Monday, May 13, 2024

Uncategorized

ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”. ಫಸ್ಟ್ ಲುಕ್ ರಿಲೀಸ್ ಗೆ ದಿನಗಣನೆ….!

Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್‌' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...

ಮೋದಿ ಗ್ಯಾರಂಟಿ ಖಾಲಿ ಟ್ರಂಕು: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

Political News: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಪರ ಪ್ರಚಾರದ ನಿಮಿತ್ತ ಆಯೋಜಿಸಿದ್ದ "ಪ್ರಜಾಧ್ವನಿ- ಜನ ಸಮಾವೇಶ"ವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟಿಸಿದ್ದಾರೆ.  ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ , ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರಮೋದಿ ಅವರು ಒಂದಷ್ಟು ಸುಳ್ಳು...

ಕೇಂದ್ರದಿಂದ ಕಡಿಮೆ ಬರಪರಿಹಾರ ಬಿಡುಗಡೆ: ಕಾಂಗ್ರೆಸ್ ಪ್ರತಿಭಟನೆ

Political News: ಕರ್ನಾಟಕಕ್ಕೆ ಬರಬೇಕಾದ ಬರಪರಿಹಾರದಲ್ಲೇ, ಕೆಲವೇ ಕೆಲವರಷ್ಟು ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ವಿಧಾನಸೌಧದ ಎದುರು ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್...

ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ. ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...

ರೈತರಿಗೆ ಸಿಗಬೇಕಿದ್ದ ನ್ಯಾಯ ಕೊಡಿಸುವುದರಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ: ಸಿಎಂ ಸಿದ್ದರಾಮಯ್ಯ

Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ...

ಉಕ್ರೇನ್ ಮೇಲೆ ರಷ್ಯಾ ದಾಳಿ: 17 ಮಂದಿಯ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ..

International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

News: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕನ್ನಡಿಗರಿಗೆ ನೈಜ. .ತರ್ಕ ಬದ್ಧ ಹಾಗೂ ಮೌಲ್ಯಯುತ ಸುದ್ದಿಗಳನ್ನ ಹೊತ್ತು ತರಲು ಗ್ಯಾರಂಟಿ ನ್ಯೂಸ್ ಸಜ್ಜಾಗಿದೆ. ಕನ್ನಡಿಗರ ಹೆಮ್ಮೆಯ ನ್ಯೂಸ್ ಚಾನಲ್ “ಗ್ಯಾರಂಟಿ ನ್ಯೂಸ್” ಹೆಸರು ಹಾಗೂ ಲೋಗೋವನ್ನ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅನಾವರಣಗೊಳಿಸಿದರು. ಈ ವೇಳೆ ಖ್ಯಾತ...

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ಸಕ್ಕರೆ ನಾಡಿಂದ ಕುಮಾರಸ್ವಾಮಿ ಸ್ಪರ್ಧೆ

Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ. ಆದರೆ ಮಂಡ್ಯ...

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...

ಎಂ.ಆರ್.ಪಿ. ದರದಲ್ಲಿ ಮದ್ಯ ಕೊಡುವವರೆಗೂ ಹೋರಾಟ ನಿರಂತರ: ವೆಂಕಟೇಶ್ ಗೌಡ

Hassan News: ಹಾಸನ: ಪ್ರತಿ ಮದ್ಯದಂಗಡಿಯಲ್ಲೂ ಎಂ.ಆರ್.ಪಿ. ಧರದಲ್ಲಿ ಮಾರಾಟ ಮಾಡುವ ಬಗ್ಗೆ ಫಲಕ ಹಾಕಬೇಕು ಬೇಡಿಕೆಯನ್ನಿಟುಕೊಂಡು ಹೋರಾಟ ನಿರಂತರವಾಗಿರುತ್ತದೆ. ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಜನಾಂದೋಲನ ರೂಪಿಸಲಾಗುವುದು ಮತ್ತು ಹಾಸನ ಅಬಕಾರಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್ ಗೌಡ ಬೋರನಹಳ್ಳಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ,...
- Advertisement -spot_img

Latest News

Political News: ಇಲ್ಲಿಯವರೆಗೂ ಪ್ರಧಾನಿ ಮೋದಿ ಹೇಳಿರುವುದೆಲ್ಲ ಹಸಿ ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ...
- Advertisement -spot_img