Sunday, January 25, 2026

ತಂತ್ರಜ್ಞಾನ

ಆನೆ ಗಾತ್ರದ ಕಾರು ಭರ್ಜರಿ ಸೇಲ್! : ಈ ಕಾರು ಅಂದ್ರೆ ಜನ ಮುಗಿಬಿಳ್ತಾರೆ

ಮಾರುತಿ ಸುಜುಕಿ ಇನ್ವಿಕ್ಟೋ ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಈ ಕಾರು ಒಟ್ಟು 264 ಯುನಿಟ್‌ಗಳನ್ನು ಮಾರಲಾಗಿದೆ ಎಂದು ವರದಿ ಕೂಡ ಆಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಹೆಚ್ಚಾಗುತ್ತಿದೆ....

ಭಾರತದಲ್ಲಿ ಟೆಸ್ಲಾ ಕಾಸ್ಟ್ಲಿಕಾಸ್ಟ್ಲಿ : ಅಮೆರಿಕಾ ಜರ್ಮನಿಗಿಂತ ಭಾರತದಲ್ಲಿ ದುಪ್ಪಟ್ಟು

ಭಾರತಕ್ಕೆ ಬಹು ನಿರೀಕ್ಷಿತ ಟೆಸ್ಲಾ ಕಾರು ಎಂಟ್ರಿಯಾಗಿದೆ. ಟೆಸ್ಲಾ ಮಾಡೆಲ್ Y ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಎರಡು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಮೂಲ ರಿಯರ್-ವೀಲ್ ಡ್ರೈವ್ (RWD) ವೇರಿಯೆಂಟ್ ಬೆಲೆ ರೂ. 59.89 ಲಕ್ಷ ದಿಂದ ಪ್ರಾರಂಭವಾಗುತ್ತದೆ. ಲಾಂಗ್ ರೇಂಜ್ RWD ವೇರಿಯೆಂಟ್ ಬೆಲೆ ರೂ. 67.89 ಲಕ್ಷ ಇದೆ. ಬುಕಿಂಗ್‌ಗಳು ತೆರೆದಿದ್ದು,...

EV ವಾಹನಗಳಿಗೆ ಡಿಮ್ಯಾಂಡ್ ಇಲ್ವಾ? : ಈ ಬ್ರ್ಯಾಂಡ್‌ನ ಸ್ಕೂಟರ್ ಖರೀದಿಸಿದ್ದಾರಾ?

ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...

Tech News: ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸಿ ಹೀಗೆ ಕೊಂಡೊಯ್ಯಿರಿ

Tech News: ಶಾಲೆ ಶುರುವಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸೋದೇ ಹಲವು ಪೋಷಕರಿಗೆ ಚಾಲೆಂಜಿಂಗ್ ವಿಷಯ. ಅದರಲ್ಲೂ ಶಾಲೆ ದೂರವಿದ್ದು, ಸ್ಕೂಟಿಯಲ್ಲಿ ಕುಳಿತು ಮಕ್ಕಳನ್ನು ಶಾಲೆಗೆ ಬಿಡೋದು ತೀರಾ ಕಷ್ಟದ ಕೆಲಸ. ಪುಟ್ಟ ಮಕ್ಕಳಿಗೆ ಸ್ಕೂಟಿಯಲ್ಲಿ ಹೇಗೆ ಕೂರಿಸಿಕ``ಳ್ಳೋದು ಅನ್ನೋದೇ ಚಿಂತೆ. ಅಂಥವರಿಗಾಗಿಯೇ ಮಾರುಕಟ್ಟೆಯಲ್ಲಿ ವಸ್ತುವ``ಂದು ಮಾರಾಟಕ್ಕೆ ಬಂದಿದೆ. ಅದೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಚಿಕ್ಕ...

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರ ದಿನಕ್ಕೆ, ಅಥವಾ ಬರ್ತ್‌ಡೇ, ಆ್ಯನಿವರ್ಸರಿ ಈ ರೀತಿ ಇದ್ದಾಗ, ಅಮ್ಮನಿಗೆ ಏನಾದರೂ ಉಡುಗೊರೆ ನೀಡಬೇಕು ಅಂತಾ ಅನ್ನಿಸೋದು ಕಾಮನ್. ಹಾಗಿದ್ದಾಗ, ಬರೀ ಸೀರೆ, ಡ್ರೆಸ್, ಆಭರಣ, ಬ್ಯಾಗ್ ಇಂಥವೆ ನಮಗೆ ನೆನಪಿಗೆ ಬರೋದು. ಆದರೆ ನಾವು ಸ್ವಲ್ಪ ಬೇರೆ ರೀತಿ ಯೋಚನೆ ಮಾಡಿ, ಉಡುಗೊರೆ ನೀಡಬಹುದು. ಕೂಲರ್: ನೀವು ಹೆಚ್ಚು ಹಣ...

