಮಾರುಕಟ್ಟೆಗೆ ಮಸ್ತ್‌ ಕಾರ್‌ ಎಂಟ್ರಿ

ಇತ್ತೀಚೆಗೆ ಹೊಚ್ಚ ಹೊಸ Kia Carens Clavis EV ಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2...

ಎಂಟ್ರಿಯಾಗುತ್ತಿವೆ AI ವಾಹನಗಳು : ಎಲೆಕ್ಟ್ರಿಕ್ ವಾಹನಗಳಿಗೆ AI ಟಚ್

ಐಗೋವೈಸ್ ಮೊಬಿಲಿಟಿ ಮತ್ತು ಎಲೆಕ್ಟ್ರಿಕ್ ಎಕ್ಸ್‌ಪ್ರೆಸ್ ಕಂಪನಿಗಳು ಮಹತ್ವದ ಪಾಲುದಾರಿಕೆಯನ್ನು ಘೋಷಿಸಿವೆ. 2,000 AI-ಸಂಯೋಜಿತ ಬೀಗೋ 2.5-ವೀಲರ್ ಎಲೆಕ್ಟ್ರಿಕ್ ಪಿಕಪ್ ಟ್ರೈಕ್‌ಗಳನ್ನು ನಿಯೋಜಿಸಲು ಸಜ್ಜಾಗಿವೆ. ಈ ಉಪಕ್ರಮವು ಮುಂದಿನ ಪೀಳಿಗೆಯ ಎಲೆಕ್ಟ್ರಿಕ್ ವಾಹನಗಳನ್ನು ಸುಧಾರಿತ AI ಮತ್ತು ಲಾಜಿಸ್ಟಿಕ್ಸ್ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಭಾರತದಲ್ಲಿ ನಗರ ಡೆಲಿವರಿ ಜಾಲಗಳನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. ಇದು...

5 ಲಕ್ಷದ ಮಾರುತಿಗೆ ಮುಗಿಬಿದ್ದ ಗ್ರಾಹಕರು : ಈ ಕಾರಿನ ಮುಂದೆ ಬೇರೆಲ್ಲಾ ಡಮ್ಮಿ!

ಭಾರತದ ವಾಹನ ಮಾರುಕಟ್ಟೆಯಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಲಾಗಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಇತ್ತೀಚೆಗೆ, ಜನವರಿಯಿಂದ ಜೂನ್ ಅವಧಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಮಾರುತಿ ಸುಜುಕಿಯ 6, Tata 2, Hyundai ಹಾಗೂ...

6 ಏರ್‌ಬ್ಯಾಗ್‌ Maruti Baleno ಬೆಲೆ ಎಷ್ಟು? : ನಿಮ್ಮ ಸುರಕ್ಷತೆಗೆ ಬೆಸ್ಟ್‌ ಈ ಕಾರು!

ಮಾರುತಿ ಸುಜುಕಿ Baleno ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಅತ್ಯಾಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಈ ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ. ಇನ್ಮುಂದೆ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ವೇರಿಯೆಂಟ್ಗಳು ಸ್ಟ್ಯಾಂಡರ್ಡ್ ಆಗಿ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img