Wednesday, February 25, 2026

Uncategorized

ಟಿಪಿಎಲ್ ಸೀಸನ್ -2ಗೆ ವೇದಿಕೆ ಸಿದ್ದ

ಟಿಪಿಎಲ್ ಸೀಸನ್ -2ಗೆ ಸಿದ್ದವಾಗ್ತಿದೆ ವೇದಿಕೆ - ಮಾರ್ಚ್ ನಲ್ಲಿ ನಡೆಯಲಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2 ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ ಇದೀಗ ಸೀಸನ್ -2 ಕ್ಕೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-2 ಆರಂಭವಾಗುತ್ತಿದೆ. ಸೀಸನ್ 2ಕ್ಕೆ ವೇದಿಕೆ ಸಜ್ಜಾಗುತ್ತಿದ್ದು,...

ಶತಕದತ್ತ ಚಿತ್ರಸಾಹಿತಿ ವರದರಾಜ್ ಚಿಕ್ಕಬಳ್ಳಾಪುರ

ಪರಭಾಷೆಗಳಿಂದ ಕನ್ನಡಕ್ಕೆ ಡಬ್ ಆಗಿ ಬರುವ ಚಿತ್ರಗಳಲ್ಲಿ ಒಂದು ಹೆಸರು ಬಹಳ ಕಾಮನ್ ಆಗಿರುತ್ತದೆ. ಅದು ವರದರಾಜ್ ಚಿಕ್ಕಬಳ್ಳಾಪುರ. 2019ರಲ್ಲಿ ಬಿಡುಗಡೆಯಾದ 'ರಂಗಸ್ಥಳ' ಚಿತ್ರಕ್ಕೆ ಹಾಡುಗಳನ್ನು ಬರೆಯುವ ಮೂಲಕ ಚಿತ್ರರಂಗಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟ ಅವರು, ನಾಲ್ಕು ವರ್ಷಗಳ ಅಂತರದಲ್ಲಿ 96 ಚಿತ್ರಗಳಿಗೆ ಸಂಭಾಷಣೆಕಾರರಾಗಿ, ಗೀತರಚನೆಕಾರರಾಗಿ ಕೆಲಸ ಮಾಡಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರದವರಾದ ವರದರಾಜ್ , ಬೆಂಗಳೂರಿನ ಆರ್...

ರಾಮಾಚಾರಿ 2.0″ ಚಿತ್ರದ ಟ್ರೇಲರ್

ರಾಘವೇಂದ್ರ ರಾಜಕುಮಾರ್ ಅವರಿಂದ ಅನಾವರಣವಾಯಿತು ರಾಮಾಚಾರಿ 2.0" ಚಿತ್ರದ ಟ್ರೇಲರ್ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ತೇಜ್, ಆನಂತರ ಕನ್ನಡ, ತಮಿಳಿನ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಪ್ರಸ್ತುತ ತೇಜ್ ನಟಿಸಿರುವ "ರಾಮಾಚಾರಿ 2.0" ಚಿತ್ರದ ಟ್ರೇಲರ್ ಅನಾವರಣವಾಗಿದೆ. ರಾಘವೇಂದ್ರ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ನಾನು, ಆನಂತರ ಪ್ರವೀಣ್ ನಾಯಕ್ ನಿರ್ದೇಶನದ...

ರಿಷಬ್ ಪಂತ್ ಕ್ರಿಕೇಟ್ ಅಂಗಳಕ್ಕೆ ಮರಳಲು ಸಮಯ ಬೇಕು -ಸೌರವ್ ಗಂಗೂಲಿ

sports news ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...

ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ

ಈಗಿರುವ  ತ.ತ್ರಜ್ಷಾನವನ್ನು ಬಳೆಸಿ ಕೃತಕ ಬುದ್ದಿಮತ್ತೆಯಿಂದ ತೊಂದರೆಗಳನ್ನು ಪರಿಹರಿಸಬಲ್ಲ ಹತ್ತು ಸಮಸ್ಯೆಗಳನ್ನು ಪಟ್ಟಿಮಾಡಬೇಕಿದೆ. 5ಜಿ ತಂತ್ರಜ್ಷಾನ ಬಳೆಕೆಯಿಂದ ಕೃಷಿ, ಶಿಕ್ಷಣ ಆರೋಗ್ಯ, ಔಷದಿ ಸೇರಿ ಹಲವು ಸಮಸ್ಯೆಗಳನ್ನು ಕೃತಕ ಬುದ್ದಿಮತ್ತೆಯಿಂದ ಪರಹರಿಸಿ ದೇಶದ ಜನರ ಜೀವನವನ್ನು ಸರಾಗವಾಗಿ ನಡೆಸುವಂತಾಗಬಕು. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದು ಹೊಂದಬೇಕು ಸಾರ್ವಜನಿಕರ ಆರೋಗ್ಯದಲ್ಲಿ ಸಧಾರಣೆ ಆಗಬೇಕು. ವೆಬಿನಾರ್​ನಲ್ಲಿ ತಂತ್ರಜ್ಞಾನ ಬಳಸಿ ಜೀವನ ಸುಗಮಗೊಳಿಸುವುದರ...

ವಂದೇ ಭಾರತ್ ಎಕ್ಸಪ್ರೆಸ್ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ರೈಲು ನಂ.20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಗಾಜುಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಇಂದು ಈ ಘಟನೆ ನಡೆದಿದೆ. ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ. ಇತ್ತೀಚೆಗೆ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಆಗಾಗ ನಡೆಯುತ್ತಿವೆ....

ರೈತರೆ ನಿಮ್ಮ ಖಾತೆಗೆ ಹಣ ಜಮ ಆಗಿದೆಯಾ ಇಲ್ವಾ ? ಹಾಗಿದ್ರೆ ಈ ರೀತಿ ಮಾಡಿ

special story ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ ದೇಸದ ಪ್ರತಿ ರೈತನ ಖಾತೆಗೂ ಕಂತುಗಳ ಲೆಕ್ಕದಲ್ಲಿ ಹಣ ಜಮ ಆಗಿದ್ದೂ ಈ ಬಾರಿಯೂ ಸಹ 13 ನೇ ಕಂತಿನ ಹಣವನ್ನು ಕೆಂದ್ರ ಸರ್ಕಾರ ರೈತರ ಖಾತೆಗೆ ಹಣವನ್ನು ಫೆಬ್ರವರಿ 27 2023 ರಂದು ನೇರವಾಗಿ ರೈತರ ಖಾತೆ್ಎ ಹಣ ವರ್ಗಾವಣೆ ಮಾಡಿದೆ.ದೇಶಾದ್ಯಂತ ಈ ಯೋಜನೆಯ  ಫಲಾನುಭವಿಗಳು...

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

Political News: Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ  ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...

ಕಾರುಗಳ ಮೆಲೆ ಕಲ್ಲು ತೂರಿದ ಕುಡುಕ

bengalore story ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ  ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...

ಶೇಂಗಾದ ಕಾಳುಗಳಿಂದ ತಯಾರಾದ ಶಿವಲಿಂಗ “ಸಿರಿಧಾನ್ಯ”

ಕಲಬುರಗಿ: ಶರಣಬಸಪ್ಪ ಅಪ್ಪರ ನಾಡು ಕಲಬುರಗಿ, ಮಹಾಶಿವರಾತ್ರಿ (Mahashivaratri) ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಬ್ರಹ್ಮಕುಮಾರಿ ವಿವಿಯ ಅಮೃತ ಸರೋವರ ಆವರಣದಲ್ಲಿ ಈ ಬಾರಿಯೂ ಆಕರ್ಷಕ ಬೃಹತ್ ಶಿವಲಿಂಗವು ದರ್ಶನಕ್ಕೆ ಸಿದ್ಧವಾಗಿದೆ. ಕಲಬುರಗಿಯ ಬ್ರಹ್ಮಕುಮಾರಿ ಆಶ್ರಮ ಸಾರ್ವಜನಿಕರನ್ನು ಆಧ್ಯಾತ್ಮದ ಕಡೆಗೆ ಸೆಳೆಯಲು ಪ್ರತಿವರ್ಷ ಮಹಾಶಿವರಾತ್ರಿಯಂದು ವಿಭಿನ್ನ ಹಾಗೂ ವಿಷೇಶವಾಗಿ ಆಚರಿಸುತ್ತ ಬಂದಿದೆ. ಅದರಂತೆ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img