Thursday, July 9, 2026

Uncategorized

ಮುಖ್ಯಮಂತ್ರಿಗಳು ಒಂದು ಸಮಾಜಕ್ಕೆ ಅಲ್ಲ, ಇಡಿ ರಾಜ್ಯದ ನಾಯಕರು..!

ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ? ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...

School Holiday : ಸೆ. 26 ಬೆಂಗಳೂರು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ...

Police: ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಬಲಿ  ಕಾನ್ಸ್ಟೇಬಲ್ ಧಾರುಣ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ  ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...

Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌...

Award : ಶಾಲಿನಿ ಸುಧಾ ಸಿಂಧೆಗೆ, ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ

Hubballi News : ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ "ರೋಟರಿ ನೇಶನ್ ಬಿಲ್ಡರ್ ಅವಾರ್ಡ್" ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...

Bharatha: “ಇಂಡಿಯಾ” ಹೆಸರಿನಿಂದ ಬಿಜೆಪಿಯವರು ಹೆದರಿದ್ದಾರೆ ; ಶೆಟ್ಟರ್..!

ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ರಾಷ್ಟ್ರದಲ್ಲಿ ದೇಶದ ಹೆಸರಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಚಾರ ಈಗ ಇದರ ಬಗ್ಗೆ ಮಾಜಿ ಸಿಎಂ ಜಗದೀಶ್ ಶೇಟ್ಟರ್ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ದೇಶದ ಹೆಸರನ್ನು ಇಂಡಿಯಾ ಅಂತನೂ ಕರೀತೀವಿ, ಭಾರತ ಅಂತಾನೂ ಕರೀತೀವಿ ಇದು ಸಂವಿಧಾನದಲ್ಲಿದೆ. ನಾವು ಭಾರತ ಮಾತಾಕಿ...

Traffic Rules Break: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಪೊಲೀಸ್:

ಹುಬ್ಬಳ್ಳಿ: ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ದಂಡ ಕಟ್ಟುವುದು ಹೊಸದೇನಲ್ಲ.ಆದರೆ  ಪೊಲೀಸರೇ ನಿಯಮ ಉಲ್ಲಂಘಿಸಿದ್ರೆ ಏನ್ ಮಾಡ್ಬೇಕು. ಆದರೆ ಇಲ್ಲೊಬ್ಬ ಟ್ರಾಫಿಕ್ ಪೋಲಿಸ್  ಹೆಲ್ಮೆಟ್ ಇಲ್ಲದೆ ರಸ್ತೆಗಿಳಿದ ಪೊಲೀಸಪ್ಪನಿಗೆ ದಂಡ ಹಾಕಿದ ಘಟನೆ ಹುಬ್ಬಳಿಯ ಶಿರೂರು ಪಾರ್ಕ್ ನಲ್ಲಿ ನಡೆದಿದೆ. ಅನೇಕ ಬಾರಿ ಪೊಲೀಸರೇ ರೂಲ್ಸ್ ಬ್ರೇಕ್ ಮಾಡ್ತಾರೆ ಸಿಗ್ನಲ್ ಜಂಪ್ ಮಾಡೋದು,...

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img