Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದಾಗಿದೆ.
ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಗೌರವ ಹಾಗೂ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕು. ಅರಣ್ಯ ಸಂರಕ್ಷಣೆ ಎಷ್ಟು ಮುಖ್ಯವೋ, ಜನರ ಹಕ್ಕುಗಳು ಮತ್ತು ಗೌರವವೂ ಅಷ್ಟೇ ಮುಖ್ಯ....
ಇಡೀ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ ಕೊನೆಗೂ ಮುಕ್ತಾಯಗೊಂಡಿದೆ. ನಡುರಾತ್ರಿ ಆಸ್ಪತ್ರೆಯ ಐಸಿಯುನಲ್ಲಿ ನಡೆದ ಕೇವಲ 10 ನಿಮಿಷಗಳ ಗೌಪ್ಯ ಸಭೆಯು ಇಡೀ ಹೋರಾಟದ ದಿಕ್ಕನ್ನೇ ಬದಲಿಸಿದೆ. ಕೊನೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ...
ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು, ಪ್ರವಾಹದ ಭೀಕರತೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 47ಕ್ಕೆ ಏರಿಕೆಯಾಗಿದೆ. ಶಿವಸಾಗರ ಮತ್ತು ಚರೈದೇವ್ ಜಿಲ್ಲೆಗಳಲ್ಲೇ ಹೊಸದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ ಪರಿಸ್ಥಿತಿ ಕ್ಷಣಕ್ಷಣಕ್ಕೂ...
ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ, ಕಾಂಗ್ರೆಸ್ ನಾಯಕರ ದೆಹಲಿ ಓಡಾಟವೂ ಚುರುಕುಗೊಂಡಿದೆ. ಅದರ ನಡುವೆಯೇ ಈ ಬಾರಿಯ ಸಚಿವ ಸ್ಥಾನದ ರೇಸ್ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಹೆಸರು ವಿಧಾನ ಪರಿಷತ್ ಸದಸ್ಯ ರಾಜೇಂದ್ರ...
ಬರದ ಭೀತಿಯಿಂದ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಂತಿಮ ಬೆಳೆ ವಿಮೆ ಪರಿಹಾರದ ಹಣ ಬಿಡುಗಡೆಗೊಂಡಿದ್ದು, ಮುಂದಿನ 10 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ.
2025-26ನೇ ಸಾಲಿನಲ್ಲಿ ಮಧ್ಯಂತರ ಹಾಗೂ ಅಂತಿಮ ಪರಿಹಾರ ಸೇರಿ ಜಿಲ್ಲೆಗೆ ಒಟ್ಟು 464 ಕೋಟಿ ರೂಪಾಯಿ ಬೆಳೆ ವಿಮೆ...
ತಮ್ಮ ಮಕ್ಕಳನ್ನು ಉತ್ತಮ CBSE ಶಾಲೆಯಲ್ಲಿ ಓದಿಸಬೇಕು ಎಂಬ ಆಸೆ ಪ್ರತಿಯೊಬ್ಬ ಪೋಷಕರಿಗೂ ಇರುತ್ತದೆ. ಆದರೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ತೆರಲು ಎಲ್ಲರಿಂದಲೂ ಸಾಧ್ಯವಾಗುವುದಿಲ್ಲ. ಇಂತಹ ಪೋಷಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ! ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 6 ರಿಂದ 12ನೇ ತರಗತಿಯವರೆಗೆ ವಸತಿ ಸಹಿತ ಸಂಪೂರ್ಣ ಉಚಿತ ಇಂಗ್ಲಿಷ್ ಮೀಡಿಯಂ CBSE...
Recipe: ಬೇಕಾಗುವ ಸಾಮಗ್ರಿ: 1 ಕಪ್ ರಾತ್ರಿಯಿಡೀ ನೆನೆಸಿದ್ದ ಹೆಸರು ಕಾಳು, 1 ಸಣ್ಣಗೆ ಕತ್ತರಿಸಿದ ಕ್ಯಾರೆಟ್, 2 ಈರುಳ್ಳಿ, 2 ಹಸಿಮೆಣಸು, ಸಣ್ಣ ತುಂಡು ಜಿಂಜರ್, 5 ಎಸಳು ಗಾರ್ಲಿಕ್, ಅರ್ಧ ಸ್ಪೂನ್ ಸೋಂಪು, 1 ಕಪ್ ಗೋದಿ ಹುಡಿ, ಅರ್ಧ ಸ್ಪೂನ್ ಖಾರದ ಪುಡಿ, ಸ್ವಲ್ಪ ಅರಿಶಿನ, 1 ಸ್ಪೂನ್ ವೋಮ,...
Health Tips: ಮಾವಿನಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಮಾವಿನ ಹಣ್ಣಿನ ಸೀಸನ್ ಯಾವಾಗ ಬರತ್ತೋ ಅಂತಾ ನಾವೆಲ್ಲಾ ಕಾಯ್ತಾ ಇರ್ತೀವಿ. ಆದರೆ ಗರ್ಭಿಣಿಯರಿಗೆ ಮಾತ್ರ ಮಾವಿನ ಹಣ್ಣು ತಿನ್ನುವ ಹಾಗಿಲ್ಲ ಅಂತಾ ಹೇಳಲಾಗಿದೆ.
ಹಾಗಾದ್ರೆ ಗರ್ಭಿಣಿಯರು ಮಾವಿನ ಹಣ್ಣನ್ನು ತಿನ್ನಲೇಬಾರದಾ.? ಅಥವಾ ಲಿಮಿಟಿನಲ್ಲಿ ಮಾಹಿನ ಹಣ್ಣಿನ ಸೇವನೆ ಮಾಡಬಹುದಾ ಅಂತಾ ತಿಳಿಯೋಣ ಬನ್ನಿ..
ಮಾವಿನಹಣ್ಣನ್ನು...
Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ ಮಕ್ಕಳಿಗೆ ಉಗುರು ಬೆಚ್ಚಗಿನ ಎಣ್ಣೆ ಹಾಕಿ ಮಸಾಜ್ ಮಾಡಿ, ಬಳಿಕ ಸ್ನಾನ ಮಾಡಿಸುತ್ತಾರೆ. ಬಳಿಕ ವಾರಕ್ಕೆ 1 ಬಾರಿ ಎಣ್ಣೆ ಸ್ನಾನ ಮುಖ್ಯವಾಗಿರುತ್ತದೆ. ಹಾಗಾದ್ರೆ ಯಾಕೆ ಮಕ್ಕಳಿಗೆ...
Chhattisgarh News: ಛತ್ತೀಸ್ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ ಆಕೆಗೆ ಸನ್ಮಾನವನ್ನೂ ಮಾಡಲಾಗಿದೆ.
ಚಂಪಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಮುಸ್ಕಾನ್ ಪ್ರಧಾನ್ ಜತೆ 24 ವರ್ಷದ ಶರತ್ ರಾಮ್ ವಿವಾಹ ನಿಗದಿಯಾಗಿತ್ತು. ಸಂಜೆ 4...