Monday, April 27, 2026

Uncategorized

ನಿಮ್ಮ ಕೆಲಸದ ಅವಧಿ ಮುಗಿದಿದ್ರೆ ಮನೆಗೆ ನಡೀರಿ!

ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುವಾಗ ಕೆಲಸದ ಸಮಯದಲ್ಲಿ ಏರುಪೇರಾಗುತ್ತದೆ. ಕಂಪನಿಯ ಮಾಲೀಕರು ಉದ್ಯೋಗಿಗಳನ್ನು ಅದೇ ಸಂಬಳದಲ್ಲಿ ನಿಗದಿತ ಸಮಯಕ್ಕಿಂತ ಜಾಸ್ತಿಹೊತ್ತು ದುಡಿಸಿಕೊಳ್ಳುವುದನ್ನು ನೋಡಿದ್ದೇವೆ. ಇದರಿಂದಾಗಿ ಉದ್ಯೋಗಿಗಳು ಸರಿಯಾದ ಸಮಯಕ್ಕೆ ಮೆನೆಗೆ ಹೋಗಲು ಆಗುತ್ತಿಲ್ಲ. ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಕೆಲವೊಂದು ಉದ್ಯೋಗಿಗಳು ಆಗಾಗ ಅಳಲನ್ನು ತೋಡಿಕೊಳ್ಳುತಿರುತ್ತಾರೆ. ಆದರೆ ಇಲ್ಲೊಂದು ಕಂಪನಿ ಸರಿಯಾದ ಸಮಯಕ್ಕೆ...

ಜೀವನದಲ್ಲಿ ಕೆಲಸ ಕಲಿಯುವಾಗ ಹಿಂಜರಿಕೆಯೇಕೆ..?

special story ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...

ತಮಿಳು ನಟ ಧನುಷ್ ಸಿನಿಮಾ ಫ್ರೀ ಎಂಟ್ರಿ..!!

ತಮಿಳಿನಲ್ಲಿ 'ವಾತಿ' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಗೊಂಡಿದ್ದು, ತೆಲುಗಿನಲ್ಲಿ 'ಸಾರ್' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿದೆ. ಟ್ರೇಲರ್ ಮತ್ತು ಟೀಸರ್ನಿಂದ ಕ್ರೇಜ್ ಕ್ರಿಯೇಟ್ ಮಾಡಿದ್ದ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸಿನಿಮಾ ಪ್ರಮೋಷನ್ ಹಿನ್ನೆಲೆ ತೆಲುಗು ರಾಜ್ಯಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಈ ಸಿನಿಮಾವನ್ನು ಉಚಿತವಾಗಿ ತೋರಿಸಲು ಚಿತ್ರತಂಡ ಮುಂದಾಗಿದೆ....

ಈ ಬಜೆಟ್ ಬೊಮ್ಮಾಯಿ ಚುನಾವಣಾ ಗಿಮಿಕ್ : ಪೃಥ್ವಿ ರೆಡ್ಡಿ | Karnataka tv

karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್‌ಗಾಗಿ ಬಂಡಲ್‌ ಬಜೆಟ್‌ ಮಂಡಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್‌ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್‌ ಮಂಡಿಸಬಹುದಿತ್ತು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-24ನೇ ಸಾಲಿನ ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...

“ಪ್ರಾಣ” ಸಂಸ್ಥೆಯ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾದ ಸಂಯುಕ್ತ ಹೊರನಾಡು – karnataka tv

karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ. ಇತ್ತೀಚೆಗೆ ಬನಶಂಕರಿಯ ಸುಚಿತ್ರ...

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv

karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...

“Cinebazzar” ಇದು ನಿರ್ಮಾಪಕರ ಸ್ನೇಹಿ ಓಟಿಟಿ – karnataka Tv

Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನ‌ಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....

ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? MAHA SHIVARATHRI SPECIAL

ಹಿಂದೂಗಳಲ್ಲಿ ಪವಿತ್ರ ಸ್ಥಾನ ನೀಡಲ್ಪಟ್ಟ ಎಲೆಗಳಲ್ಲಿ ಬಿಲ್ವಪತ್ರೆ ಕೂಡ ಒಂದು. ಯಾಕಂದ್ರೆ ಬಿಲ್ವಪತ್ರೆ, ಶಿವನಿಗೆ ಇಷ್ಟವಾಗುವ ಎಲೆ. ಈ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದರೆ, ಸಕಲ ಇಷ್ಟಾರ್ಥವನ್ನು ಈಡೇರಿಸುತ್ತಾನೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆಯನ್ನು ಯಾಕೆ ಅರ್ಪಿಸಲಾಗತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಿಲ್ವಪತ್ರೆಯನ್ನು ತ್ರಿಮೂರ್ತಿಗಳಿಗೆ ಹೋಲಿಸಲಾಗತ್ತೆ. ಅಲ್ಲದೇ ಬಿಲ್ವಪತ್ರೆಯ ಮೂರು ಎಲೆಗಳು ಯಜುರ್ವೇದ,...

ರಂಗಸಮುದ್ರ ಅತಿಥಿ ಪಾತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್

ರಂಗಸಮುದ್ರಕ್ಕೆ ಹೋಗತ್ಲಾಗ ಎಂದ ಪ್ರೇಮಲೋಕದ ಮಾಂತ್ರಿಕ... ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಿದ್ದಂತಹ ಈ ಚಿತ್ರದ ಕೈಲಾಶ್ ಖೇರ್ ಹಾಡಿರುವ 'ಕೈಲಾಸ ಭೂಮಿಗಿಳಿದು' ಲಿರಿಕಲ್ ಸಾಂಗ್ ಸ್ಯಾಂಡಲ್ವುಡ್ ಅಲ್ಲಿ ಇಂದಿಗು ಸದ್ದು ಮಾಡುತ್ತಲೇ ಇದೆ.ಈ ವರ್ಷ ಚಂದನವನದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗಾಂಧಿನಗರ ತುಂಬೆಲ್ಲಾ "ಮೌತ್ ಟಾಕ್" ಆಗಿರುವ ಈ ರೆಟ್ರೋ ಕಥೆಯಾಧರಿತ 'ರಂಗಸಮುದ್ರ' ಚಿತ್ರದ...

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ- ಕಾಂಗ್ರೆಸ್ ಮುಖಂಡರ ಮದ್ಯೆ ವಾಕ್ ಸಮರ : ಶಾಸಕರಿಗೆ ಪಂಥಾಹ್ವಾನ ಕೊಟ್ಟ ಧೀರಜ್  ಮುನಿರಾಜು

Political News: ದೊಡ್ಡಬಳ್ಳಾಪುರ : ರಾಜ್ಯದಲ್ಲಿ ರಾಜಕೀಯ ರಣರಂಗ ದಿನೇ ದಿನೇ ಕಾವೇರುತ್ತಿದೆ. ಟಿಕೇಟ್ ಆಕಾಂಕ್ಷಿಗಳ ವಾಕ್ ಸಮರ ಜೋರಾಗಿದೆ. ಕಾಂಗ್ರೆಸ್  ಪ್ರಜಾಧ್ವನಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ  ಧೀರಜ್ ಮುನಿರಾಜುಗೆ ಬಹಿರಂಗ  ಚರ್ಚೆಗೆ ಶಾಸಕ ವೆಂಕಟರಮಣಯ್ಯ ಆಹ್ವಾನ ನೀಡಿದ್ದರು. ಅಭಿವೃದ್ಧಿ ವಿಚಾರದ ಹೇಳಿಕೆಗೆ ಸಂಬಂಧಿಸಿ  ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಶಾಸಕ ವೆಂಕಟರಮಣಯ್ಯಗೆ ಇದೀಗ  ಬಿಜೆಪಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img