Friday, April 17, 2026

Uncategorized

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್ ಬಾಂಗ್ಲಾ," ಎನ್ನುತ್ತಾ ಬಾಂಗ್ಲಾವನ್ನು ಚಿನ್ನದ ಭೂಮಿಗೆ ಹೋಲಿಸಿ, ಅವರಿಗೆ ರಾಷ್ಟ್ರಗೀತೆಯನ್ನು ಬರೆದುಕೊಟ್ಟಿದ್ದು ನಮ್ಮ ಟ್ಯಾಗೋರರೆಂಬ ಹಿರಿಮೆ. ಜಲ – ವಿದ್ಯುತ್ ಯೋಜನೆಗಳಿಗೆ ಸಾವಿರಾರು ಕೋಟಿ ಸಹಾಯ, ಜವಳಿ...

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express | 16-12-25

1) ಭಾರತ-ಜೋರ್ಡಾನ್‌ ಮಧ್ಯೆ ಒಪ್ಪಂದಕ್ಕೆ ಸಹಿ ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜೋರ್ಡಾನ್ ನಡುವೆ ಇಂಧನ, ನೀರು ನಿರ್ವಹಣೆ, ಸಂಸ್ಕೃತಿ, ಪರಂಪರೆ ಸಂರಕ್ಷಣೆ ಮತ್ತು ಡಿಜಿಟಲ್ ಸಹಕಾರದಂತಹ ಕ್ಷೇತ್ರಗಳನ್ನು ಒಳಗೊಂಡ ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು....

ಎಕ್ಸ್‌ಟೆಂಡ್ ಆಗುತ್ತಾ BBK12 ? ಹೊಸ ಟ್ವಿಸ್ಟ್ ಕೊಟ್ಟ ಬಿಗ್ ಬಾಸ್ !

‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಯಾವಾಗ? ಎಂಬ ಪ್ರಶ್ನೆ ಈಗ ವೀಕ್ಷಕರಲ್ಲಿ ಜೋರಾಗಿದೆ. ಕೆಲ ವರದಿಗಳ ಪ್ರಕಾರ, ಜನವರಿ 17 ಹಾಗೂ 18ರಂದು ಗ್ರ್ಯಾಂಡ್ ಫಿನಾಲೆ ನಡೆಯುವ ಸಾಧ್ಯತೆ ಇದೆ. ಶೋ ಆರಂಭವಾಗಿ ಈಗಾಗಲೇ 11 ವಾರಗಳು ಪೂರ್ಣಗೊಂಡಿದ್ದು, 12ನೇ ವಾರ ಚಾಲ್ತಿಯಲ್ಲಿದೆ. ಸದ್ಯ ‘ಬಿಗ್ ಬಾಸ್’ ಮನೆಯಲ್ಲಿ ಒಟ್ಟು 13...

DK Shivakumar Dinner Politics | ಸಿದ್ದು ಬೆನ್ನಲ್ಲೇ ಡಿಕೆಶಿ ಶಕ್ತಿ ಪ್ರದರ್ಶನ? 40 ನಾಯಕರು ಭಾಗಿ

DK Shivakumar Dinner Politics: ರಾಜ್ಯ ರಾಜಕೀಯದಲ್ಲಿ ಡಿನ್ನರ್‌ ಮೀಟಿಂಗ್‌ ಪಾಲಿಟಿಕ್ಸ್‌ ಭಾರೀ ಸದ್ದು ಮಾಡ್ತಿದೆ. ಚಳಿಗಾಲದ ಅಧಿವೇಶನ ಒಂದ್ಕಡೆಯಾದ್ರೆ, ಮತ್ತೊಂದೆಡೆ ಮೀಟಿಂಗ್‌ಗಳಲ್ಲಿ ನಾಯಕರೆಲ್ಲಾ ಬ್ಯುಸಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನವಷ್ಟೇ ಸಿದ್ದರಾಮಯ್ಯ-ಯತೀಂದ್ರ, ಡಿಕೆ ಶಿವಕುಮಾರ್‌-ಕೆಲ ನಾಯಕರು ಪ್ರತ್ಯೇಕವಾಗಿ ಮೀಟಿಂಗ್‌ ಮಾಡಿದ್ರು. ಇದು ಇಷ್ಟಕ್ಕೆ ಮುಗಿದಿಲ್ಲ. ನಿನ್ನೆ ರಾತ್ರಿಯೂ ಕೂಡ ಡಿನ್ನರ್‌ ಪಾಲಿಟಿಕ್ಸ್‌ ಮುಂದುವರೆದಿದೆ. ಇನ್ನು, ಬುಧವಾರ ರಾತ್ರಿ...

ಸೈಬರ್ ಸುನಾಮಿಗೆ ಬೆಚ್ಚಿಬಿದ್ದ ಕರ್ನಾಟಕ!

ಇತ್ತೀಚೆಗೆ ಸೈಬರ್ ಅಪರಾಧಗಳು ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದರ ಕುರಿತು ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೈಬರ್ ಕ್ರೈಮ್‌ಗಳ ಇತ್ತೀಚಿನ ಅಂಕಿಅಂಶಗಳನ್ನು ಮಂಡಿಸಿ, ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರ ನೀಡಿದರು. ಪ್ರತಿದಿನ ಸಾವಿರಾರು ಜನ ಸೈಬರ್ ವಂಚನೆಗೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕ ಸಿಮೆಂಟ್...

