Tuesday, June 30, 2026

ತಂತ್ರಜ್ಞಾನ

ಭಾರತದ ಐಟಿ ಕ್ಷೇತ್ರದಲ್ಲಿ ಭಾರೀ ಬಿಕ್ಕಟ್ಟು, TCSನಿಂದ 12,000 ನೌಕರರಿಗೆ ಶಾಕ್!

ದೇಶದ ಟೆಕ್ ಕಂಪನಿಗಳಲ್ಲಿ ಭಾರೀ ಉದ್ಯೋಗ ಕಡಿತ ಆರಂಭವಾಗಿದೆ. ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದರ ಹಿಂದೆ ಆರ್ಥಿಕ ಸ್ಥಿತಿಗತಿಯ ಬದಲಾವಣೆ, ಕೃತಕ ಬುದ್ಧಿ (AI) ಅಳವಡಿಕೆ, ಮತ್ತು ತೀವ್ರ ವೆಚ್ಚ ನಿರ್ವಹಣೆಯಂತಹ ಕಾರಣಗಳಿವೆ. AI ಬದಲಾವಣೆಯಿಂದಾಗಿ TCS 12,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ, ಮಧ್ಯಮ ಮತ್ತು ಹಿರಿಯ ಮಟ್ಟದ ಸಿಬ್ಬಂದಿಗೆ ಭಾರಿ ಹೊಡೆತ...

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್ ಎಂಬ ವೇರಿಯೆಂಟ್ ಗಳೊಂದಿಗೆ ಲಭ್ಯವಿದ್ದು, ಕ್ರಮವಾಗಿ 1.17 ಲಕ್ಷದಿಂದ 1.52 ಲಕ್ಷ ಬೆಲೆ ಇದೆ. ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಬ್ಯಾಟರಿ-ಆಸ್-ಎ-ಸರ್ವಿಸ್ ಪ್ಲ್ಯಾನ್‌ನಡಿ ಬೆಂಗಳೂರು, ದೆಹಲಿ...

7-ಸೀಟರ್ ಕಾರು ಇಷ್ಟು ಕಡಿಮೆನಾ? : ಮಾರುಕಟ್ಟೆಗೆ ಮಸ್ತ್‌ ಕಾರ್‌ ಎಂಟ್ರಿ

ಇತ್ತೀಚೆಗೆ ಹೊಚ್ಚ ಹೊಸ Kia Carens Clavis EV ಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2...

ಎಂಟ್ರಿಯಾಗುತ್ತಿವೆ AI ವಾಹನಗಳು : ಎಲೆಕ್ಟ್ರಿಕ್ ವಾಹನಗಳಿಗೆ AI ಟಚ್

ಐಗೋವೈಸ್ ಮೊಬಿಲಿಟಿ ಮತ್ತು ಎಲೆಕ್ಟ್ರಿಕ್ ಎಕ್ಸ್‌ಪ್ರೆಸ್ ಕಂಪನಿಗಳು ಮಹತ್ವದ ಪಾಲುದಾರಿಕೆಯನ್ನು ಘೋಷಿಸಿವೆ. 2,000 AI-ಸಂಯೋಜಿತ ಬೀಗೋ 2.5-ವೀಲರ್ ಎಲೆಕ್ಟ್ರಿಕ್ ಪಿಕಪ್ ಟ್ರೈಕ್‌ಗಳನ್ನು ನಿಯೋಜಿಸಲು ಸಜ್ಜಾಗಿವೆ. ಈ ಉಪಕ್ರಮವು ಮುಂದಿನ ಪೀಳಿಗೆಯ ಎಲೆಕ್ಟ್ರಿಕ್ ವಾಹನಗಳನ್ನು ಸುಧಾರಿತ AI ಮತ್ತು ಲಾಜಿಸ್ಟಿಕ್ಸ್ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮೂಲಕ ಭಾರತದಲ್ಲಿ ನಗರ ಡೆಲಿವರಿ ಜಾಲಗಳನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. ಇದು...

5 ಲಕ್ಷದ ಮಾರುತಿಗೆ ಮುಗಿಬಿದ್ದ ಗ್ರಾಹಕರು : ಈ ಕಾರಿನ ಮುಂದೆ ಬೇರೆಲ್ಲಾ ಡಮ್ಮಿ!

ಭಾರತದ ವಾಹನ ಮಾರುಕಟ್ಟೆಯಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಲಾಗಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಇತ್ತೀಚೆಗೆ, ಜನವರಿಯಿಂದ ಜೂನ್ ಅವಧಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಮಾರುತಿ ಸುಜುಕಿಯ 6, Tata 2, Hyundai ಹಾಗೂ...

6 ಏರ್‌ಬ್ಯಾಗ್‌ Maruti Baleno ಬೆಲೆ ಎಷ್ಟು? : ನಿಮ್ಮ ಸುರಕ್ಷತೆಗೆ ಬೆಸ್ಟ್‌ ಈ ಕಾರು!

ಮಾರುತಿ ಸುಜುಕಿ Baleno ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಅತ್ಯಾಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಈ ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ. ಇನ್ಮುಂದೆ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ವೇರಿಯೆಂಟ್ಗಳು ಸ್ಟ್ಯಾಂಡರ್ಡ್ ಆಗಿ...

ಆನೆ ಗಾತ್ರದ ಕಾರು ಭರ್ಜರಿ ಸೇಲ್! : ಈ ಕಾರು ಅಂದ್ರೆ ಜನ ಮುಗಿಬಿಳ್ತಾರೆ

ಮಾರುತಿ ಸುಜುಕಿ ಇನ್ವಿಕ್ಟೋ ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಈ ಕಾರು ಒಟ್ಟು 264 ಯುನಿಟ್‌ಗಳನ್ನು ಮಾರಲಾಗಿದೆ ಎಂದು ವರದಿ ಕೂಡ ಆಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಹೆಚ್ಚಾಗುತ್ತಿದೆ....

ಭಾರತದಲ್ಲಿ ಟೆಸ್ಲಾ ಕಾಸ್ಟ್ಲಿಕಾಸ್ಟ್ಲಿ : ಅಮೆರಿಕಾ ಜರ್ಮನಿಗಿಂತ ಭಾರತದಲ್ಲಿ ದುಪ್ಪಟ್ಟು

ಭಾರತಕ್ಕೆ ಬಹು ನಿರೀಕ್ಷಿತ ಟೆಸ್ಲಾ ಕಾರು ಎಂಟ್ರಿಯಾಗಿದೆ. ಟೆಸ್ಲಾ ಮಾಡೆಲ್ Y ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಎರಡು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಮೂಲ ರಿಯರ್-ವೀಲ್ ಡ್ರೈವ್ (RWD) ವೇರಿಯೆಂಟ್ ಬೆಲೆ ರೂ. 59.89 ಲಕ್ಷ ದಿಂದ ಪ್ರಾರಂಭವಾಗುತ್ತದೆ. ಲಾಂಗ್ ರೇಂಜ್ RWD ವೇರಿಯೆಂಟ್ ಬೆಲೆ ರೂ. 67.89 ಲಕ್ಷ ಇದೆ. ಬುಕಿಂಗ್‌ಗಳು ತೆರೆದಿದ್ದು,...

EV ವಾಹನಗಳಿಗೆ ಡಿಮ್ಯಾಂಡ್ ಇಲ್ವಾ? : ಈ ಬ್ರ್ಯಾಂಡ್‌ನ ಸ್ಕೂಟರ್ ಖರೀದಿಸಿದ್ದಾರಾ?

ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img