Thursday, February 26, 2026

Uncategorized

School Holiday : ಸೆ. 26 ಬೆಂಗಳೂರು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ...

Police: ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಬಲಿ  ಕಾನ್ಸ್ಟೇಬಲ್ ಧಾರುಣ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ  ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...

Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌...

Award : ಶಾಲಿನಿ ಸುಧಾ ಸಿಂಧೆಗೆ, ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ

Hubballi News : ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ "ರೋಟರಿ ನೇಶನ್ ಬಿಲ್ಡರ್ ಅವಾರ್ಡ್" ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...

Bharatha: “ಇಂಡಿಯಾ” ಹೆಸರಿನಿಂದ ಬಿಜೆಪಿಯವರು ಹೆದರಿದ್ದಾರೆ ; ಶೆಟ್ಟರ್..!

ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ರಾಷ್ಟ್ರದಲ್ಲಿ ದೇಶದ ಹೆಸರಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ ಈಗ ಇದರ ಬಗ್ಗೆ ಮಾಜಿ ಸಿಎಂ ಜಗದೀಶ್ ಶೇಟ್ಟರ್ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ದೇಶದ ಹೆಸರನ್ನು ಇಂಡಿಯಾ ಅಂತನೂ ಕರೀತೀವಿ, ಭಾರತ ಅಂತಾನೂ ಕರೀತೀವಿ ಇದು ಸಂವಿಧಾನದಲ್ಲಿದೆ. ನಾವು ಭಾರತ ಮಾತಾಕಿ...

Traffic Rules Break: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಪೊಲೀಸ್:

ಹುಬ್ಬಳ್ಳಿ: ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ದಂಡ ಕಟ್ಟುವುದು ಹೊಸದೇನಲ್ಲ.ಆದರೆ  ಪೊಲೀಸರೇ ನಿಯಮ ಉಲ್ಲಂಘಿಸಿದ್ರೆ ಏನ್ ಮಾಡ್ಬೇಕು. ಆದರೆ ಇಲ್ಲೊಬ್ಬ ಟ್ರಾಫಿಕ್ ಪೋಲಿಸ್  ಹೆಲ್ಮೆಟ್ ಇಲ್ಲದೆ ರಸ್ತೆಗಿಳಿದ ಪೊಲೀಸಪ್ಪನಿಗೆ ದಂಡ ಹಾಕಿದ ಘಟನೆ ಹುಬ್ಬಳಿಯ ಶಿರೂರು ಪಾರ್ಕ್ ನಲ್ಲಿ ನಡೆದಿದೆ. ಅನೇಕ ಬಾರಿ ಪೊಲೀಸರೇ ರೂಲ್ಸ್ ಬ್ರೇಕ್ ಮಾಡ್ತಾರೆ ಸಿಗ್ನಲ್ ಜಂಪ್ ಮಾಡೋದು,...

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ...

Basavaraj Bommai: ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ.

ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ದ ಕಿಡಿ ಕಾರಿದ್ದು, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಹೇಳಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img