Wednesday, February 25, 2026

Uncategorized

ISRO : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋದ ವಿಜ್ಞಾನಿಗಳು…!

National News: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿವೆ. ತಿರುಪತಿಯಲ್ಲಿರುವ ತಿಮ್ಮಪ್ಪನ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ...

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...

Mining-ಶಾಸಕ ಮುನಿರತ್ನ ವಿರುದ್ದ ತಹಶೀಲ್ದಾರರಿಂದ ದೂರು

ರಾಜಕೀಯ: ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು  ಗಣಿಗಾರಿಕೆ ನಡೆಸುತಿದ್ದು ಅನುಮತಿ ಪಡೆಯದೆ ಜಿಲೆಟಿನ್ ಬಳಸಿ  ಸ್ಫೋಟಕ ಗಳನ್ನು ಸಿಡಿಸಿದ್ದಕ್ಕಾಗಿ ಅವರ  ವಿರುದ್ದ ದೂರು ದಾಖಲಿಸಿ ಎಫ್ ಐ ಆರ್ ದಾಖಲಿಸಿರುವ ಘಟನೆ  ನಡೆದಿದೆ. ಪೋಲಿಸ್ ಮೂಲಗಳ ಪ್ರಕಾರ ಆರ್ ಆರ್ ನಗರ ಶಾಸಕ ಮುನಿರತ್ನ ನಾಯ್ಡು ಮತ್ತವರ ಸಂಗಡಿರರು ಬೆಂಗಳೂರು...

Tomato-ಗಂಡ-ಹೆಂಡತಿ ಮಧ್ಯೆ ಬಿರುಕು ತಂದಿಟ್ಟ ಟೊಮ್ಯಾಟೋ

ಮಧ್ಯಪ್ರದೇಶ: ಬೆಲೆ ಏರಿಕೆಯಲ್ಲಿ ದೇಶಾದ್ಯಂತ ಭಾರೀ ಚರ್ಚೆ ಆಗ್ತಿರೋದು ಏನೆಂದರೆ ಟೊಮ್ಯಾಟೋ. ದಿನದಿಂದ ದಿನಕ್ಕೆ ಟೊಮ್ಯಾಟೋ ರೇಟ್ ಹೆಚ್ಚಾಗ್ತಿರೋದ್ರಿಂದ ಜನ ಕಂಗಾಲ್ ಆಗಿದ್ದಾರೆ. ‘ಬಡವರ ಬಂಧು’ನಂತೆ ಇದ್ದ ಟೊಮ್ಯಾಟೋ ರೇಟ್ ಹೆಚ್ಚಾಗ್ತಿದ್ದಂತೆಯೇ, ಹಲವು ಕಡೆಗಳಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರೋದನ್ನು ನಿತ್ಯವೂ ಕೇಳ್ತಿದ್ದೇವೆ. ಅಂತೆಯೇ ಮಧ್ಯಪ್ರದೇಶದ ಶಹದೊಲ್ ಜಿಲ್ಲೆಯಲ್ಲಿ ಪತಿರಾಯ, ಅಡುಗೆಗೆ ಟೊಮ್ಯಾಟೋ ಬಳಸಿದ್ದಕ್ಕೆ ಮುನಿಸಿಕೊಂಡು ಮನೆಬಿಟ್ಟು...

Police- ಬೆಂಡಿಗೇರಿ ಪೊಲೀಸ್ ಠಾಣೆಯ ಪೇದೆ ಆತ್ಮಹತ್ಯೆ

ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...

Honda-ಹೊಸ ಮಾದರಿಯಲ್ಲಿ ಹೋಂಡಾ ಕಾರುಗಳು

ತಂತ್ರಜ್ಞಾನ: ಇತ್ತೀಚಿನ ದಿನಗಳಲ್ಲಿ  ಕಾರ್ ಪ್ರಿಯರು  ವಾಹನಗಳನ್ನು ಖರೀಧಿ ಮಾಡಿವಾಗ ಹಲವಾರು ಕಾರ್ ಗಳಲ್ಲಿನ ವೈಶಿಷ್ಟ್ಯಗಳನ್ನು ಗಮನಿಸುತ್ತಾರೆ. ಇಂದಿನ ಪೈಪೊಟಿ ಯುಗದಲ್ಲಿ  ವಸ್ತುಗಳನ್ನು ಉತ್ಪಾದಿಸುವುದು ಮಾತ್ರವಲ್ಲದೆ ಖರೀಧೀ ಮಾಡುವ ಗ್ರಾಹಕರು ಸಹ ಒಬ್ಬರಿಗೊಬ್ಬರು ಪುಪೋಟಿ ಮೇಲೆ ಖರೀದಿ ಮಾಡುತ್ತಾರೆ  ಕಾರು ವಾಹನ ಮಾರುಕಟ್ಟೆಯಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಂಡಾ ವಾಹನ ಸಂಸ್ಥೆ ಕಾರುಗಳ ತಯಾರಿಕೆಯಲ್ಲಿ ಹೊಸ...

