Sunday, February 22, 2026

Uncategorized

ಮಾಜಿ ನೀಲಿ ಚಿತ್ರ ತಾರೆ ಮೀಯಾ ಖಲೀಫಾ ಜೊತೆ ಡೇಟಿಂಗ್ ಮಾಡುತ್ತಿದ್ದಾರಾ ಹಾಸ್ಯ ನಟ ಮಿ.ಬೀನ್..?

Movie News: ಮಾಜಿ ನೀಲಿ ಚಿತ್ರ ತಾರೆ ಮೀಯಾ ಖಲೀಫಾ ಮತ್ತು ಮಿಸ್ಟರ್ ಬೀನ್ ಖ್ಯಾತಿಯ ರೋವನ್ ಆ್ಯಟ್ಕಿನ್ಸನ್ ಡೇಟಿಂಗ್ ಮಾಡುತ್ತಾರೆಂಬ ಸುದ್ದಿ ಹರಿದಾಡುತ್ತಿದೆ. 32 ವರ್ಷ ವಯಸ್ಸಿನ ಮೀಯಾ ಮತ್ತು 71 ವರ್ಷ ವಯಸ್ಸಿನ ರೋವನ್ ಇಬ್ಬರೂ ಜತೆಗಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೋ ನೋಡಿ ನೆಟಿಜನ್ಸ್ ಮಿಶ್ರ ಪ್ರತಿಕ್ರಿಯೆ...

ರಾಜ್ಯ ರಾಜಕಾರಣಕ್ಕೆ ಡಾ.ಸುಧಾಕರ್ ಕಂಬ್ಯಾಕ್!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...

40 ವರ್ಷ ವಯಸ್ಸಾದರೂ ಸಿಗುತ್ತೆ ಸರ್ಕಾರಿ ಕೆಲಸ!

ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯವಾಗುವಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳಷ್ಟು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕ್ರಮದಂತೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಇದ್ದ...

ಫೋನ್‌ ಕಾಲ್‌‌ ಟ್ಯಾಪಿಂಗ್, ಸದನದಲ್ಲಿ ಭಾರೀ ಗದ್ದಲ!

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಯಿತು. ತಮ್ಮ ಹೇಳಿಕೆಯಲ್ಲಿ ರಾಜ್ಯಪಾಲರಿಗೆ ಕೇಶವ ಕೃಪೆಯಿಂದ ಫೋನ್ ಬರುತ್ತೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಾದ ಚರ್ಚೆಗೆ ಕಾರಣವಾಯಿತು. ವಿರೋಧ ಪಕ್ಷದ ನಾಯಕ...

ಅಹಮದಾಬಾದ್‌ನಲ್ಲಿ ₹400 ಕೋಟಿ ಕಂಟೇನರ್!?

ದೇಶಾದ್ಯಂತ ಸಂಚಲನ ಮೂಡಿಸಿರುವ ₹400 ಕೋಟಿ ನಗದು ದರೋಡೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಇನ್ನಷ್ಟು ಚುರುಕುಗೊಳಿಸಿದೆ. ಹವಾಲಾ ಆಪರೇಟರ್ ಎಂದು ಶಂಕಿಸಲಾಗಿರುವ ಆರೋಪಿ ವಿರಾಟ್ ಗಾಂಧಿಯನ್ನು ಜನವರಿ 28ರವರೆಗೆ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. SIT ಮುಖ್ಯಸ್ಥ ASP ಆದಿತ್ಯ ಮಿರ್ಖಲ್ಕರ್ ನೇತೃತ್ವದಲ್ಲಿ ವಿಚಾರಣೆ ಮುಂದುವರಿದಿದ್ದು, ದರೋಡೆಯಾದ...

ಯುವ ಕಾಂಗ್ರೆಸ್‌ಗೆ ಪ್ರಬಲ ಲೀಡರ್‌ಶಿಪ್‌!

ಭಾರತದ ಸಂವಿಧಾನ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ನಿಟ್ಟಿನಲ್ಲಿ, ಯುವ ನಾಯಕರನ್ನು ಸಜ್ಜುಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಭಾರತೀಯ ಯುವ ಕಾಂಗ್ರೆಸ್, "ರಾಷ್ಟ್ರೀಯ ಪದಾಧಿಕಾರಿಗಳ ನೂತನ ನಾಯಕತ್ವ ಅಭಿಯಾನ"ವನ್ನು ನೆಡೆಸಬೇಕೆಂದು ಘೋಷಿಸಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಮತ್ತು...

ಕರಡು ಮೀಸಲಾತಿಗೆ 700ಕ್ಕೂ ಹೆಚ್ಚು ಆಕ್ಷೇಪಣೆ

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳ ಕರಡು ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಸಲು ನೀಡಿದ್ದ ಸಮಯಾವಕಾಶ ಮುಕ್ತಾಯವಾಗಿದೆ. ಈ ಅವಧಿಯಲ್ಲಿ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಮತ್ತು ಸಲಹೆಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. GBA ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ...

ದಿಲ್ಲಿಯಲ್ಲೇ ಉಳಿದ DK ಸೈಲೆಂಟ್ ಸ್ಟ್ರಾಟಜಿ ಏನು?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ. ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...

ಬೆಂಗಳೂರು ಮೂಲದ ಮೇಜರ್ ಸ್ವಾತಿಗೆ ವಿಶ್ವಸಂಸ್ಥೆ ಗೌರವ

ಆಂತರಿಕ ಸಂಘರ್ಷಗಳಿಂದ ತತ್ತರಿಸಿರುವ ಆಫ್ರಿಕಾ ದೇಶ ದಕ್ಷಿಣ ಸುಡಾನ್‌ನಲ್ಲಿ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಗಳೊಂದಿಗೆ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ, ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ ನೀಡಿದೆ. ಸದ್ಯ ದಕ್ಷಿಣ ಸುಡಾನ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ಈ ಗೌರವವನ್ನು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ...

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img