Thursday, July 9, 2026

Uncategorized

Lorry driver-ಲಾರಿ ಕಳ್ಳನ ಬಂದನ

ಬೆಂಗಳೂರು: ಬೆಂಗಳೂರಿನ ವಿವಿ ಪುರಂ ಠಾಣಾ ಪೋಲಿಸರು ಇಲ್ಲೊಬ್ಬ ಕಳ್ಳನನ್ನು ಹಿಡಿದುಕೊಂಡಿದ್ದಾರೆ. ಬೇಟೆಯಾಡಿದರೆ  ಹುಲಿಯನ್ನೇ ಬೇಟೆಯಾಡಬೇಕು ಎಂದು ತಿಳಿದ ಕಳ್ಳ ದೊಡ್ಡ ಕಳ್ಳತನಕ್ಕೆ ಕೈ ಹಾಕಿ ಕೊನೆಗೆ ಪೊಲೀಸರ ವಶದಲ್ಲಿದ್ದಾನೆ . ಇವನೊಬ್ಬ ಲಾರಿ ಕಳ್ಳ. ನಾವೆಲ್ಲರು ಸರಗಳ್ಳರು  ಬೈಕ್ ಕಳ್ಳರು  ಹಣ ದರೋಡೆ ಮಾಡುವವರನ್ನು ನೋಡಿದ್ದೇವೆ ಆದರೆ ಇಲ್ಲೊಬ್ಬ ಕಳ್ಳ ಒಮ್ಮಮೆ ಶ್ರೀ ಮಂತ...

Master Anand-ವಂಶಿಕಾ ಹೆಸರು ಹೇಳಿ ಜನರಿಂದ ಹಣ ವಸೂಲಿ ಮಾಡಿದ ನಿಶಾ ನರಸಪ್ಪ

ಸಿನಿಮಾ ಸುದ್ದಿ: ಹಲವಾರು ಶೋಗಳ ಮೂಲಕ ತನ್ನ ಪ್ರತಿಭೆಯ ಮೂಲಕ ರಾಜ್ಯಾದ್ಯಂತ ಜನಪ್ರೀಯತೆಯನ್ನು ಗಳಿಸಿಕೊಂಡಿರುವ ಬಾಲನಟಿ ಎಂದರೆ ಮಾಸ್ಟರ್ ಆನಂದ ಅವರ ಮಗಳು ವಂಶಿಕಾ .ಈಗ ಆ ಮಗುವಿನ ಹೆಸರು ಬಳೆಸಿಕೊಂಡು ಮಹಿಳೆಯೊಬ್ಬಳು ಜನರಿಗೆ ಬರೋಬ್ಬರಿ 40 ಲಕ್ಷ  ಪಡೆದುಕೊಂಡು ಮೋಸ ಮಾಡಿದ್ದಾಳೆ ಮಕ್ಕಳ ಮಾಡೆಲಿಂಗ್,  ಮಕ್ಕಳ ಗ್ರೂಮಿಂಗ್  ಮಕ್ಕಳ ಟ್ಯಾಲೆಂಟ್ ಶೋ ಇವೆಂಟ್ ಮ್ಯಾನೇಜ್​ಮೆಂಟ್,...

ISRO : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋದ ವಿಜ್ಞಾನಿಗಳು…!

National News: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿವೆ. ತಿರುಪತಿಯಲ್ಲಿರುವ ತಿಮ್ಮಪ್ಪನ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ...

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...

Mining-ಶಾಸಕ ಮುನಿರತ್ನ ವಿರುದ್ದ ತಹಶೀಲ್ದಾರರಿಂದ ದೂರು

ರಾಜಕೀಯ: ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು  ಗಣಿಗಾರಿಕೆ ನಡೆಸುತಿದ್ದು ಅನುಮತಿ ಪಡೆಯದೆ ಜಿಲೆಟಿನ್ ಬಳಸಿ  ಸ್ಫೋಟಕ ಗಳನ್ನು ಸಿಡಿಸಿದ್ದಕ್ಕಾಗಿ ಅವರ  ವಿರುದ್ದ ದೂರು ದಾಖಲಿಸಿ ಎಫ್ ಐ ಆರ್ ದಾಖಲಿಸಿರುವ ಘಟನೆ  ನಡೆದಿದೆ. ಪೋಲಿಸ್ ಮೂಲಗಳ ಪ್ರಕಾರ ಆರ್ ಆರ್ ನಗರ ಶಾಸಕ ಮುನಿರತ್ನ ನಾಯ್ಡು ಮತ್ತವರ ಸಂಗಡಿರರು ಬೆಂಗಳೂರು...

