Thursday, July 9, 2026

Uncategorized

ಹೈವೆ ರಸ್ತೆ ಉದ್ಗಾಟನೆ

ಸುಮಾರು 1.8 ಕಿಲೋಮಿಟರ್  ವರೆಗೆ ರೋಡ್ ಶೋ ಮುಗಿಸಿ ಹೈವೆ ರಸ್ತೆ ಉದ್ಗಾಟಿಸಲಿಕ್ಕೆ ಆಗಮಿಸುತ್ತಿರುವ ಮೋದಿ ಪಡೆ. ಮೋದಿ ಅನ್ನು ಸ್ವಾಗತಿಸಲು ಹಲವಾರು ಜಾನಪದ ಕಲಾ ತಂಡಗಳು ವಾದ್ಯ ಮೇಳ ಸಮೆತ ಪ್ರಧಾನಿಯವರನ್ನು ಬರಮಾಡಿಕೊಳ್ಳುತ್ತಿರುವುದು. ಮೋದಿ ಎದುರು ಕಲೆಯನ್ನು ಪ್ರದರ್ಶಿಸುತ್ತಿರುವ ಕಲಾ ತಂಡಗಳು . ತಾಯಿ ಭುವನೇರ್ಶವರಿಯ ಗಂಡಬೇರುಂಡ ಭಾವುಟವನ್ನು ಪ್ರದರ್ಶಿಸುತ್ತಿರುವ ಕಲಾಭಿಮಾನಿಗಳು ಮೋದಿಯ ಮಂಡ್ಯ...

ಹೂ ಮಳೆ

ಇನ್ನು ಮೋದಿ ಮಂಡ್ಯಕ್ಕ ಆಗಮಿಸಿದ ಹಿನ್ನಲೆಯಲ್ಲಿ ಸಾವಿರಾರುಇ ಜನರ ಸಮ್ಮುಖದಲ್ಲಿಉ ಪ್ರಧಾನಿಯವರಿಗೆ  ಅದ್ದೂರಿ ಸ್ವಾಗತ ನೆರೆದಿದ್ದ ಜನರಿಂದ ಮೋದಿಗೆ ಹೋಮಳೆ ಸುರಿಸಿ ಮೋದಿಯನ್ನು ಸ್ವಾಗತಿಸುತ್ತಿರುವ ಮೋದಿ ಅಭಿಮಾನಿಳು ಹಅಗೂ ಮಂಡ್ಯದ ಜನ. ಮಂಡ್ಯದ ಪಿ ಇಎಸ್ ಕಾಲೆಜಿನಿಂದ ಹೊರಟ ರೋಡ್ ಶೋ ಸಾವಿರಾರು ಜನರ ಸಮ್ಮುಖದಲ್ಲಿ ಹೂ ಮಳೆ ಸುರಿಸಿ ಸ್ವಾಗತ ಮಂಡ್ಯ ಜನರಿಂದ ಮೋದಿಗೆ...

ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ನಿಂದ ಮುಕ್ತಿ ಬೇಕಿದ್ದರೆ ಹೀಗೆ ಮಾಡಿ..

ಸುಂದರವಾದ ತ್ವಚೆ ಪಡೆಯಲು ಹಲವರು ಹಲವು ಕಸರತ್ತು ಮಾಡುತ್ತಾರೆ. ಅಂಥವರಿಗಾಗಿ ನಾವು ಹಲವಾರು ಟಿಪ್ಸ್ ನೀಡಿದ್ದೇವೆ. ಇಂದು ಕೂಡ, ಮೂಗಿನ ಮೇಲೆ , ಕೆನ್ನೆಯ ಮೇಲಾಗುವ ಬ್ಲ್ಯಾಕ್ ಹೆಡ್ಸ್, ವೈಟ್ ಹೆಡ್ಸ್ ನಿಂದ ಮುಕ್ತಿ ಬೇಕಂದ್ರೆ ಏನು ಮಾಡಬೇಕು ಅಂತಾ ಹೇಳಲಿದ್ದೇವೆ.. ಮೊದಲನೇಯ ಟಿಪ್ಸ್, ಓಟ್ಸ್ ಮತ್ತು ರೋಸ್ ವಾಟರ್ ಫೇಸ್‌ ಪ್ಯಾಕ್. ಓಟ್ಸ್‌ನ್ನು ಪುಡಿ...

ಬೆಂಗಳೂರು ವಿಭಾಗದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

bengalore stories ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು (11.03.2023) ಮಹಾತ್ಮಾ ಗಾಂಧಿ ರೈಲ್ವೆ ಕಾಲೋನಿಯ ‘ಅನುಗ್ರಹ’ ರೈಲ್ವೆ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಖ್ಯಾತ ನಟಿ ಮೇಘನಾ ರಾಜ್ ಮುಖ್ಯ ಅತಿಥಿಯಾಗಿದ್ದರು. ಚಲನಚಿತ್ರ ನಿರ್ದೇಶಕ ಶ್ರೀ ಪನ್ನಗಾಭರಣ ಮತ್ತು ಸಿನಿ ನಿರ್ಮಾಪಕ ಚೇತನ್ ನಂಜುಂಡಯ್ಯ ಅವರು ವಿಶಿಷ್ಟ ಅತಿಥಿಗಳಾಗಿದ್ದರು. ಶ್ರೀಮತಿ, ಶಿಲ್ಪಿ ಸಿಂಗ್,...

ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್. ಧ್ರುವನಾರಾಯಣ ಅಸ್ತಂಗತ

political news ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು. ರಾಜಕೀಯದ...

ಏಟಿಕೆ ಎದುರೇಟು ಕೊಟ್ಟ ಮಂಡ್ಯ ಸಂಸದೆ ಸುಮಲತಾ

political news ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಮಂಡ್ಯದ  ಸಮಾವೇಶದಲ್ಲಿ ಮಾತನಾಡುತ್ತಾ ನಾನು ಪಕ್ಷ ಸೇರ್ಪಡೆಯಾಗಿ ಚುನಾವಣೆಗೆ ಸ್ಙರ್ದೆ ಮಾಡಲ್ಲ ಅದರ ಬದಲಿಗೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ನನ್ನ ಸಂಪೂರ್ಣ ಬೆಂಬಲ ಬವಿಜೆಪಿಗೆ ಇದೆ. ಯಾರೂ ಸುಮಲತಾಗೆ ಸ್ವಾಬಿಮಾನದ ಬಗ್ಗೆ ಮಅತಾಡಿದ್ದಾರೆ. ಅದಕ್ಕೆ ಅಬ್ಬರಿಸಿದ ಸಂಸದೆ ಸುಮಲತಾ ಅಂಬರೀಶ್ ನಾನು ಸಮಯ...

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ ಈ ಮಾತನ್ನು ಹೇಳಿರುವುದು ಬೇರ್ಯಾರು ಅಲ್ಲ. ಮಂಡ್ತಯ ಸಂಸದೆ ಸುಮಲತಾ ಅಂಬರೀಶ್ ಹೇಳೀದ್ದಾರೆ.ನಾನು ಇಲ್ಲಿಯವರೆಗೂಯಾರ ಹತ್ತಿರನೂ ಸಹ ನಾನು ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಕೇಳಿಲ್ಲ ಹಾಗೇನಾದ್ರೂ ನಾನು ಯಾರ ಬಳಿ ಕೇಳೀದ್ದೆ ಎಂದುಕೊಂಡರೆ ನಾನು ಅಂಬರೀಶ್ ಪತ್ನಿ ಯಾಗೋಕ್ಕೆ  ಲಾಯಕ್ಕಿಲ್ಲ....

ಪರ ರಾಜ್ಯದ ಪಾಲಾಗುತ್ತಾ ? ಪ್ರಾದೇಶಿಕ ನಂದಿನಿ ಹಾಲು ಬ್ರಾಂಡ್…!

state news : ರಾಜ್ಯದಲ್ಲಿ ನಂದಿನಿ ಹಾಲಿನ ಉತ್ಪಾದನೆಯಲ್ಲಿ ಪ್ರತಿ ದಿನವು ಕುಂಟಿತ ಕಾಣುತಿದ್ದು. ಗೋ ಮಾಂಸ ಮಾರಾಟದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಹೆಸರಿಗೆ ಮಾತ್ರ  ಬಿಜೆಪಿ ನಾಯಕರು ಗೋ ಹತ್ಯೆ ನಿಷೇಧ ಮಾಡಿರುವ ಸೋ ಕಾಲ್ಡ ನಾಯಕರು. ಪಶುಗಳು ಪ್ರತಿದಿನವು ಕಾಲುಬಾಯಿ ರೋಗ ಗಂಟಲು ಬಾಯಿ ರೋಗ ದಿಂದ ದಿನೇ ದಿನೇ ಹಸುಗಳ ಸಂಖ್ಯೆ...

ಕೆಜಿಎಫ್ ಶಾಸಕ ರೂಪಕಲಾ ವಿರುದ್ಧ ಆಕ್ರೋಶ ಯುಗಾದಿ ಟೈಮಲ್ಲಿ ಕಿಟ್​ ಹಂಚಲು ರೆಡಿ.

political news: ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್​ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...

ಎಂಎಲ್​​ ಸಿ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ

political news ಬೆಂಗಳೂರು : ಚುನಾವಣೆ ಸಮೀಪಿಸ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೀತಿದೆ. ಬಿಜೆಪಿ ಎಂಎಲ್​ಸಿ ಪುಟ್ಟಣ್ಣ, ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪುಟ್ಟಣ್ಣ, ಕಾಂಗ್ರೆಸ್ ಸೇರ್ಪಡೆಯಾದ್ರು. ಸಾಕಷ್ಟು ದಿನಗಳಿಂದ ಪುಟ್ಟಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img