Tech News: ನಿಮ್ಮ ಮನೆಯ ಹಿರಿಯರಿಗೆ ಈ ರೀತಿಯ ಸ್ಮಾರ್ಟ್ ಊರುಗೋಲು ತಂದು ಕೊಡಿ

Tech News: ಮನೆಯಲ್ಲಿ ಹಿರಿಯರು ಇದ್ದಾಗ ಅವರಿಗೆ ನಡೆಯಲು ಕಷ್ಟವಾಗುತ್ತದೆ ಎಂದು ನಾವು ಅವರಿಗೆ ಸಾಮಾನ್ಯವಾಾದ ಊರುಗೋಲು ತಂದುಕ``ಡುತ್ತೇವೆ. ಆದರೆ ಇಂದಿನ ಕಾಲದಲ್ಲಿ ಎಲ್ಲವೂ ಸ್ಮಾರ್ಟ್ ಆಗಿರುವಾಗ, ಊರುಗೋಲು ಸ್ಮಾರ್ಟ್ ಆಗಿರೋದು ಬೇಡ್ವಾ. ಹೌದು.. ಈಗ ನಿಮಗೆ ಸ್ಮಾರ್ಟ್ ಆಗಿರುವ ಊರುಗೋಲು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್ ಊರುಗೋಲಿನ ವಿಶೇಷತೆ ಏನು ಅಂದ್ರೆ ನಿಮ್ಮ ಮನೆಯ...

Tech News: ಬೈಕ್, ಕಾರ್‌ಗಾಗಿ ಈ ರೀತಿಯ ರಕ್ಷಣಾ ಕವಚ ಬಳಸಿ..

Tech News: ಬೈಕಲ್ಲಿ ಹೋಗುವಾಗ ಜೋರು ಮಳೆ ಬಂದ್ರೆ, ರೇನ್ ಕೋಟ್ ಹಾಕಿಕ``ಂಡಿದ್ದರೂ ನಾವು ಮಳೆಗೆ ನೆನೆಯುತ್ತೇವೆ. ಆದರೆ ನೀವು ರೇನ್‌ಕೋಟ್ ಧರಿಸಿ, ಛತ್ರಿಯೂ ಹಿಡಿದು ಬೈಕ್ ಓಡಿಸಬಹುದು. ನಿಮ್ಮ ಬಳಿ ಕಾರಿದ್ರೆ, ಆ ಕಾರಿಗೂ ಬಿಸಿಲು ತಾಗದಂತೆ ಛತ್ರಿ ಬಳಸಬಹುದು. ಇದನ್ನು ಬೈಕ್ ಶೀಲ್ಡ್ ಅಥವಾ ಕಾರ್ ಶೀಲ್ಡ್ ಎನ್ನುತ್ತಾರೆ. ಬಿಸಿಲು ಅಥವಾ ಮಳೆ...

ಎಲ್ಲದಕ್ಕೂ ಕಾರಣ SOCIAL MEDIA! LIKES & SHARE..!?

Health tips: ಇಂದಿನ ಜನರೇಶನ್‌ನವರ ಮೇಲೆ ಸೋಶಿಯಲ್ ಮೀಡಿಯಾ ಯಾವ ರೀತಿ ಮೋದಿ ಮಾಡಿದೆ ಅಂತಾ ನಾವು ಊಹಿಸೋಕ್ಕೂ ಸಾಧ್ಯವಿಲ್ಲ. ಬರೀ ಇಂದಿನ ಯುವ ಪೀಳಿಗೆಯವರಲ್ಲ, ಅವರ ತಂದೆ ತಾಯಿ, ಅಜ್ಜ- ಅಜ್ಜಿಯ ಮೇಲೂ ಫೋನ್ ಆ ರೀತಿ ಪರಿಣಾಮ ಬೀರಿದೆ. ನಮ್ಮ ಫೋನ್ ನಮ್ಮ ಬಳಿ ಇಲ್ಲಾ, ಕಳೆದು ಹೋಯ್ತು, ಚಾರ್ಜ್‌ಗೆ ಇರಿಸಿದ್ದೇವೆ,...

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು, ಜನರಿಂದ ಮಾಹಿತಿ ಪಡೆದು ನಂತರ, ಅವರ ಬ್ಯಾಂಕ್ ಖಾತೆಯನ್ನು ಖಾಲಿ ಮಾಡುತ್ತಾರೆ. ಇಂದು ತಂತ್ರಜ್ಞಾನದ ಸಹಾಯದಿಂದ, ಸ್ಕ್ಯಾಮರ್‌ಗಳು ಜನರನ್ನು ವಂಚಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img