Wednesday, July 2, 2025

Uncategorized

Karnataka TV Exclusive: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ಯತ್ನ.. ಕೇಸ್ ಮುಚ್ಚಿ ಹಾಕಲು ಪ್ರಯತ್ನ..?

Hubli News: ರಾಜ್ಯದಲ್ಲಿ ಪದೇ ಪದೇ ಬ್ಯಾಂಕ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಹುಬ್ಬಳ್ಳಿ ರಾಷ್ಟ್ರೀಕೃತ ಬ್‌ಯಾಂಕ್‌ನಲ್ಲೂ ದರೋಡೆ ಯತ್ನ ನಡೆದಿದೆ. ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆ ಯತ್ನ ನಡೆದಿದ್ದು, ದುಷ್ಕರ್ಮಿಗಳು ಮುಖ್ಯ ಬಾಾಗಿಲು ಮುರಿದು, ಕೀ ಕಟ್‌ ಮಾಡಿದ್ದು, ದರೋಡೆಗೆ ಪ್ರಯತ್ನಿಸಿದ್ದಾರೆ. ಇನ್ನು ಬ್ಯಾಂಕ್ ಮುಖ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದೇ, ಇಂಥ ಘಟನೆಗೆ...

Kasaragodu News: ಪಿಸ್ತಾ ಸಿಪ್ಪೆ ನುಂಗಿ ದುರಂತ ಅಂತ್ಯ ಕಂಡ 2 ವರ್ಷದ ಬಾಲಕ

Kasaragodu News: ಕೆಲ ಮಕ್ಕಳು ನಾಣ್ಯ, ಇತ್ಯಾದಿ ನುಂಗಿ ಸಾವನ್ನಪ್ಪಿದ ಘಟನೆ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಆರೋಗ್ಯಕರವಾದ ಡ್ರೈಫ್ರೂಟ್ಸ್ ತಿನ್ನುವ ವೇಳೆ, ಅದರ ಸಿಪ್ಪೆಯನ್ನೇ ನುಂಗಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರದ ನಿವಾಸಿಯಾಗಿರುವ ಅನ್ವರ್ ಮತ್ತು ಮೆಹರೂಫ್ ದಂಪತಿಯ ಮಗ ಅನಸ್ ಸಾವನ್ನಪ್ಪಿರುವ 2 ವರ್ಷದ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

MANDYA: ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಎಸ್.ಎಂ.ಕೆ ಸ್ಮರಣಾರ್ಥ ಬೃಹತ್ ಕಾರ್ಯಕ್ರಮ

ಮಾಜಿ ಸಿಎಂ ಎಸ್. ಎಂ ಕೃಷ್ಣ ಅವ್ರ ಸ್ಮರಣಾರ್ಥದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಜಿಲ್ಲೆಯ ಸಚಿವ ಹಾಗೂ ಶಾಸಕರು ನಿರ್ಧ ರಿಸಿದ್ದಾರೆ. ಆ ಈ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತಯಾರಿ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ನಿವಾಸದಲ್ಲಿ ಇಂದು ಭೋಜನ ಕೂಟಸಹಿತ ನಡೆದ ಸಭೆ ನಡೆಸಿದ್ರು. ಈ ಸಭೆಯಲ್ಲಿ...

RAHUL GANDHI: ಶೋಕಾಚರಣೆ ಇದ್ರು ನ್ಯೂ ಇಯರ್ ಪಾರ್ಟಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆರೋಪ!

ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವ್ರ ಅಗಲಿಕೆಯ ಶೋಕದಲ್ಲಿ ಇಡೀ ದೇಶ ಮುಳುಗಿದೆ. ಅಂತ್ಯಸಂಸ್ಕಾರದಲ್ಲಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ, ಸಿಂಗ್ ಮೆಮೋರಿಯಲ್, ಸಿಖ್ ಸಮುದಾಯಕ್ಕೆ ಅಗೌರವ ಸೇರಿದಂತೆ ಹಲವು ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. ಆದ್ರೆ ಇದೀಗ ಮನ್‌ಮೋಹನ್ ಸಿಂಗ್ ನಿಧನದ ಕೆಲವೇ ದಿನದಲ್ಲಿ ರಾಹುಲ್ ಗಾಂಧಿ ಇದೀಗ ವಿದೇಶಕ್ಕೆ ಹಾರಿದ್ದಾರೆ. ರಾಹುಲ್...

2 ಕಾರುಗಳ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಜೀವದಹನ

Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...

ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಗೃಹಸಚಿವರ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಲೇವಡಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ....

RAIPUR: ಜೀವಂತ ಕೋಳಿ ನುಂಗಿ ವ್ಯಕ್ತಿಯೋರ್ವ ಸಾವು

ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...

ELECTION :EVM ಪರ ನಿಂತ ಮಮತಾ ಬ್ಯಾನರ್ಜಿ ಪಕ್ಷ

ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.   ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...

Recipe: ವೆಜಿಟೇಬಲ್ ನಗೆಟ್ಸ್ ರೆಸಿಪಿ

Recipe: ಬೇಕಾಗುವ ಸಾಾಮಗ್ರಿ: ಒಂದು ಈರುಳ್ಳಿ, 1 ಕ್ಯಾರೆಟ್, ಸಣ್ಣ ತುಂಡು ಬೀಟ್‌ರೂಟ್, ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಎಣ್ಣೆ, ಅರ್ಧ ಸ್ಪೂನ್ ಜೀರಿಗೆ, 2 ಒಣಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಕಾಲು ಕಪ್‌ ಬಟಾಣಿ, ಚಿಟಿಕೆ ಅರಿಶಿನ, 1 ಸ್ಪೂನ್ ಖಾರದ ಪುಡಿ, ಅರ್ಧ ಸ್ಪೂನ್ ಗರಂ ಮಸಾಲೆ, 2 ಬೇಯಿಸಿ ಸ್ಮ್ಯಾಶ್ ಮಾಡಿದ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img