Thursday, July 9, 2026

Uncategorized

Police-ಪತ್ನಿಯಿಂದ ಕಿರುಕುಳಕ್ಕೆ ಒಳಗಾಗಿರುವ ಆತ್ಮಹತ್ಯೆಗೆ ಶರಣಾದ ಪತಿ

ಹಾಸನ ತಾಲ್ಲೂಕಿನ, ಮಾರಗೌಡನಹಳ್ಳಿ ಗ್ರಾಮದಲ್ಲಿ ಘಟನೆ ವ್ಯಕ್ತಿಯೊಬ್ಬ ತನ್ನ ಆತ್ಮಹತ್ಯೆ ಮಾಡಿಕೊಳ್ಲುತ್ತಿರುವ ವಿಡಿಯೋವನ್ನು  ಮಾಡಿದ್ದಾನೆ ನಂತರ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ.ವಿಯ್ (40) ಎನ್ನುವ ವ್ಯಕ್ತಿ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ನನ್ನ ಪತ್ನಿ ಆಶಾ, ಅತ್ತೆ ರತ್ನಮ್ಮ, ಆಶಾ ಅಕ್ಕ ಉಷಾ ಹಾಗೂ ಅವರು ಕುಟುಂಬದವರೇ ಕಾರಣನನಗೆ ಮಾನಸಿಕವಾಗಿ ಚಿತ್ರಹಿಂಸೆ ಕೊಟ್ಟಿದ್ದಾರೆ ಎಲ್ಲವನ್ನೂ...

Birthday Gift- ಟೊಮಾಟೋ ಉಡುಗೊರೆ ನೀಡಿದ ಅಣ್ಣ

 ಥಾಣೆ :ತಂಗಿಯ ಹುಟ್ಟುಹಬ್ಬಕ್ಕೆ ಈ ತಿಂಗಳ ದುಬಾರಿ ವಸ್ತುವನ್ನು ಉಡುಗೊರೆಯಾಗಿ ನೀಡಿರುವುದನ್ನು ಮಹಾರಾಷ್ಟ್ರದ ಥಾಣೆಯ ಕಲ್ಯಾಣದಲ್ಲಿ ನಡೆದಿದೆ. ಅದು ಬೇರೆ ಯಾವ ಉಡುಗೊರೆಯೂ ಅಲ್ಲ ಟೊಮಾಟೊ ಹಣ್ಣು ಹೌದು ಸ್ನೇಹಿತರೆ ತಂಗಿ ಸೋನಾಲ್ ಬೊರ್ಸೆ ತನ್ನ ಅಣ್ಣನನ್ನು ಕರೆದಿದ್ದಳು ಹುಟ್ಟುಹಬ್ಬಕ್ಕೆ ಅಣ್ಣ ಗೌತಮ್ ಈ ಭಾರಿ  ಯಾವುದಾದರೊಂದು ವಿಶೇಷವಾದ ಉಡುಗೊರೆಯನ್ನು ಕೊಡಬೆಂದೆಂದು ಯೋಚಿಸುತಿದ್ದ ಅಣ್ಣನಿಗೆ ಈಗ...

Tomato-ಕೇವಲ 20 ರೂ ಟೊಮಾಟೋ ಮಾರಿದ ವ್ಯಾಪಾರಿ

ತಮಿಳುನಾಡಿ: ಕಡಲೂರು ಜಿಲ್ಲೆಯ ಟೊಮಾಟೋ ವ್ಯಾಪಾರಿಯೊಬ್ಬರು ಗ್ರಾಹಕರಿಗೆ ಕೇವಲ 20 ರುಪಾಯಿಗೆ ಟೊಮಾಟೊ ಹಣ್ಣನ್ನು ಮಾರಾಟ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾದ ಕಾರಣ ತಮಿಳುನಾಡಿದೆ ಬರುತ್ತಿರುವಂತಹ ತರಕಾರಿಯ ಪ್ರಮಾಣ ತುಂಬಾ ಕಡಿಮೆಯಾಗಿದೆ. ಹಾಗಾಗಿ ಟೊಮಾಟೋ  ಬೆಲೆ ಗಗನಕ್ಕೇರಿದೆ. ಇದರಿಂದ ಬೇಸತ್ತ ಗ್ರಾಹಕರು ಒಂದು  ಎರಡು ಕೆಜಿ ಕೊಳ್ಲುತಿದ್ದವರು ಈಗ...

