Thursday, July 9, 2026

Uncategorized

ಹಾಸನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ…!

Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ  ಇಂತಹದ್ದೊಂದು  ನಾಚಿಕೆಗೇಡಿನ  ಕಾರ್ಯ ಬೆಳಕಿಗೆ ಬಂದಿದೆ. ಹೌದು ಅಧಿಕಾರಿಯೊಬ್ಬ  ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...

ಹುಟ್ಟು ಹಬ್ಬದ ಶುಭಾಶಯಗಳು ರಾಜ್ ಬಿ ಶೆಟ್ಟಿ

ಸಿನಿಮಾ ಸುದ್ದಿ:: ಟೋಬಿ ಸಿನಿಮಾ ನಾಯಕನಿಗೆ 36 ರ ಸಂಭ್ರಮ ಟೋಬಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ದಿನದಿಂದ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ ಹುಟ್ಟು ಹಾಕಿದೆ.ದಿನದಿಂದ ದಿನಕ್ಕೆ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಒಂದು ಮೊಟ್ಟೆ ಕಥೇಯನ್ನು ಬರೆದು ನಿರ್ದೇಶಿಸಿ ನಟಿಸಿದ ರಾಜ್ ಬಿ ಶೆಟ್ಟಿ ಗರುಡ ಗಮನ ವೃಷಭ ವಾಹನ ಚಾರ್ಲಿ 777...

ಘಟಿಕೋತ್ಸವದಲ್ಲಿ ಸಾಧಕರಿಗೆ ಗೌರವ ಡಾಕ್ಟರೇಟ್ ಸನ್ಮಾನ

ಕೋಲಾರ : ಬೆಂಗಳೂರು ಉತ್ತರ ವಿಶ್ವವಿಧ್ಯಾಲಯ ೩ ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ನಡೆದಿದ್ದೂ ಈ  ಘಟಿಕೋತ್ಸವವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಉದ್ಘಾಟನೆ ಮಾಡಿದರು ಕೋಲಾರ ನಗರದ ರಾಷ್ಟ್ರೀಯ ಹೇದ್ದಾರಿ ೭೫ ನಂದಿನಿ ಪ್ಯಾಲೇನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ, ಕೋಲಾರದ ಸಂಚಿಕೆ ದಿನಪತ್ರಿಕೆ ಸಂಪಾದಕರಾದ ಮುನಿಯಪ್ಪ ಅವರಿಗೆ ಸಮಾಜಿಕ...

ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ:ಬೊಮ್ಮಾಯಿ

Political news: ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...

ಪ್ರಧಾನಿ ನಿವಾಸದ ಮೇಲೆ ಅನುಮಾನಾಸ್ಪದವಾಗಿ ಡ್ರೋನ್ ಹಾರಾಟ

ರಾಷ್ಟೀಯ ಸುದ್ದಿ: ಪ್ರಧಾನಿಯವರಿಗೆ ಯಾವಾಗಲೂ ಸುತ್ತ ಮುತ್ತ ರಕ್ಷಣಾ ಪಡೆಗಳು ಹಗಲಿರುಳೆನ್ನದೆ ಕಾವಾಲಾಗಿರುತ್ತವೆ ಅವರು ಎಲ್ಲೇ ಹೋಗಲಿ ಬರಲಿ ಅವರಿಗಾಗಿ ಪ್ರತಿಕ್ಷಣವೂ ಕಾವಲೂಗಾರರ ಪಡೆ  ಇರುತ್ತದೆ ಅವರು ವಾಸಿಸುವ ಮನೆಯ ಸುತ್ತಲೂ ಸಹ ಒಳಗೆ ಹೊರಗೆ ಕಾವಲುಗಾರರಿರುತ್ತಾರೆ ಇನ್ನು ಅವರ ನಿವಾಸದ ಮೇಲೆ ಯಾವ ಅಧಿಕೃತ  ವಿಮಾನವೂ ಸಹ ಹಾರಾಡುವ ಹಾಗಿಲ್ಲ ಯಾಕೆಂದರೆ ಪ್ರಧಾನಿ ನಿವಾಸದ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ಮಿನಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ, ಚಾಲಕ ಪರಾರಿ..

Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ...

ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸೂತಕ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರ ಸ್ವಂತ ಸಹೋದರಿ, ಶಿವಮ್ಮ ಪತಿ, ರಾಮೇಗೌಡ(62) ಸಾವನ್ನಪ್ಪಿದ್ದು, ಸಿದ್ದರಾಮಯ್ಯ ಕುಟುಂಬದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ. ರಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ನಿಧನರಾಗಿದ್ದು, ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ರಾಮೇಗೌಡರು, ಮೂವರು ಹೆಣ್ಣುಮಕ್ಕಳು, ಓರ್ವ ಪುತ್ರ ಮತ್ತು...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img