Friday, March 29, 2024

Uncategorized

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

Sports News: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡಿದ್ದು, ನಿನ್ನೆ ಬರೀ ಭಾರತದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲಿಯೂ ಹಲವರು, ರಾಮನಾಮ ಜಪ ಮಾಡಿ, ಭಕ್ತಿ ತೋರಿದ್ದಾರೆ. ಇನ್ನು ಹಲವರೂ ರಾಮಮಂದಿರಕ್ಕಾಗಿ ಭಾರತೀಯರಿಗೆ ಅಭಿನಂದನೆ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾಾರ್ನರ್‌, ತಮ್ಮ ಇನ್‌ಸ್ಟಾಖಾತೆಯಲ್ಲಿ ರಾಮನ ಫೋಟೋ ಹಾಕಿ, ಜೈ ಶ್ರೀರಾಮ್ ಇಂಡಿಯಾ ಎಂದು ಬರೆಯುವ ಮೂಲಕ, ಭಾರತೀಯರಿಗೆ ರಾಮಮಂದಿರಕ್ಕಾಗಿ...

ಪೂಜಾ ಸಮಯದಲ್ಲಿ ಕೆಂಪು ಉಡುಪನ್ನೇ ಧರಿಸಬೇಕು ಎನ್ನಲು ಕಾರಣವೇನು..?

Spiritual Story: ಕೆಲವರು ಪೂಜೆಯ ಸಮಯದಲ್ಲಿ ಕೆಂಪು ವಸ್ತ್ರವನ್ನು ಧರಿಸುತ್ತಾರೆ. ಹೆಚ್ಚಾಗಿ ಉತ್ತರ ಭಾರತದಲ್ಲಿ ಕೆಂಪು ಉಡುಪು, ಸೀರೆಯನ್ನು ಧರಿಸುವ ಪದ್ಧತಿ ಇದೆ. ಶುಭಕಾರ್ಯಗಳಲ್ಲಿ, ಪೂಜೆ, ಹೋಮ ಹವನದ ಸಂದರ್ಭದಲ್ಲಿ ಕೆಂಪು ಬಟ್ಟೆ ಧರಿಸುವ ನಿಯಮ ಕೆಲವೆಡೆ ಇದೆ. ಹಾಗಾದ್ರೆ ಕೆಂಪು ವಸ್ತ್ರವನ್ನು ದೇವರ ಕಾರ್ಯದಲ್ಲಿ ಧರಿಸಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕೆಂಪು ಬಣ್ಣದ...

ದೇವಸ್ಥಾನಕ್ಕೆ ಮಾಂಸಾಹಾರ ಸೇವಿಸಿ ಹೋಗಬಾರದು ಅಂತಾ ಹೇಳುವುದು ಯಾಕೆ..?

Spiritual Story: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಅವುಗಳಲ್ಲಿ ದೇವಸ್ಥಾನಕ್ಕೆ ಮಾಂಸಾಹಾರ ಸೇವನೆ ಮಾಡಿ ಹೋಗಬಾರದು ಅನ್ನೋದು ಕೂಡ ಒಂದು. ಹಾಗಾದ್ರೆ ಯಾಕೆ ನಾವು ದೇವಸ್ಥಾನಕ್ಕೆ ಹೋಗುವಾಗ ಸ್ನಾನಾದಿಗಳನ್ನು ಮಾಡಿ, ಮಾಂಸಾಹಾರ ಸೇವಿಸದೇ ಹೋಗಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುವವರು ಹಲವು ನಿಯಮಗಳನ್ನು ಅನುಸರಿಸುತ್ತಾರೆ. ತಲೆಸ್ನಾನ ಮಾಡಿ, ಏನನ್ನೂ ಸೇವಿಸದೇ ದೇವಸ್ಥಾನಕ್ಕೆ...