Raagi ball- ನಾಟಿಕೋಳಿ ಸಾರು ರಾಗಿಮುದ್ದೆ ಸ್ಪರ್ಧೆ ಆಯೋಜನೆ

ಬೆಂಗಳೂರು: ಈಗಿನ ಆಧುನಿಕ ಯುಗದಲ್ಲಿ ಎಲ್ಲರು ವೇಗದ ಪ್ರಪಂಚದ ಹಿಂದೆ ಹೋಗುತ್ತಿರುವುದರಿಂದ ಯಾರಿಗು ಸಹ ತಿನ್ನಲು ಪುರಸೊತ್ತಿಲ್ಲವೆಂದು ಫಾಸ್ಟ ಪುಡ್ ಗಳ ಹಿಂದೆ ಬಿದ್ದಿದ್ದಾರೆ ದೇಶಿಯ ಆಹಾರ ಪದ್ದತಿಯನ್ನು ಮರೆಯುತ್ತಿರುವ ಕಾರಣ ಬೆಂಗಳೂರಿನ ಆನೆಕಲ್ ನ ಸರ್ಜಾಪುರದ ಹೊಟೆಲ್ ಒಂದರಲ್ಲಿ ಅತಿ ಹೆಚ್ಚು ರಾಗಿ ಮುದ್ದೆ ತಿಂದವರಿಗೆ  ಬಹುಮಾನವನ್ನು ಆಯೋಜಿಲಾಗಿತ್ತು . ಸರ್ಜಾಪುರದ ಗ್ರಾಮಸ್ತರು ಮತ್ತು...

Prajwal Revamnna: ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಗಳ ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ

ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...

Chennai: ಇಲಿಗಳಿಂದ ಬಿಡುಗಡೆಯಾದ ಆರೋಪಿಗಳು

ಚೆನೈ:ಆರೋಪಿಗಳಿಂದ ವಶಪಡಿಸಿಕೊಂಡಿರುವ ಗಾಂಜಾವನ್ನು ಎರಡು ವರ್ಷಗಳ ಹಿಂದೆ ದಾಸ್ತಾನಿನಲ್ಲಿ ಶೇಖರಿಸಿ ಇಡಲಾಗಿತ್ತು . ನಂತರ ಖೈದಿಗಳನ್ನು ಕೋರ್ಟಿಗೆ ಹಾಜರುಪಡಿಸುವಾಗ ದಾಸ್ಥಾನು ತೆಗೆದು ನೊಡಿದಾಗ ಅಲ್ಲಿ ಗಾಂಜಾ ಕಾಣೆಯಾಗಿತ್ತು ಇಷ್ಟೊಂದು ಪ್ರಮಾಣದ ಗಾಂಜಾ ಎಲ್ಲಿ ಹೋಯಿತು ಎಂಬ ಅನುಮಾನದಿಂದ ಸರಿಯಾಗ ನೋಡಿದಾಗ ಗಾಂಜಾವನ್ನು ಇಲಿಗಳು  ತಿಂದಿರುವುದು ಗೊತ್ತಾಗಿದೆ. 2020 ನವೆಂಬರೆ 27 ರಂದು ಚೆನೈ ಮರೀನಾ ಬೀಚ್...

Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!

Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ...

Neenasam Ashwath : ಚೆಕ್ ಬೌನ್ಸ್ ಕೇಸ್ ಫೇಮಸ್ ನಟ ಬಂಧನ..!

Film News: ಹಲವು ಸಿನಿಮಾಗಳಲ್ಲಿ ನಟಿಸಿದ ಫೇಮಸ್​ ನಟ ನೀನಾಸಂ ಅಶ್ವತ್ಥ್​ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್​ ಬೌನ್ಸ್​  ಪ್ರಕರಣದಲ್ಲಿ ಅವರ ಬಂಧನ ಆಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಜಡ್ಜ್​ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ...

KN Rajanna ಹಾಲಿನ ದರ ಏರಿಸಿದರೆ ಹಣ ಯಾರಿಗೆ ಕೊಡೋದು ?

ರಾಜಕೀಯ ಸುದ್ದಿ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್ ಮಂಡನೆ ಮಾಡಿದ್ದೂ ಕೆಲವೊಂದಿಷ್ಟು ವಸ್ತುಗಳ ಬೇಲೆ ಏರಿಕೆ ಮಾಡಿದ್ದಾರೆ. ಅದೇ ರೀತಿ ನಂದಿನಿ ಹಾಲಿದ ದರದ ಏರಿಕೆ ಬಗ್ಗೆ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ  ದರ ಏರಿಕೆ ಮಾಡಿದರೆ ಆ ಹಣವನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ. ಹಾಲು ಉತ್ಪಾದಕರಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲು ಚಿಂತನೆ...

krishna byregowda-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img