Thursday, February 26, 2026

Uncategorized

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...

Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್

Dharawad News :  ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

Kutumbasree : ಪೆರ್ಲ ಬಯಲಿನಲ್ಲಿ ಎಣ್ಮಕಜೆ ಕುಟುಂಬಶ್ರೀ “ವರ್ಷ ಋತು ಸಂಭ್ರಮ”ಯಶಸ್ವಿ  ಕಾರ್ಯಕ್ರಮ

Perla News : ಎಣ್ಮಕಜೆ ಗ್ರಾಮ ಪಂಚಾಯತು  ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ  "ವರ್ಷ ಋತು ಸಂಭ್ರಮ" ಕಾರ್ಯಕ್ರಮ ಪೆರ್ಲ ಬಯಲಿನಲ್ಲಿ  ಯಶಸ್ವಿಯಾಗಿ ಜರಗಿತು. ಈ ಬಗ್ಗೆ  ಎಣ್ಮಕಜೆ ಗ್ರಾಮ ಪಂಚಾಯತ್ ಪರಿಸರದಿಂದ ಹೊರಟ ಮೆರವಣಿಗೆಯನ್ನು ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ  ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ,...

Praveen Nettar : ಪಂಚಾಯತ್ ಚುನಾವಣೆ ಗೆಲುವನ್ನು ಪ್ರವೀಣ್ ನೆಟ್ಟಾರ್ ಗೆ ಅರ್ಪಿಸಿದ ಪುತ್ತಿಲ ಪರಿವಾರ….!

Puttur News : ಅರುಣ್  ಕುಮಾರ್ ಪುತ್ತಿಲ ಪುತ್ತೂರು ಅಷ್ಟೇ ಅಲ್ಲ ಇದಿಗ ತಮ್ಮ ಸಾಮಾಜಿಕ ಕಾರ್ಯದಿಂದಲೇ ರಾಜ್ಯಾದ್ಯಂತ ಚಿರಪರಿಚಿತರು. ಇತ್ತೀಚೆಗಷ್ಟೇ ಪುತ್ತಿಲ ಪರಿವಾರದ ಬೆಂಬಲದಿಂದ ಗ್ರಾ.ಪಂ ಉಪಚುನಾವಣೆಯಲ್ಲಿ ಆರ್ಯಾಪು ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಎಂಬವರನ್ನು ಅಭ್ಯರ್ಥಿಯಾಗಿಸಿದ್ದರು. ಬೆಂಬಲಿದಿಂದ ವಿಜಯಶಾಲಿಯಾಗಿದ್ದರು. ಭರ್ಜರಿ ಗೆಲುವು ಕಂಡ ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಹಾಗೂ ನಿಡ್ಪಳ್ಳಿಯಲ್ಲಿ ವಿರೋಚಿತ...

Flood: ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ವೇಳೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಾಡ್

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂತೋಷ ಲಾಡ್. ಜಿಲ್ಲೆಯಾದ್ಯಂತ ಪ್ರವಾಸ ಮಾಡ್ತಾ ಇದೇನಿ. ಸಿಕ್ಕಾಪಟ್ಟೆ ಮಳೆ ಆಗಿ ರಸ್ತೆ ಹಾಳಾಗಿವೆ, ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದು ಸೇತುವೆ ಹಾಳಾಗಿವೆ. ಜಮೀನುಗಳಿಗೆ ನೀರು ನುಗ್ಗಿವೆ, ಎಲ್ಲಾ ಕಡೆಗಳಲ್ಲೂ ಸಮೀಕ್ಷೆ ಮಾಡ್ತಾ ಇದೇವಿ ಇಂದು ಕುಂದಗೋಳ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನವಲಗುಂದದಲ್ಲಿ...

KN Rajanna: ಅಧಿಕಾರಿಗಳ ವಿರುದ್ದ ಗರಂ ಆದ ಉಸ್ತುವಾರಿ ಸಚಿವರು.

ಹಾಸನ : ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ಸಭೆ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಸಚಿವರು ಗರಂಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟೀಸ್ ನೀಡಿ ನನಗೂ ಒಂದು ವರದಿ ಕೊಡಿ, ನಾನು ಸರ್ಕಾರಕ್ಕೆ ಬರೆಯುತ್ತೇನೆ ನಾನು ಸಹಿಷ್ಣುತೆ, ಅಶಿಸ್ತು ಸಹಿಸುವುದಿಲ್ಲ ಮೊದಲ‌ ಸಭೆಯಲ್ಲಿಯೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ‌...

