Thursday, February 26, 2026

Uncategorized

Neharu Dream :ಇಸ್ರೋ ಯಶಸ್ಸು; ನೆಹರು ಕನಸು ನನಸಾಗಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 60 ರ ದಶಕದಲ್ಲಿ ಸಣ್ಣ ಶೆಡ್‌ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು. ಈ ಚಂದ್ರಯಾನದ ಯಶಸ್ಸಿನಲ್ಲಿ ದಕ್ಷಿಣ ಭಾರತದ ಹಾಗೂ...

Education: ಸಾಮಾಜಿಕ,ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ  ತಿಳಿಸಿದರು. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ...

Mahadayi River : ಮಹದಾಯಿ ಕಾಮಗಾರಿ ಕೂಡಲೇ ಆರಂಭಿಸುವಂತೆ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ..!

ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು  ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು  ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...

Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !

ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಈ...

AAP Delhi: ಕೇಜ್ರಿವಾಲಾ ಅವರ ಹುಟ್ಟುಹಬ್ಬಕ್ಕೆ ಹಲವು ಹೆಸರುಗಳಿಂದ ವರ್ಣಿಸಿ ಶುಭಾಶಯ ಕೋರಿದ ನಾಯಕರು..!

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲಾ ಅವರ ದಿನಾಚರಣೆ (ಆಗಸ್ಟ್ 16) ಆಚರಿಸಿಕೊಂಡಿದ್ದು ಅವರನ್ನು ಆಮ್ ಆದ್ಮಿ ಪಕ್ಷ ಹಲವು ರೀತಿಯಲ್ಲಿ ವರ್ಣಿಸಿದೆ.  ಭಾರತೀಯ ಸರ್ಕಾರಿ ಶಾಲೆಗಳು ಉನ್ನತ ದರ್ಜೆಯ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಬಹುದು ಎಂದು ನಮ್ಮನ್ನು ನಂಬಿಸಿದ ಚಾಂಪಿಯನ್‌  ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ನೀರಿನಂತಹ ಮೂಲಭೂತ ಅವಶ್ಯಕತೆಗಳನ್ನು ನಮ್ಮ ರಾಜಕೀಯ ಭಾಷಣದ...

Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ...

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...

Parliment election: ಬಿಜೆಪಿ ಛಿದ್ರಗೊಳಿಸಲು ಕೈ ಪಡೆ ಸಿದ್ದತೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ನ್ನು ಮಾಡಿದ್ದು ಕಾಂಗ್ರೆಸ್ ಸಚಿವರನ್ನೇ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲು ಮುಂದಾಗಿದೆ. ಪ್ರಹ್ಲಾದ್ ಜೋಷಿ ಅವರನ್ನು ಕಟ್ಟಿಹಾಕಲು ಕೈ ಪಡೆ ಹಲವು ರೀತಿಯಲ್ಲಿ ರಣತಂತ್ರ ಹೂಡುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಣಕ್ಕಿಳಿಯಲು ಸಿದ್ದತೆ ನಡೆಸುಕೊಳ್ಳುತ್ತಿದ್ದಾರೆ....

Instagram Reels: ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ, ನರ್ಸ್ ಗಳಿಂದ ದೂರು ಸಲ್ಲಿಕೆ..! ಯಾವ ಹಾಡಿಗೆ ಗೊತ್ತಾ?

ಹುಬ್ಬಳ್ಳಿ:  ಪ್ರತಿದಿನ ನಾವು  ಸಿಕ್ಕ ಸಿಕ್ಕ ಜಾಗಗಳಲ್ಲಿ ಯುವಕರು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದನ್ನು ನೋಡುತ್ತಿದ್ದೇವೆ  ಆದರೆ ಕೆಲವೊಂದಿಷ್ಟು ಸ್ಥಳಗಳನ್ನು ಇಂತಹ ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ದೂರು ಉಳಿಸಲು ಅಂತಹ ಸ್ಥಳಗಳಿಗೆ ನಿರ್ಬಂಧ ಹೇರಲಾಗುತ್ತದೆ. ಅಷ್ಟಿದ್ದರೂ ನಿಯಮ ಉಲ್ಲಂಘನೆ ಮಾಡಿ ಯುವಕರು ಹುಚ್ಚಾಟವನ್ನು ಮೆರೆಯುತ್ತಾರೆ. ಇಂತಹದೆ ಒಂದು ಘಟನೆ ನಾವು ಹೇಳ್ತಿವಿ ಕೇಳಿ ಹುಬ್ಬಳ್ಳಿಯ...

Advertisement: ಆರೋ ಜಾಹಿರಾತಿನಲ್ಲಿ ನಿರ್ದೇಶಕನ ಪಾತ್ರದಲ್ಲಿ ಹೃತಿಕ್ ರೋಷನ್

ಸಿನಿಮಾಸುದ್ದಿ:  ಆರೋನ ಬ್ರ್ಯಾಂಡ್ ರಾಯಭಾರಿಯಾಗಿರುವ ಹೃತಿಕ್ ರೋಷನ್ ಅವರನ್ನು ಬ್ರ್ಯಾಂಡ್‌ನ ಇತ್ತೀಚಿನ ಜಾಹೀರಾತು ಚಿತ್ರದಲ್ಲಿ ನಿರ್ದೇಶಕರಾಗಿ ತೋರಿಸಲಾಗಿದೆ - ಇದು ಹೆಸರಾಂತ ಪ್ರೀಮಿಯಂ ಪುರುಷರ ಉಡುಪು ಬ್ರಾಂಡ್‌ಗೆ ಆಕರ್ಷಕವಾಗಿರುವ ಹೊಸ ಜಾಹೀರಾತು. ಹೊಸ 'ಎವೆರಿ ಸ್ಪೆಷಲ್ ಮೊಮೆಂಟ್ ಡಿಸರ್ವ್ಸ್ ಎ ಆರ್ರೋ' ಅಭಿಯಾನವು ಪುರುಷರಿಗೆ ಪ್ರತಿ ಸಂದರ್ಭ ಮತ್ತು ಮೈಲಿಗಲ್ಲು, ವೈಯಕ್ತಿಕ ಅಥವಾ ವೃತ್ತಿಪರವಾಗಿರಲಿ,...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img