ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ 5 ಟಿಪ್ಸ್ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, ಇನ್ನಷ್ಟು ಟಿಪ್ಸ್ ಹೇಳಲಿದ್ದೇವೆ.
ಆರನೇಯ ಟಿಪ್ಸ್ ಯಾರ ಬಗ್ಗೆಯೂ ಮನಸ್ಸಿನಲ್ಲಿ ಕೋಪ, ಅಸೂಯೆ ಇಟ್ಟುಕೊಳ್ಳಬೇಡಿ. ಈ ವಿಷಯ ತುಂಬ ಮುಖ್ಯವಾಗಿದೆ. ಏಕೆಂದರೆ, ನಿಮ್ಮ ಮನಸ್ಸು ಸರಿಯಾಗಿ ಇದ್ದರೆ ಮಾತ್ರ, ನಿಮ್ಮ ಮೆದುಳು ಸರಿಯಾಗಿ ಇರುತ್ತದೆ. ಇಲ್ಲದಿದ್ದಲ್ಲಿ, ನಿಮಗೆ ಮಾನಸಿಕ...
ಸಿನಿಮಾ ಸುದ್ದಿ;
ಕನ್ನಡದಲ್ಲಿ ಹಲವಾರು ರೀತಿಯ ವಿಭಿನ್ನ ಸಿನಿಮಾಗಳು ಬಂದಿವೆ.ಹಾಲಿವುಡ್ ಹೀರೋಗಳನ್ನು ಹಾಕಿಕೊಂಡು ಬಾಲಿವುಡ್ ನಟರನ್ನು ಹಾಕಿಕೊಂಡು . ಮತ್ತು ಸಾವಿರಾರು ಜನರನ್ನು ಒಮ್ಮೆಲೆ ತೆರೆಗೆ ತರುವುದನ್ನು ನೋಡಿರುತ್ತೇವೆ ಆದರೆ ಇಡಿ ಸಿನಿಮಾದ ತುಂಬಾ ಕೇವಲ ಒಬ್ಬ ವ್ಯಕ್ತಿ ಇರುವುದನ್ನು ಯಾವ ಸಿನಿಮಾದಲ್ಲಾದರೂ ನೋಡಿದ್ದೀರಾ . ನೋಡಿದ್ದೀವಿ ಅನ್ನುವುದಕ್ಕೆ ಸಾಧ್ಯವೇ ಇಲ್ಲ ಯಾಕೆಂದರೆ ಇದುವರೆಗೂ ಅಂತಹ...
ರಾಜ್ಯ ರಾಜಕಾರಣ:
ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ.
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....
ಇದೀಗ ವಿಧಾನಸಭಾ ಚುನಾವಣೆಗಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆದಿದ್ದು ರಾಜೆವ್ ಕುಮಾರ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಚುನಾವಣೆಯನ್ನು ಮುಕ್ತವಾಗಿ ನೆಡಸುವ ಉದ್ದೇಶವನ್ನು ಹೊಂದಿದ್ದೇವೆ.
ಕರ್ನಾಟಕ ಚುನಾವಣಾ ದಿನಾಂಕ ಘೋಷಣೆ--ಮೇ 10 ಕ್ಕೆ ಚುನಾವಣೆ . 13 ಕ್ಕೆ ಫಲಿತಾಂಶ
ಕರ್ನಾಟಕದಲ್ಲಿ ಒಟ್ಟು...
ನವದೆಹಲಿ : ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕೆಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 13ಕ್ಕೆ ಅಧಿಸೂಚನೆ ಹೊರಡಿಸಲಿದ್ದು ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ. ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನೆ. 24ಕ್ಕೆ ನಾಮಪತ್ರ ವಾಪಸ್ ಪಡೆಯಲು ಅವಕಾಶ. ಮೇ 10 ರಂದು ಮತದಾನ...
ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ.
ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ...
ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
special news
ಈಗಿನ ಯುವ ಜನತೆ ಪ್ರತಿಯೊಂದರಲ್ಲು ಅಡ್ವಾಸ್ಡ್ ತಂತ್ರಜ್ಞಾನ ಇರಬೇಕೆಂದು ಪ್ರತಿಯೋಬ್ಬರು ಬಯಸುತ್ತಾರೆ.ತಾವು ಉಪಯೋಗಿಸುವ ಮೊಬೈಲ್ ಫೋನ್ ಬಗ್ಗೆ ಹೇಳಬೇಕಾದರೆ ಎಲ್ಲವು ಅಡ್ವಾನ್ಸ್ಡ್ ಇರಬೇಕು ನೋಡಸಲು ಆಕರ್ಷಕವಾಗಿರಬೇಕು. ಅದರ ಬಣ್ಣ ವಿಬ್ಬಿನ್ನವಾಗಿರಬೇಕು. ಅಡಿಮೆ ಭಾರ ಇರಬೇಕು ದೊಡ್ಡ ಸ್ಕ್ರೀನ್ ಇರಬೇಕು ಬ್ಯಾಟರಿ ಬ್ಯಾಕಪ್ ಜಾಸ್ತಿ ಬರಬೇಕು. ಸ್ಪೀಡ್ ಇರಬೇಕು. ಹ್ಯಾಂಗ್ ಗಬಾರದು ಹೀಟ್ ಆಗಬಾರದು...
political news:
ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...
Political news:
ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ.
ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್...
Political News: ತಮ್ಮ ಬ್ಯುಸಿ ಶೆಡ್ಯೂಲ್ನಲ್ಲೂ ರಾಜಕಾರಣಿಗಳು ಸ್ವಲ್ಪ ಸಮಯವನ್ನಾದರೂ ಅವರ ಫ್ಯಾಮಿಲಿ ನೀಡು್ತ್ತಾರೆ. ನಮ್ಮ ರಾಜ್ಯದಲ್ಲೇ ನಾವು ಅಂಥ ಉದಾಹರಣೆಗಳನ್ನು ನೋಡಿದ್ದೇವೆ. ಡಿಕೆಶಿ, ಪ್ರಹ್ಲಾದ್...