Thursday, July 9, 2026

Uncategorized

Ambiga subramaniyan-ಚಿಕ್ಕ ವಯಸ್ಸಿನಲ್ಲಿ ಕಂಪನಿ ಸಿಇಒ ಆದ ನಾರಿಯರು

ಬೆಂಗಳೂರು: ಸಾಧನೆಗೆ ವಯಸ್ಸಿನ ಮತ್ತು  ಮಹಿಳೆ , ಪುರುಷ ಎನ್ನುವ ಬೇಧ ಭಾವವಿರುವುದಿಲ್ಲ . ಮಹಿಳೆಯರು ಸಾಧನೆ ಮಾಡುವುದರಲ್ಲಿ ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆಯಿಲ್ಲ ಎನ್ನುವುದು ಪದೇ ಪದೇ ಸಾಭೀತುಪಡಿಸುತಿದ್ದಾರೆ. ಈಗ ಈ ಸಾಲಿಗೆ ಇನ್ನೊಂದು ಮಹಿಳೆಯ ಹೆಸರು ಸೇರಿಕೊಂಡಿದೆ. ಅವರೇ ಅಂಬಿಗ ಸುಬ್ರಮಣಿಯನ್. ಶಾಂಘೈ ಮೂಲದ ಸಂಶೋಧನಾ ಸಂಸ್ಥೆಯಾದ ಹುರನ್ ರಿಪೋರ್ಟ್ ತನ್ನ ಹುರನ್ ಇಂಡಿಯಾ...

Hassan: ಹಫ್ತಾ ಕೊಡದಿದ್ದಕ್ಕೆ ಪುಡಿರೌಡಿಗಳಿಂದ ಅಂಗಡಿ ಮಾಲಿಕರ ಮೆಲೆ ಹಲ್ಲೆ

ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿ ರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸ್ಸು ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ.ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಅಲಿಯಾಸ್ ವಿಕಾಸ್ ಎಂಬಾತನಿಂದ ಕೃತ್ಯ ನಡೆಯದಿರುವುದು ಎಂಬುದು ಸ್ಥಳೀಯರ ಆರೋಪ ಇಂದು ಸಂಜೆ ಅಂಗಡಿಗೆ ಬಂದ...

MB.Patil: ಟ್ವೀಟ್ ಮೂಲಕ ಕಾಲೆಳೆದ ಸಚಿವ ಎಂ.ಬಿ ಪಾಟೀಲ್

Political news: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಿಜೆಪಿಯವರು ವಿಪಕ್ಷ ನಾಯಕರ ಆಯ್ಕೆ ಮಾತ್ರ  ಇನ್ನೂ ಮಾಡದಿರುವುದು ಕಾಂಗ್ರಸೆ ನಾಯಕರಿಗೆ ಪುಷ್ಟಿ ಕೊಟ್ಟಂತೆ ಕಾಣುತ್ತಿದೆ. ಅಧಿವೇಶನದಲ್ಲಿ ಇದೇ ವಿಚಾರವಾಗಿ ಪದೇ ಪದೇ ಕಾಂಗ್ರಸ್ ನಾಯಕರು  ವಿಪಕ್ಷ ನಾಯಕರನನ್ನು ಕಾಲು ಎಳೆಯುವುದಕ್ಕೆ ಲೆವಡಿ ಮಾಡುವುದಕ್ಕೆ ವಿಷಯ ಸಿಕ್ಕಂತಾಗಿದೆ. ಟ್ವೀಟ್ ಮೂಲಕ ಕಾಲೆಳೆದಿರುವ ಬೃಹತ್...

Uniform Donat: ಉಚಿತ ಸಮವಸ್ತ್ರ ವಿತರಿಣೆ

ಶಿರ್ವ : ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿನ ವಿದ್ಯಾರ್ಥಿಗಳಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ)ಇವರ ವತಿಯಿಂದ ಉಚಿತ ಸಮವಸ್ತ್ರವನ್ನು ವಿತರಿಣಾ ಕಾರ್ಯಕ್ರಮ ಮಂಗಳವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರಾಘ ಪೂಜಾರಿ ಕಲ್ಮಂಜೆ, ಉಪಾಧಕ್ಷೆ ಆಶಾ ಶೇಖರ್, ಹಳೆ ವಿದ್ಯಾರ್ಥಿ ಅಶೋಕ್ ಪೂಜಾರಿ,...

Instagram:ಹಿಂದೂ ಮುಸ್ಲಿಂ ನಡುವೆ ಕೋಮು ಗಲಭೆ .! ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್

District news:ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಬಂಗಾಳಿಕ್ಯಾಂಪ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್  ನಿಂದ  ಗ್ರಾಮದಲ್ಲಿ ಕೋಮು ಗಲಭೆ ಶುರುವಾಗಿದೆ. ಬಂಗಾಳಿಕ್ಯಾಂಪನ  ಯುವತಿಯೊಬ್ಬಳು ಅಲ್ಲಾಃನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾಳೆ ಎಂದು ಸಿಂದನೂರು ಪಟ್ಟಣದ ಕೆಲವು ಹುಡುಗರು ಬಂದು ಬಂಗಾಳಿ ಕ್ಯಾಂಪ್ ನಲ್ಲಿ ಗಲಾಟೆ ಮಾಡಿದ್ದಾರೆ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಸ್ಟ್ ನಿಂದಾಗಿ  ಕೋಪಗೊಂಡ...

ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್

Film News: ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್ ಬಗ್ಗೆ ಇದೀಗ ಗಲ್ಲಾಪೆಟ್ಟಿಗೆ ತುಂಬೆಲ್ಲಾ ಸುದ್ದಿ ಹಬ್ಬುತ್ತಿವೆ. ಭಾರತದ ಗಡಿದಾಟಿ ಇದೀಗ ವಿಶ್ವದಲ್ಲೇ ಸದ್ದು ಮಾಡೋಕೆ ಶುರು ಮಾಡಿದ್ದಾಳೆ. ಜೊತೆಗೆ ಪ್ರಶಸ್ತಿಗಳ ಸುರಿಮಳೆಯನ್ನೇ ತಂದೊಡ್ಡುತ್ತಿದ್ದಾಳೆ . ಅರೆ ಏನಿದು ಶಿವಮ್ಮಣ ಟೂರ್ ಬಗ್ಗೆ ಹೀಗೇಕೆ ಚಿಂತೆ ಅನ್ಕೊಳ್ಳುತ್ತಿದ್ದೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್……. ವಿಶ್ವದಲ್ಲೇ ಸದ್ದು...

KS Eshwarappa-ಈಶ್ವರಪ್ಪಾಗೆ ಬಿ ರಿಪೋರ್ಟ್ ಅಂಗಿಕರಿಸಿದ ನ್ಯಾಯಾಲಯ

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ 40% ಲಂಚದ ಆರೋಪದ ಮೇಲೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಆತ್ಮಹತ್ಯಗೆ ಮಾಜಿ ಸಚಿ ವ ಕೆ ಎಸ್ ಈಶ್ವರಪ್ಪ ನವರೇ ಕಾರಣವೆಂದು  ವ್ಯಾಟ್ಸಪ್  ಚಾಟಿಂಗ್ ಮೂಲಕ ಸಾಬೀತು ಪಡಿಸಿ ಅವರ ವಿರುದ್ದ ಪ್ರಕರಣ...

Shakthi yojane-ಬಸ್ಸಿಗಾಗಿ ಪ್ರಯಾಣಿಕರ ಪರದಾಟ

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಶಕ್ತಿ ಯೋಜನೆ ಎಫೆಕ್ಟ್ ನಿಂದಾಗಿ ಬಸ್ಸುಗಳು ತುಂಬಿಕೊಂಡು ಹೋಗುತ್ತಿವೆ.ಹಾಗಾಗಿ ನಿಲ್ದಾಣದಲ್ಲಿ ಬಸ್ಸು ಬಂದ ತಕ್ಷಣ ಜೀವದ ಹಂಗು ತೊರೆದು ನಾ ಮುಂದು ತಾ ಮುಂದು ಎಂದು ಒಬ್ಬರಮೇಲೊಬ್ಬರು ಹತ್ತುತಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಪರದಾಡುವಂತಾಗಿದೆ.ಪ್ರಯಾಣಿಕರು ಜೀವದ ಹಂಗು ತೊರೆದು ಜೋತು ಬಿದ್ದು  ಭಾಗಿಲಿನಲ್ಲಿ ನಿಂತುಕೊಂಡು ಪ್ರಯಾಣಮಾಡುತಿದ್ದಾರೆ. ಅಲ್ಲದೆ ಸಾಕಷ್ಟು...

Cattle-ಅಕ್ರಮ ಗೋ ಸಾಗಾಟಗಾರರ ಬಂಧನ

ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ   ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ...

Britan- ಅತ್ತೆ ಅಳಿಯನ ಅಪ್ಪ ಅಮ್ಮ ಆಟ

 ಬ್ರಿಟನ್: ಇತ್ತೀಚಿನ ಅಕ್ರಮ ಸಂಬಂದ ಪ್ರಕರಣಗಳು ಜಾಸ್ತಿಯಾಗ್ತಿವೆ ಇದರಿಂದಾಗಿ ಸಂಸಾರಗಳು ಹಾಳಾಗುತ್ತಿವೆ. ಮಕ್ಕಳು ಬೀದಿಪಾಲಾಗ್ತಿವೆ, ಕೊಲೆ ಪ್ರಕರಣಗಳು ನಡೆಯುತ್ತಿವೆ . ಮದುವೆಯಾದರೂ ಪರಸಂಗ ಮಾಡಿ ತಮ್ಮ ಅಮೂಲ್ಯವಅದ ಜೀವನವನ್ನು ಹಾಳುಮಾಡಿಕೊಳ್ಳುತ್ತಾರೆ ಇಂತಹುದೆ ಘಟನೆಯೊಂದು ಬ್ರಿಟನ್ ದೇಶದಲ್ಲಿ ನಡೆದು ಸಂಸಾರ ಒಡೆದುಹೋಗಿದೆ. ಬ್ರಿಟನ್ ಮಹಿಳೆಯೊಬ್ಬರು.. ‘ನನ್ನ ಪತಿ ಹಾಗೂ ನನ್ನ ತಾಯಿ 22 ವರ್ಷಗಳಿಂದ ಅಕ್ರಮ ಸಂಬಂಧ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img