Wednesday, July 2, 2025

Uncategorized

ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಮಹಾರಾಷ್ಟ್ರ ಮಾಜಿ ಸಿಎಂ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಥಾಣೆಯ ಆಸ್ಪತ್ರೆಗೆ ಸೇರಿ, ಚಿಕಿತ್ಸೆ ಪಡೆಯುತ್ತಿದ್ದಾರೆ. https://youtu.be/NAnISujdAU4 ನಾಲ್ಕೈದು ದಿನಗಳಿಂದ ಜ್ವರವಿದ್ದು, ಶಿಂಧೆ ತಮ್ಮ ಹಳ್ಳಿಗೆ ಹೋಗಿ, ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆದರೆ ಮುಂಬೈಗೆ ಆಗಮಿಸಿದ ಬಳಿಕ, ಅನಾರೋಗ್ಯ ಹೆಚ್ಚಾಗಿ, ಇದೀಗ ಥಾಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಢಂಘ್ಯೂ, ಮಲೇರಿಯಾ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಎಂದು...

20 ವರ್ಷದ ದಾಂಪತ್ಯ ಜೀವನ ಅಂತ್ಯಗೊಳಿಸಿದ ನಟ ಧನುಷ್- ಐಶ್ವರ್ಯಾ..

Movie News: ರಜನಿಕಾಂತ್ ಅಳಿಯ ನಟ ಧನುಷ್ ಮತ್ತು ಐಶ್ವರ್ಯಾ ಡಿವೋರ್ಸ್ ತೆಗೆದುಕೊಳ್ಳಲಿದ್ದಾರೆಂದು ಈಗಾಗಲೇ ಎಲ್ಲರಿಗೂ ಗೊತ್ತಿತ್ತು. ಆದರೆ ಕೆಲ ದಿನಗಳ ಹಿಂದೆ, ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರಿಬ್ಬರು ಮತ್ತೆ ಒಂದಾಗಲಿದ್ದಾರೆಂದು ಅಭಿಮಾನಿಗಳು ನಂಬಿದ್ದರು. ಆದರೆ ಆ ನಂಬಿಕೆ ಸುಳ್ಳಾಗಿದ್ದು, ಇಂದು ಧನುಷ್ ಮತ್ತು ಐಶ್ವರ್ಯ ವಿಚ್ಛೇದನ ತೆಗೆದುಕೊಂಡು, 20 ವರ್ಷಗಳ ದಾಂಪತ್ಯ ಜೀವನಕ್ಕೆ...

ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದುಡ್ಡಿನ ಹಾವಳಿಯಾಗಿದೆ: ಬೆಲ್ಲದ್ ಆರೋಪ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಉಪಚುನಾವಣೆ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದಾರೆ. https://youtu.be/tyUUi99goIM 3 ಕ್ಷೇತ್ರದಲ್ಲಿ ಪಕ್ಷ ಆಧಾರಿತ. ಚನ್ನಪಟ್ಟಣದಲ್ಲಿ ಯೋಗಿಶ್ವರ್ ಎರಡು ಸಲ ಸೋತಿದ್ದರು. ಹೀಗಾಗಿ ಸಿಂಪಥಿ ಇತ್ತು. ಚನ್ನಪಟ್ಟಣ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಗೆದ್ದಿದ್ದಾರೆ. ಸಂಡೂರನಲ್ಲಿ ಪಕ್ಷದ ಒಂದೊಂದು ವೋಟ್ ಗೆ...

Andhra Pradesh : ಪ್ರವಾಹದಲ್ಲಿ ಇದೆಂಥಾ ದುಸ್ಸಾಹಾಸ – ಪ್ರಾಣ ಪಣಕ್ಕಿಟ್ಟು 9 ಮಂದಿ ರಕ್ಷಣೆ! – ಈತ ಮನುಷ್ಯ ಅಲ್ಲ.. ದೇವದೂತ!

ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...

Uttar Pradesh : ₹257 ಕೋಟಿ ಜಾಕ್​ಪಾಟ್ : ಬಡವ ದಿಢೀರ್ ಕೋಟಿವೀರ!

ಜೀವನದಲ್ಲಿ ಒಂದು ಕೋಟಿ ಹಣ ಮಾಡಿದ್ರೆ ಸಾಕು ಅಂತಾ ಕೋಟ್ಯಂತರ ಜನರು ನಾನಾ ರೀತಿಯಲ್ಲಿ ಕಷ್ಟಪಡ್ತಾರೆ. ಅಂತಹದ್ರಲ್ಲಿ 257 ಕೋಟಿ ಹಣ ಬ್ಯಾಂಕ್ ಅಕೌಂಟ್​ಗೆ ಬಂದ್ರೆ, ಹೇಗಿರುತ್ತೆ ಹೇಳಿ.. ಹೌದು ವೀಕ್ಷಕರೇ.. ಇದು ಅಚ್ಚರಿ ಆದ್ರೂ ಸತ್ಯ.. ಬಡ ಹೈನುಗಾರನ ಬ್ಯಾಂಕ್ ಖಾತೆಗೆ ಬರೋಬ್ಬರಿ 257ಕೋಟಿ ರೂಪಾಯಿ ಹಣ ಬಂದಿದ್ದು, ಇಡೀ ಊರಿನ ಜನರೇ...

