Monday, April 20, 2026

Uncategorized

ಚಿಕಿತ್ಸೆಗೆ ಬಂದ ವೃದ್ಧಗೆ ಮೆಹೆಂದಿ ಕೋನ್‌ ಪ್ರಿಸ್ಕ್ರಿಪ್ಷನ್: ವೈದ್ಯಾಧಿಕಾರಿ ಸ್ಪಷ್ಟನೆ

ಸಾಮಾನ್ಯವಾಗಿ ಎಲ್ರೂ ಕೂಡ ಮೆಹೆಂದಿ ಕೋನ್​ ಅನ್ನು ಶುಭ ಸಮಾರಂಭದಲ್ಲಿ ಕೈ ಕಾಲಿಗೆ ಮೆಹೆಂದಿ ಹಾಕೋಕೆ ಬಳಸ್ತಾರೆ. ಅದ್ರೆ ಇಲ್ಲೊಬ್ಬ ಡಾಕ್ಟ್ರು ಓಷಧಿ ಚೀಟಿಯಲ್ಲಿ ಮೆಹೆಂದಿ ಕೋನ್ ಬರೆದು ರೋಗಿಗೆ ತರೋದಕ್ಕೆ ಹೇಳಿದ್ದಾರೆ. ಅರೇ ಮೆಡಿಸಿನ್ ಚೀಟಿಲಿ ಮೆಹೆಂದಿ ಕೋನ್​ ಪ್ರಿಸ್ಕ್ರಿಪ್ಷನ್​ ಅಂತಾ ಕನ್ಪ್ಯೂಸ್​ ಆಗ್ತಿದೀರಾ. ಆ ಕಥೆ ನಾವ್​ ತೋರಿಸ್ತಿವಿ ನೋಡಿ ಕರೆಕ್ಟ್​ ಆಗಿ...

ಬಿಜೆಪಿ, ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...

ಕೆಸರಾದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ ಕಾಂಗ್ರೆಸ್ ಅಧ್ಯಕ್ಷ: Viral Video

Political News: ಮುಂಬೈನ ನಾನಾ ಪಟೋಲೆ ಎಂಬ ಕಾಂಗ್ರೆಸ್ ಅಧ್ಯಕ್ಷ, ತಮ್ಮ ಕೆಸಾರದ ಕಾಲನ್ನು ಕಾರ್ಯಕರ್ತರ ಕೈಯಲ್ಲಿ ತೊಳೆಸಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಈ ಕೆಲಸ ಮಾಡಿದ್ದಕ್ಕೆ, ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಆಗಿದ್ದೇನೆಂದರೆ, ನಾನಾ ಪಟೋಲೆ ತಮ್ಮ ಹುಟ್ಟುಹಬ್ಬದ ಅಂಗವಾಗಿ, ತಮ್ಮ ಬೆಂಬಲಿಗರು ಆಯೋಜಿಸಿದ್ದ...

ನೀಟ್ ಅಕ್ರಮ- ಮೋದಿ ಮೌನವೇಕೆ?- ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ. ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...

ಶತಕ ಬಾರಿಸಿದ ಟೊಮೆಟೊ ಬೆಲೆ!

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ತರಕಾರಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈರುಳ್ಳಿ ಬೆಲೆ ಕಣ್ಣೀರು ತರಿಸುವಂತಿದೆ, ಕೆಂಪು ಸುಂದರಿ ಟೊಮೆಟೊ ಬೆಲೆ ಕೇಳಿ ಜನ ಶಾಕ್ ಆಗಿದ್ದಾರೆ. ಟೊಮೆಟೊ ದರ ದಾಖಲೆ ಪ್ರಮಾಣಕ್ಕೆ ಏರಿಕೆಯಾಗುತ್ತಿದ್ದು, ಈಗಾಗಲೇ ಶತಕ ದಾಟಿದೆ. ಕಳೆದ ಬಾರಿಯೂ ಇದೇ ಸಮಯದಲ್ಲೇ ಟೊಮೆಟೊ...

T20 ವಿಶ್ವಕಪ್​ನಲ್ಲಿ ಮ್ಯಾಚ್ ಫಿಕ್ಸಿಂಗ್!?

ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ T20 ವಿಶ್ವಕಪ್​ನ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಸೂಪರ್ ಪಂದ್ಯಗಳು ಪ್ರಾರಂಭಗೊಳ್ಳಲಿದೆ. ಆದರೆ ಟೂರ್ನಿ ಮಧ್ಯೆದಲ್ಲೇ ಮ್ಯಾಚ್ ಫಿಕ್ಸಿಂಗ್​ನ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್‌ನಂತಹ ವಿಷಯಗಳು ಐಸಿಸಿಗೆ ಇನ್ನೂ ದೊಡ್ಡ ತಲೆನೋವಾಗಿ ಕಾಡುತ್ತಿವೆ. ಟಿ20 ವಿಶ್ವಕಪ್ ನಲ್ಲಿ ಮತ್ತೊಮ್ಮೆ ಈ ವಿಚಾರ ಬೆಳಕಿಗೆ ಬಂದಿದೆ. ಅಪರಿಚಿತ...

Liquor: ಮೇನಲ್ಲೂ ದಾಖಲೆಯ ಬಿಯರ್ ಮಾರಾಟ !

ರಾಜ್ಯದಲ್ಲಿ ಹಲವೆಡೆ ಬರಗಾಲ ಇದೆ. ಜನಸಾಮಾನ್ಯರು ಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೂ ಬಿಯರ್ ಮಾರಟ ದಾಖಲೆ ಸೃಷ್ಟಿಮಾಡಿದೆ. ಏಪ್ರಿಲ್ ತಿಂಗಳಲ್ಲಿ ಅಬಕಾರಿ ಇಲಾಖೆಯ ಇತಿಹಾಸದಲ್ಲೆ ದಾಖಲೆ ಪ್ರಮಾಣದ ಬಿಯರ್ ಮಾರಾಟ ಹೆಚ್ಚಾಗಿತ್ತು. ಆದರೆ ಮೇ ತಿಂಗಳಲ್ಲೀ ಈ ಸಾರ್ವಕಾಲಿಕ ದಾಖಲೆಯು ಬ್ರೇಕ್ ಆಗಿದೆ. ಹೌದು.. ರಾಜ್ಯದಲ್ಲಿ ಬಿಯಲ್ ಮಾರಾಟದಿಂದಾಗಿ ಅಬಕಾರಿ ಇಲಾಖೆ ಭಾರೀ ಲಾಭದಲ್ಲಿದೆ. 2024ರ...

Darshan case: ದರ್ಶನ್ ಆಪ್ತ ನಟ ಯಶಸ್ ಸೂರ್ಯಗೂ ಕಂಟಕ!

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...

Umapathy Srinivas: ಕೋಡಿಮಠದ ಶ್ರೀ ಸ್ಫೋಟಕ ಹೇಳಿಕೆ: ಉಮಾಪತಿ ಹೇಳಿದ್ದಿಷ್ಟು

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೌನ ಮುರಿದಿದ್ದಾರೆ. ಹೌದು, ಈ ಹಿಂದೆ ದರ್ಶನ್ ಅವರು ಉಮಾಪತಿ ಶ್ರೀನಿವಾಸ್ ಅವರನ್ನು ತುಂಬಿದ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದ ವಿಷಯ ಎಲ್ಲರಿಗೂ ಗೊತ್ತು. ಆ ಬಗ್ಗೆ ಉಮಾಪತಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img