Tomato-ಗಂಡ-ಹೆಂಡತಿ ಮಧ್ಯೆ ಬಿರುಕು ತಂದಿಟ್ಟ ಟೊಮ್ಯಾಟೋ

ಮಧ್ಯಪ್ರದೇಶ: ಬೆಲೆ ಏರಿಕೆಯಲ್ಲಿ ದೇಶಾದ್ಯಂತ ಭಾರೀ ಚರ್ಚೆ ಆಗ್ತಿರೋದು ಏನೆಂದರೆ ಟೊಮ್ಯಾಟೋ. ದಿನದಿಂದ ದಿನಕ್ಕೆ ಟೊಮ್ಯಾಟೋ ರೇಟ್ ಹೆಚ್ಚಾಗ್ತಿರೋದ್ರಿಂದ ಜನ ಕಂಗಾಲ್ ಆಗಿದ್ದಾರೆ. ‘ಬಡವರ ಬಂಧು’ನಂತೆ ಇದ್ದ ಟೊಮ್ಯಾಟೋ ರೇಟ್ ಹೆಚ್ಚಾಗ್ತಿದ್ದಂತೆಯೇ, ಹಲವು ಕಡೆಗಳಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರೋದನ್ನು ನಿತ್ಯವೂ ಕೇಳ್ತಿದ್ದೇವೆ. ಅಂತೆಯೇ ಮಧ್ಯಪ್ರದೇಶದ ಶಹದೊಲ್ ಜಿಲ್ಲೆಯಲ್ಲಿ ಪತಿರಾಯ, ಅಡುಗೆಗೆ ಟೊಮ್ಯಾಟೋ ಬಳಸಿದ್ದಕ್ಕೆ ಮುನಿಸಿಕೊಂಡು ಮನೆಬಿಟ್ಟು...

Police- ಬೆಂಡಿಗೇರಿ ಪೊಲೀಸ್ ಠಾಣೆಯ ಪೇದೆ ಆತ್ಮಹತ್ಯೆ

ಹುಬ್ಬಳ್ಳಿ: ಏನೋ ಗೊತ್ತಿಲ್ಲ ಹುಬ್ಬಳ್ಳಿ ನಗರಕ್ಕೆ ಬಂದು ಯಮರಾಜ ನೆಲೆಸಿರುವಂತೆ ಕಾಣುತ್ತದೆ ಹಾಗೂ ಶನಿ ಹೆಗಲೇರಿರುವಂತೆ ಕಾಣುತ್ತದೆ. ಇಷ್ಟು ದಿನ ಹುಬ್ಬಳ್ಳಿಯಲ್ಲಿ ಪುಂಡ ಪೋಕರಿಗಳ ಹಾವಳಿ ಜಾಸ್ತಿಯಾಗಿ ಇಡೀ ನಗರವನ್ನೇ ತಲ್ಲಣಗೊಳಿಸಿದ್ದರು ಆದರೆ ಈಗ ರೌಡಿಗಳ ಹೆಡೆ ಮುರಿ ಕಟ್ಟುವ ಪೊಲೀಸರೇ ದಿನಕೊಬ್ಬರಂತೆ ಸಾವಿಗೀಡಾಗುತ್ತಿದ್ದಾರೆ ಮೊನ್ನೆ ಹಿರಿಯ ಪಿಎಸ್ ಐ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ...

