Recipe: ಬೇಕಾಗುವ ಸಾಮಗ್ರಿ: 1 ಕಪ್ ರಾತ್ರಿಯಿಡೀ ನೆನೆಸಿದ್ದ ಹೆಸರು ಕಾಳು, 1 ಸಣ್ಣಗೆ ಕತ್ತರಿಸಿದ ಕ್ಯಾರೆಟ್, 2 ಈರುಳ್ಳಿ, 2 ಹಸಿಮೆಣಸು, ಸಣ್ಣ ತುಂಡು ಜಿಂಜರ್, 5 ಎಸಳು ಗಾರ್ಲಿಕ್, ಅರ್ಧ ಸ್ಪೂನ್ ಸೋಂಪು, 1 ಕಪ್ ಗೋದಿ ಹುಡಿ, ಅರ್ಧ ಸ್ಪೂನ್ ಖಾರದ ಪುಡಿ, ಸ್ವಲ್ಪ ಅರಿಶಿನ, 1 ಸ್ಪೂನ್ ವೋಮ,...
Health Tips: ಮಾವಿನಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಮಾವಿನ ಹಣ್ಣಿನ ಸೀಸನ್ ಯಾವಾಗ ಬರತ್ತೋ ಅಂತಾ ನಾವೆಲ್ಲಾ ಕಾಯ್ತಾ ಇರ್ತೀವಿ. ಆದರೆ ಗರ್ಭಿಣಿಯರಿಗೆ ಮಾತ್ರ ಮಾವಿನ ಹಣ್ಣು ತಿನ್ನುವ ಹಾಗಿಲ್ಲ ಅಂತಾ ಹೇಳಲಾಗಿದೆ.
ಹಾಗಾದ್ರೆ ಗರ್ಭಿಣಿಯರು ಮಾವಿನ ಹಣ್ಣನ್ನು ತಿನ್ನಲೇಬಾರದಾ.? ಅಥವಾ ಲಿಮಿಟಿನಲ್ಲಿ ಮಾಹಿನ ಹಣ್ಣಿನ ಸೇವನೆ ಮಾಡಬಹುದಾ ಅಂತಾ ತಿಳಿಯೋಣ ಬನ್ನಿ..
ಮಾವಿನಹಣ್ಣನ್ನು...
Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ ಮಕ್ಕಳಿಗೆ ಉಗುರು ಬೆಚ್ಚಗಿನ ಎಣ್ಣೆ ಹಾಕಿ ಮಸಾಜ್ ಮಾಡಿ, ಬಳಿಕ ಸ್ನಾನ ಮಾಡಿಸುತ್ತಾರೆ. ಬಳಿಕ ವಾರಕ್ಕೆ 1 ಬಾರಿ ಎಣ್ಣೆ ಸ್ನಾನ ಮುಖ್ಯವಾಗಿರುತ್ತದೆ. ಹಾಗಾದ್ರೆ ಯಾಕೆ ಮಕ್ಕಳಿಗೆ...
Chhattisgarh News: ಛತ್ತೀಸ್ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ ಆಕೆಗೆ ಸನ್ಮಾನವನ್ನೂ ಮಾಡಲಾಗಿದೆ.
ಚಂಪಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಮುಸ್ಕಾನ್ ಪ್ರಧಾನ್ ಜತೆ 24 ವರ್ಷದ ಶರತ್ ರಾಮ್ ವಿವಾಹ ನಿಗದಿಯಾಗಿತ್ತು. ಸಂಜೆ 4...
ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.
ಜಿಲ್ಲೆಯ ಶ್ರೀರಂಗಪಟ್ಟಣ...
ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...
ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು ಧೂಳೀಪಟ ಮಾಡಿದ್ದಾರೆ.
ಮತ ಎಣಿಕೆ ಸಮಯದಲ್ಲಿ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ರು. ಉಮೇಶ್ ಮೇಟಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ರು. ಬಾಗಲಕೋಟೆ ಉಪಚುನಾವಣೆ ಫಲಿತಾಂಶ...
ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್...
Horoscope: ಮಿಥುನ: ಮಿಥುನ ರಾಶಿಯವರು ಶ್ರಮ ಜೀವಿಗಳು, ಸ್ವಾಭಿಮಾನಿಗಳು, ಅಲ್ಲದೇ ಯಾವ ಕೆಲಸವೂ ತನ್ನಿಂದಾಗದು ಎಂದು ಹೇಳುವುದಿಲ್ಲ. ಹಾಗಾಗಿ ಇವರ ಜಾಣತನದಿಂದಲೇ ಇವರು ಹಣ ಸಂಪಾದನೆಯಲ್ಲಿ...