Koragajja-ಹರಕೆಯಿಂದ ಕಳೆದು ಹೋದ ಹಣ ಸಿಕ್ಕವು

ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ  ಕಳೆದು ಹೋಗಿರುವ  ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ. ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು  ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...

Narway- ಸಾವನ್ನೇ ನಿಷೇಧಿಸಿದ ದೇಶ ಇಲ್ಲಿ ಸಾವೇ ಆಗುವುದಿಲ್ಲ..!

ನಾರ್ವೆ:ಭೂಮಿ ಮೇಲೆ ಇರುವ ಸಕಲ ಚರಾಚರ ಜೀವಿಗಳಿಗೂ ಒಂದಲ್ಲಾ ಒಂದು ದಿನ ಅಂತ್ಯ ವಿರುತ್ತದೆ.ಹುಟ್ಟಿದ ಮನುಷ್ಯ ಸಾಯಲೇಬೇಕು ಏಕೆಂದರೆ ಹಳೆ ಎಲೆ ಉದುರಿದರೆ ಆ ಸ್ಥಳದಲ್ಲಿ ಹೊಸ ಎಲೆ ಚಿಗುರೋಕೆ ಸಾಧ್ಯ ಅಲ್ಲವೇ ಆದರೆ ಇಲ್ಲಿರುವ ಒಂದು ದೇಶದಲ್ಲಿ ಸರ್ಕಾರ ಸಾವನ್ನೇ ನಿಷೇಧಿಸಿದೆ. ಹಾಗಾದರೆ ಅಲ್ಲಿಯ ಜನರು ಸಾಯುವುದೇ ಎಲ್ಲವೆ ಅಲ್ಲಿಯ ಜನರ ಜೀವನ...

Police-ಪತ್ನಿಯಿಂದ ಕಿರುಕುಳಕ್ಕೆ ಒಳಗಾಗಿರುವ ಆತ್ಮಹತ್ಯೆಗೆ ಶರಣಾದ ಪತಿ

ಹಾಸನ ತಾಲ್ಲೂಕಿನ, ಮಾರಗೌಡನಹಳ್ಳಿ ಗ್ರಾಮದಲ್ಲಿ ಘಟನೆ ವ್ಯಕ್ತಿಯೊಬ್ಬ ತನ್ನ ಆತ್ಮಹತ್ಯೆ ಮಾಡಿಕೊಳ್ಲುತ್ತಿರುವ ವಿಡಿಯೋವನ್ನು  ಮಾಡಿದ್ದಾನೆ ನಂತರ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.ವಿಯ್ (40) ಎನ್ನುವ ವ್ಯಕ್ತಿ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ನನ್ನ ಪತ್ನಿ ಆಶಾ, ಅತ್ತೆ ರತ್ನಮ್ಮ, ಆಶಾ ಅಕ್ಕ ಉಷಾ ಹಾಗೂ ಅವರು ಕುಟುಂಬದವರೇ ಕಾರಣನನಗೆ ಮಾನಸಿಕವಾಗಿ ಚಿತ್ರಹಿಂಸೆ ಕೊಟ್ಟಿದ್ದಾರೆ ಎಲ್ಲವನ್ನೂ...

Birthday Gift- ಟೊಮಾಟೋ ಉಡುಗೊರೆ ನೀಡಿದ ಅಣ್ಣ

 ಥಾಣೆ :ತಂಗಿಯ ಹುಟ್ಟುಹಬ್ಬಕ್ಕೆ ಈ ತಿಂಗಳ ದುಬಾರಿ ವಸ್ತುವನ್ನು ಉಡುಗೊರೆಯಾಗಿ ನೀಡಿರುವುದನ್ನು ಮಹಾರಾಷ್ಟ್ರದ ಥಾಣೆಯ ಕಲ್ಯಾಣದಲ್ಲಿ ನಡೆದಿದೆ. ಅದು ಬೇರೆ ಯಾವ ಉಡುಗೊರೆಯೂ ಅಲ್ಲ ಟೊಮಾಟೊ ಹಣ್ಣು ಹೌದು ಸ್ನೇಹಿತರೆ ತಂಗಿ ಸೋನಾಲ್ ಬೊರ್ಸೆ ತನ್ನ ಅಣ್ಣನನ್ನು ಕರೆದಿದ್ದಳು ಹುಟ್ಟುಹಬ್ಬಕ್ಕೆ ಅಣ್ಣ ಗೌತಮ್ ಈ ಭಾರಿ  ಯಾವುದಾದರೊಂದು ವಿಶೇಷವಾದ ಉಡುಗೊರೆಯನ್ನು ಕೊಡಬೆಂದೆಂದು ಯೋಚಿಸುತಿದ್ದ ಅಣ್ಣನಿಗೆ ಈಗ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img