Honda-ಹೊಸ ಮಾದರಿಯಲ್ಲಿ ಹೋಂಡಾ ಕಾರುಗಳು

ತಂತ್ರಜ್ಞಾನ: ಇತ್ತೀಚಿನ ದಿನಗಳಲ್ಲಿ  ಕಾರ್ ಪ್ರಿಯರು  ವಾಹನಗಳನ್ನು ಖರೀಧಿ ಮಾಡಿವಾಗ ಹಲವಾರು ಕಾರ್ ಗಳಲ್ಲಿನ ವೈಶಿಷ್ಟ್ಯಗಳನ್ನು ಗಮನಿಸುತ್ತಾರೆ. ಇಂದಿನ ಪೈಪೊಟಿ ಯುಗದಲ್ಲಿ  ವಸ್ತುಗಳನ್ನು ಉತ್ಪಾದಿಸುವುದು ಮಾತ್ರವಲ್ಲದೆ ಖರೀಧೀ ಮಾಡುವ ಗ್ರಾಹಕರು ಸಹ ಒಬ್ಬರಿಗೊಬ್ಬರು ಪುಪೋಟಿ ಮೇಲೆ ಖರೀದಿ ಮಾಡುತ್ತಾರೆ  ಕಾರು ವಾಹನ ಮಾರುಕಟ್ಟೆಯಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಂಡಾ ವಾಹನ ಸಂಸ್ಥೆ ಕಾರುಗಳ ತಯಾರಿಕೆಯಲ್ಲಿ ಹೊಸ...

Koragajja-ಹರಕೆಯಿಂದ ಕಳೆದು ಹೋದ ಹಣ ಸಿಕ್ಕವು

ಉಡುಪಿ- ಕರಾವಳಿ ಪ್ರದೇಶದ ಆರಾಧ್ಯ ದೈವವಾದ ಕೊರಗಜ್ಜ  ಕಳೆದು ಹೋಗಿರುವ  ಹಣ ಕೊರಗಜ್ಜನ ಪವಾಡದಿಂದ ಕೆಲವೇ ಗಂಟೆಗಳಲ್ಲಿ ಸಿಕ್ಕಿವೆ ಈ ಘಟನೆ ನಡೆದಿರುವುದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕುರುಡಿಂಜಿಯಲ್ಲಿ. ಶಿವಮೊಗ್ಗ ಮೂಲದ ಗಣೇಶ್ ಎನ್ನುವವರು ಹೊಲ ಉಳುಮೆ ಮಾಡಲು  ಟ್ರಾಕ್ಟರ್ ಸಮೇತ ಬ್ರಹ್ಮಾವರ ಸಮೀಪದ ಕುರುಡಂಜಿಗೆ ಬಂದು ಸಾಯಂಕಲಾದ ವರೆಗೆ ಉಳುಮೆ ಮಾಡಿದ್ದಾನೆ. ಬರುವಾಗ...

Narway- ಸಾವನ್ನೇ ನಿಷೇಧಿಸಿದ ದೇಶ ಇಲ್ಲಿ ಸಾವೇ ಆಗುವುದಿಲ್ಲ..!

ನಾರ್ವೆ:ಭೂಮಿ ಮೇಲೆ ಇರುವ ಸಕಲ ಚರಾಚರ ಜೀವಿಗಳಿಗೂ ಒಂದಲ್ಲಾ ಒಂದು ದಿನ ಅಂತ್ಯ ವಿರುತ್ತದೆ.ಹುಟ್ಟಿದ ಮನುಷ್ಯ ಸಾಯಲೇಬೇಕು ಏಕೆಂದರೆ ಹಳೆ ಎಲೆ ಉದುರಿದರೆ ಆ ಸ್ಥಳದಲ್ಲಿ ಹೊಸ ಎಲೆ ಚಿಗುರೋಕೆ ಸಾಧ್ಯ ಅಲ್ಲವೇ ಆದರೆ ಇಲ್ಲಿರುವ ಒಂದು ದೇಶದಲ್ಲಿ ಸರ್ಕಾರ ಸಾವನ್ನೇ ನಿಷೇಧಿಸಿದೆ. ಹಾಗಾದರೆ ಅಲ್ಲಿಯ ಜನರು ಸಾಯುವುದೇ ಎಲ್ಲವೆ ಅಲ್ಲಿಯ ಜನರ ಜೀವನ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img