ಅಣ್ಣಾ! ಸಕ್ಕತ್ತಾಗ್ ಆ್ಯಕ್ಟಿಂಗ್ ಮಾಡ್ತಿಯಾ ಕಣಣ್ಣಾ! Rupesh Rajanna ಬಿಗ್‌ಬಾಸ್ ಬಗ್ಗೆ ಮಾತು

Sandalwood: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ತಾವು ಬಿಗ್‌ಬಾಸ್‌ನಲ್ಲಿ ಇದ್ದಾಗ, ಯಾವ ರೀತಿಯ ಟಾಸ್ಕ್‌ಗಳನ್ನು ನೀಡುತ್ತಿದ್ದರು. ಆರ್ಯವರ್ಧನ ಗುರೂಜಿ ಜತೆ ಆಡಿದ ಆಟದ ಬಗ್ಗೆ ನೆನಪು ಮಾಡಿದ್ದಾರೆ. https://youtu.be/MgJ2HZg5uc4 ಆರ್ಯವರ್ಧನ ಗುರೂಜಿ ಆಗಾಗ ಬಿಗ್‌ಬಾಸ್‌ನಲ್ಲಿ ಭವಿಷ್ಯ ಹೇಳುತ್ತಿದ್ದರು. ಅದೇ ರೀತಿ ರೂಪೇಶ್ ರಾಜಣ್ಣ ಅವರಿಗೆ ಇವತ್ತಿನ ಟಾಸ್ಕ್‌ನಲ್ಲಿ ಕಪ್ಪು ಬಣ್ಣದ ವಸ್ತುವನ್ನು ನೀಡಿದ್ರೆ ನೀವು...

ಕುಡಿಬೇಡಾ ಬೇಗ ಸಾಯ್ತಿಯಾ ಅಂತಾ ಹೇಳಿದ್ದಕ್ಕೆ, ಕುಡುಕ ಹೇಳಿದ್ದೇನು ಗೊತ್ತಾ..? Viral Video

National News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋಗಳ ಹಾವಳಿ ಎಷ್ಟಾಗಿದೆ ಅಂದ್ರೆ, ಕೆಲವು ವೀಡಿಯೋಗಳಿಂದ ನಾವು ವಿಷಯಗಳನ್ನು ತಿಳಿಯಬಹುದು. ಇನ್ನು ಕೆಲವು ವೀಡಿಯೋಗಳು ಹಾಸ್ಯ ಭರಿತವಾಗಿದ್ದರೆ ಮತ್ತೆ ಕೆಲವು ವೀಡಿಯೋಗಳು ಅರ್ಥಪೂರ್ಣವಾಗಿರುತ್ತದೆ. ಇಲ್ಲಿ 1 ವೀಡಿಯೋ ವೈರಲ್ ಆಗಿದ್ದು, ಓರ್ವ ವ್ಯಕ್ತಿ ಕುಡುಕನ ಬಳಿ ನೀನು ಕುಡಿದಿದ್ದೀಯಾ..? ಗಾಂಜಾ ಸೇದುತ್ತಿಯಾ ಅಂತಾ ಕೇಳುತ್ತಾನೆ. ಅದಕ್ಕೆ ಉತ್ತರಿಸುವ ಕುಡುಕ,...

ಆದಾಯ ತೆರಿಗೆ ರಿಫಂಡ್ ಬಂದಿಲ್ವ? ಇಲ್ಲಿದೆ ಸರಳ ಪರಿಹಾರ !

ಈ ವರ್ಷ ಬಹಳಷ್ಟು ತೆರಿಗೆ ಪಾವತಿದಾರರು ತಮ್ಮ ಆದಾಯ ತೆರಿಗೆ ರಿಫಂಡ್‌ಗಾಗಿ ಕಾಯ್ತಿದ್ದಾರೆ. ಸಾಮಾನ್ಯವಾಗಿ ಐಟಿಆರ್‌ ಇ-ವೆರಿಫಿಕೇಶನ್‌ ಆದ ನಂತರ 4 ರಿಂದ 5 ವಾರಗಳಲ್ಲಿ ರಿಫಂಡ್ ಕ್ರೆಡಿಟ್ ಆಗಬೇಕು. ಆದರೆ ಈಗ ಪರಿಶೀಲನೆ ಸಮಸ್ಯೆಗಳು, ತಪ್ಪಾದ ಬ್ಯಾಂಕ್ ಮಾಹಿತಿ ಮತ್ತು ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ರಿಫಂಡ್‌ಗಳು ತಡವಾಗುತ್ತಿವೆ. ರಿಫಂಡ್ ಯಾಕೆ ಸಿಗುತ್ತದೆ? ನೀವು ಪಾವತಿಸಿದ ತೆರಿಗೆ...
- Advertisement -spot_img

Latest News

ಬೆಂಗಳೂರಿಗರಿಗೆ ನೀರಿನ ಶಾಕ್!

ಕರ್ನಾಟಕ ರಾಜ್ಯವು ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದಂತೆ ನೀರಿನ...
- Advertisement -spot_img