Bengaluru : ಡಿಜಿಟಲ್ ಮಾಧ್ಯಮಕ್ಕೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಹುಬ್ಬಳ್ಳಿ/ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ. ಹೌದು‌... ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ...

ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಮಾಡದಿದ್ದರೆ ಏನಾಗತ್ತೆ..? ಅಜೀರ್ಣತೆ ಕಾಡಲು ಕಾರಣವೇನು..?

Health Tips: ನಮ್ಮ ಆರೋಗ್ಯ ಸರಿಯಾಗಿ ಇರಬೇಕು ಅಂದ್ರೆ, ನಾವು ಉತ್ತಮವಾದ, ಹೆಚ್ಚು ಎಣ್ಣೆ, ಉಪ್ಪು, ಖಾರ, ಮಸಾಲೆ ಬಳಸದ ಪದಾರ್ಥ ಸೇವನೆ ಮಾಡಬೇಕು. ಅಷ್ಟೇ ಅಲ್ಲದೇ, ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸಬೇಕು. ನಾವು ಆಹಾಾರವನ್ನು ಸರಿಯಾದ ಸಮಮಯಕ್ಕೆ ಸೇವಿಸದಿದ್ದಲ್ಲಿ, ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಹಾಗಾದ್ರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದಿದ್ದರೆ ಏನಾಗತ್ತೆ ಅಂತಾ...

ಕಡಿಮೆ ಬೆಲೆಗೆ ವಾಟರ್ ಫಿಲ್ಟರ್ : Wholesale ದರಕ್ಕೆ ಮಾರಾಟ Free Delivery

Bengaluru News: ನೀವು ಆರೋಗ್ಯಕರವಾದ, ಶುದ್ಧವಾದ ನೀರು ಕುಡಿಯಬೇಕಾ..? ಹಾಗಾದ್ರೆ ಉತ್ತಮವಾದ ವಾಟರ್ ಫಿಲ್ಟರನ್ನು ನೀವು ಬಳಸಲೇಬೇಕು. ಆದರೆ ವಾಟರ್ ಫಿಲ್ಟರ್ ಬೆಲೆ ಕೇಳಿದ್ರೆ, ಮನೆಲಿರೋ ನಾರ್ಮಲ್ ವಾಟರ್ ಕುಡಿತೀವಿ ಬಿಡಿ ಅನ್ನೋದು ಜನರ ಮಾತು. https://youtu.be/9tQMec8ogzs ಅಂಥವರಿಗಾಗಿಯೇ ನಾವಿಂದು ಕಡಿಮೆ ಬೆಲೆಗೆ, ಹೋಲ್‌ಸೇಲ್ ಪ್ರೈಸ್‌ಗೆ ವಾಟರ್ ಫಿಲ್ಟರ್ ಸಿಗುವ ಜಾಗದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಇಲ್ಲಿ...

ಬಸ್‌ನಲ್ಲಿ ಸೀಟಿಗಾಗಿ ಜಗಳವಾಡಿ ಹೊಡೆದಾಡಿದ ಮಹಿಳೆಯರು

Dharwad News: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಯಾವ ರೀತಿ ಸದ್ದು ಮಾಡುತ್ತಿದೆ ಎನ್ನೋದಕ್ಕೆ ಈ ಘಟನೆನೆ ಸಾಕ್ಷಿ, ಎಸ್ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಬೈದಾಡಿಕೊಂಡು ಹೊಡೆದಾಡಿಕೊಂಡಿರುವ ಘಟನೆ ನವಲಗುಂದದಲ್ಲಿ ನಡೆದಿದೆ. ನವಲಗುಂದದಿಂದ ಹುಬ್ಬಳ್ಳಿಗೆ ಹೋಗುವಾಗ ಇಬ್ಬರು ಮಹಿಳೆಯರು ಕುಳಿತುಕ್ಕೊಳ್ಳು ಸೀಟಿಗಾಗಿ ಅವ್ಯಾಚ್ಯ ಶಬ್ದಗಳಿಂದ ಬೈದಾಡಿಕ್ಕೊಂಡು ಕೈ ಕೈ ಮಿಲಾಯಿಸಿರುವ ಘಟನೆ ನಡೆದಿದೆ..ಇನ್ನು ಮಹಿಳೆಯರಿಗೆ...

ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img