Aadhar card: ನೀವು ಆಧಾರ್ ಕಾರ್ಡ್ ಮಾಡಿಸಿ ಹತ್ತು ವರ್ಷವಾಗಿದ್ದರೆ ಕೂಡಲೆ ನವೀಕರಣ ಮಾಡಿಸಿ

ರಾಷ್ಟ್ರೀಯ ಸುದ್ದಿ: ಪ್ರತಿ ಹತ್ತು ವರ್ಷಕ್ಕೊಮ್ಮೆ ನಿಮ್ಮ ಅಧಾರ್ ಕಾರ್ಡನ್ನು ನವೀಕರಣಗೊಳಸಬೇಕು ಎಂದು ಪದೇ ಪದೇ ನಿಮ್ಮ ಮೊಬೈಲ್ ಸಂಖ್ಯೆಗೆ ಸಂದೇಶಗಳು ಬರುತ್ತಿರುತ್ತವೆ ಯಾಕೆಂದರೆ ಈಗಿನ ದಿನಮಾನದಲ್ಲಿ ಪ್ರತಿಯೊಂದಕ್ಕೂ ಅಧಾರ್ ಕಾರ್ಡ ಕಡ್ಡಾಯವಾಗಿದೆ ನಿಮ್ಮ ಆಧಾರ್ ಕಾರ್ಡ ಬಳೆಸಿ  ಸಾಕಷ್ಟು ಕೆಲಸಗಳನ್ನು  ಬೇರೆಯವರು ಮಾಡಿಕೊಳ್ಳುವ ಸಂದರ್ಭ ಬಂದರೂ ಬರಬಹುದು ಆದರೆ ಅದಕ್ಕೆಲ್ಲ ನೀವು ಅವಕಾಶ...

Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...

Hotel : ಹೊಟೇಲ್ ಗಳಲ್ಲಿ ಆಹಾರದ ಬೆಲೆ ಆಗಸ್ಟ್ ನಿಂದ ಜಾಸ್ತಿ ಮಾಡಲಿರುವ ಮಾಲೀಕರು

ಬೆಂಗಳೂರು ಸುದ್ದಿ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಯಾಗಿ ಮುಂದಿನ ದಿನಗಳಲ್ಲಿ ಹೊಟೆಲ್ ಗಳಲ್ಲಿನ ತಿಂಡಿ ಟೀ ಕಾಫಿ ಊಟದ ಬೆಲೆ ಜಾಸ್ತಿಯಾಗಲಿದೆ ಎಂಬ ಮಾಹಿತಿ ಬೆಂಗಳೂರು ಹೊಟೇಲ್ ಮಾಲಿಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ತಿಳಿಸಿದ್ದಾರೆ. ಈ ಹಾಲಿನ ದರ ಏರಿಕೆಯ ಪರಿಣಾಮ ಹೊಟೆಲ್ ಗಳ ಮೇಲೂ ಬೀರಲಿದ್ದು ಆಗಸ್ಟ್ 1 ರಿಂದ ಹೊಸ...

ಕಣಲೆ ಅಥವಾ ಕಳಿಲೆಯ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health tips: ನಿಮಗೆ ಸಾಕಷ್ಟು ತರಕಾರಿ, ಹಣ್ಣು, ಸೊಪ್ಪು, ಮೊಳಕೆ ಕಾಳು ಇತ್ಯಾದಿಗಳ ಬಗ್ಗೆ ಗೊತ್ತಿರಬಹುದು. ಆದರೆ ಕಣಲೆ ಅಥವಾ ಕಳಿಲೆ ಬಗ್ಗೆ ಗೊತ್ತಿರುವುದು ಅಪರೂಪ. ಇದನ್ನ ಬಾಂಬೂ ಅಂತಲೂ ಕರೆಯುತ್ತಾರೆ. ಇದರ ಪಲ್ಯ ಆರೋಗ್ಯಕ್ಕೆ ತುಂಬಾ ಉತ್ತಮ. ಮಳೆಗಾಲದ ಸಮಯದಲ್ಲಿ ಕಣಿಲೆ ಸಿಗುತ್ತದೆ. ಹಾಗಾದರೆ ಕಣಲೆ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img