“ಅಧ್ಯಕ್ಷ ಧಾಬಾ” ಮೇಲೆ ದಾಳಿ: ಅಕ್ರಮ “ದಾರೂ” ಪತ್ತೆ…!

Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ. ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...

ಮದುವೆಗೆ ಒಪ್ಪದ್ದಕ್ಕೆ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣ

Hassan News: ಹಾಸನ : ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣವಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಈ ಘಟನೆ ನಡೆದಿದ್ದು, ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನು ಅಪಹರಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ಯಾವ ಸಮಯಕ್ಕೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೋಗುತ್ತಾರೋ, ಅದಕ್ಕಿಂತ ಕೆಲ ನಿಮಿಷ ಮುಂಚೆಯೇ ಅಪಹರಣಕಾರರು ಮನೆಯ ಬಳಿ ಬಂದು ಕಾದು ನಿಂತಿದ್ದಾರೆ. ಆಕೆ...

ಅಂಗವಿಕಲರು ಖಾಯಿಲೆಗಳನ್ನು ಹಂತ ಹಂತವಾಗಿ ಪರೀಕ್ಷಿಸಿಕೊಳ್ಳಿ: ಡಾ.ಜಿ.ಪ್ರವೀಣ್

Hubballi News: ಹುಬ್ಬಳ್ಳಿ: ವಿಕಲಚೇತನರು ಸಕ್ಕರೆ ಖಾಯಿಲೆ, ಅಪೌಷ್ಠಿಕತೆ, ರಕ್ತಹೀನತೆ, ಅಧಿಕ ರಕ್ತದೊತ್ತಡ ಹಾಗೂ ಟಿಬಿ ಖಾಯಿಲೆಯಂತಹ ರೋಗಗಳನ್ನು ಹಂತ ಹಂತವಾಗಿ ಪರಿಶೀಲಿಸಿಕೊಂಡು ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಿ. ಪ್ರವೀಣ ಹೇಳಿದರು. ತಾಲೂಕಿನ ಕೋಳಿವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ...

ಅಂಗವಿಕಲರ ಆರೋಗ್ಯ ತಪಾಸಣೆ ಅಗತ್ಯ: ಡಾ. ಹುಲಗಣ್ಣ ಇಂಜಗನವರ

Hubballi News: ಹುಬ್ಬಳ್ಳಿ: ಅಂಗವಿಕಲರು ರೋಗವನ್ನು ತಪಾಸಣೆ ಮಾಡಿಸಿಕೊಂಡು ಸೂಕ್ತ ವೈದ್ಯಕೀಯ ಸೌಲಭ್ಯ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಹುಲಗಣ್ಣ ಇಂಜಗನವರ ಹೇಳಿದರು. ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ತಾಲೂಕು ಪಂಚಾಯತಿ, ಹುಬ್ಬಳ್ಳಿ ಗ್ರಾಮ ಪಂಚಾಯತಿ, ಅದರಗುಂಚಿ ಇವರ ಸಹಯೋಗದಲ್ಲಿ ಗ್ರಾಮದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ...

ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ,...

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..?

Health Tips: ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ನಾವು ಈಗಾಗಲೇ ನಿಮಗೆ ಪರಿಹಾರಗಳನ್ನು ತಿಳಿಸಿದ್ದೇವೆ. ಅದೇ ರೀತಿ ಇಂದು ವೈದ್ಯರಾದ ಡಾ.ಆಂಜೀನಪ್ಪ ಅವರು ಬೇಸಿಗೆಯಲ್ಲಿ ನಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಅಂತಾ ಹೇಳಿದ್ದಾರೆ. ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಬರುವುದು ಹೆಚ್ಚು. ಹಾಗಾಗಿ ನಾವು ತಂಪಾದ ಆಹಾರ, ಬೀದಿ ಬದಿಯ ಆಹಾರವನ್ನು ಸೇವಿಸಲೇಬಾರದು ಅಂತಾರೆ ವೈದ್ಯರು....

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img