Monday, April 27, 2026

Uncategorized

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....

ಕಾಂತಾರ 2 ನಲ್ಲಿ ಊರ್ವಶಿ ರೌಟೇಲಾ..!

ಕಾಂತಾರ 2 ನಲ್ಲಿ ಊರ್ವಶಿ ರೌಟೇಲಾ..! ಊರ್ವಶಿ ರೌಟೇಲಾ ಸದ್ಯ ಬಾಲಿವುಡ್ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದು ಸೌಂದರ್ಯ ಸ್ಪರ್ಧೆಗಳಲ್ಲಿ ತೀರ್ಪುಗಾರ್ತಿಯಾಗಿಯೂ ಕೆಲಸ ಮಾಡುತ್ತಾರೆ. ನಟಿ ಊರ್ವಶಿ ರೌಟೇಲಾ ಅವರು ಕಾಂತಾರ ಹೀರೋ ಜೊತೆ ಕಾಣಿಸಿಕೊಂಡಿದ್ದಾರೆ.ನಿರ್ದೇಶಕ, ಹೀರೋ ರಿಷಬ್ ಜೊತೆ ಊರ್ವಶಿ ಪೋಸ್ ಕೊಟ್ಟಿದ್ದಾರೆ.ರಿಷಬ್ ಜೊತೆ ಇರುವ ಫೋಟೋ ಶೇರ್ ಮಾಡಿದ್ದು, ಕಾಂತಾರ 2 ಲೋಡಿಂಗ್...

ಅಬ್ಬಬ್ಬಾ..ಈ ದೇಶದ ಜನ ವಿಮಾನದಲ್ಲೇ ಓಡಾಡ್ತಾರಂತೆ…..!

ಬೆಂಗಳೂರು(ಫೆ.11): ವಿಮಾನದಲ್ಲಿ ಹಾರಾಡಬೇಕು ಅಂತ ಅದೆಷ್ಟೋ ಜನರಿಗೆ ಆಸೆ ಇರುತ್ತೆ. ಆದ್ರೆ ಎಲ್ಲರಿಗೂ ಈ ಕನಸನ್ನು ನನಸು ಮಾಡಿಕೊಳ್ಳು ಆಗೋದಿಲ್ಲ. ಕಾರಣ ಹಣದ ಕೊರತೆ.  ಇಲ್ಲಿ ಅನೇಕ ಸೌಲಭ್ಯಗಳು ಪ್ರಯಾಣಿಕರಿಗೆ ಒದಗಿಸಲಾಗಿತ್ತದೆ. ಆದರೆ ಇಲ್ಲಿ ಒಂದು ದೇಶದ ಕಥೆಯನ್ನು ಕೇಳಿದ್ರೆ ನಿಜಕ್ಕೂ ಶಾಕ್​ ಆಗ್ತೀರ. ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಭಿನ್ನ, ವಿಸ್ಮಯಕಾರಿ, ವಿಚಿತ್ರ, ತಮಾಷೆ,...

ಕೋಕಾ-ಕೋಲಾ ಸ್ಮಾರ್ಟ್ ಫೋನ್ ಹೇಗಿದೆ ಗೊತ್ತಾ…?

ಬೆಂಗಳೂರು(ಫೆ.11): ಇಂದಿನ ಇಂಟರ್ ನೆಟ್ ಜಗತ್ತಿನಲ್ಲಿ ಸ್ಮಾರ್ಟ್ ಯೋಚನೆಗಳ ಜೊತೆ ಸ್ಮಾರ್ಟ್ ಫೋನ್ ಗಳು ಕೂಡ ಮಾರುಕಟ್ಟೆಗೆ ಬಂದಿವೆ, ಹೊಸಹೊಸ ಫೀಚರ್ಸ್ ಗಳನ್ನು ಹೊಂದಿರುವ ಫೋನ್ ಗಳು ಕಡಿಮೆ ದರಗಳಲ್ಲಿ ಗ್ರಾಹಕರ ಕೈ ತಲುಪುತ್ತಿವೆ. ಇದೀಗ ಕೋಕಾ ಕೋಲಾ ಎಂಬ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬಂದಿದೆ. ಜನಪ್ರಿಯ ತಂಪು ಪಾನಿಯ ಬ್ರ್ಯಾಂಡ್ ಕೋಕಾ-ಕೋಲಾ ಮತ್ತು ರಿಯಲ್‌ಮಿ...

ಅಬ್ಬಬ್ಬಾ ಈ ಮರಕುಟಿಗ ಮಾಡಿದ್ದೇನು ಗೊತ್ತಾದ್ರೆ ಬೆಚ್ಚಿಬೀಳ್ತೀರಿ….!

ಬೆಂಗಳೂರು(ಫೆ.11): ಮರಕುಟಿಗ..ಈ ಹೆಸ್ರು ಕೇಳಿದ್ದೀರಾ? ಎಸ್ ಖಂಡತಾ ಕೇಳಿರ್ತೀರ..ಈ ಪಕ್ಷಿ ನೋಡೆ ಅಪರೂಪವಾದ್ರು, ತನ್ನ ಹೆಸರಿಗೆ ತಕ್ಕ ಹಾಗೆ ಪುಟಾಣಿ ದೇಹ ಹೊಂದಿರುವ ಪಕ್ಷಿ..ಹೇಗೆ ಬೇಕೋ ಹಾಗೆ ತನ್ನ ಪುಟ್ಟ ದೇಹವನ್ನು ಪಳಗಿಸುವ ಅಪರೂಪದ ಪಕ್ಷಿ..ಇತ್ತೀಚೆಗೆ ಅಲ್ಲಿಲ್ಲಿ ಕಾಣಿಸಿಕೊಳ್ಳುವ ಈ ಪಕ್ಷಿ. ಕ್ಯಾಲಿಫೋರ್ನಿಯಾದಲ್ಲಿ ಈ ಪಕ್ಷಿ ಮಾಡಿದ ಕೆಲಸ ಏನ್ ಗೊತ್ತಾ..? ಈ ಕಥೆ...

ವ್ಯಾಲೆಂಟೈನ್ಸ್ ಡೇ ಹಿನ್ನಲೆ ಇಷ್ಟೊಂದು ಡಿಸ್ಕೌಂಟ್ ನಲ್ಲಿ ಸ್ಮಾರ್ಟ್ ಫೋನ್ ಗಳಾ….?

ಬೆಂಗಳೂರು(ಫೆ.10): ಇನ್ನೇನು ಫೆ.14 ರಂದು ಪ್ರೇಮಿಗಳ ದಿನ ಹತ್ತಿರ ಬರುತ್ತಿದೆ. ಈ ಹಿನ್ನಲೆಯಲ್ಲಿ ಸುಮಾರು ಜನ ಆಕರ್ಷಕ ಗಿಫ್ಟ್ ಗಳನ್ನು ಖರೀದಿಸಿ, ತಮ್ಮ ಪ್ರೀತಿ ಪಾತ್ರರಿಗೆ ಗಿಫ್ಟ್ ಗಳನ್ನು ನೀಡಲು ರೆಡಿಯಾಗಿರ್ತಾರೆ, ಇಂತವರಿಗೆ ಇದೀಗ ಒಂದೊಳ್ಳೆಯ ಪ್ಲಾನ್ ಇದಾಗಿದೆ, ಹೌದು, ನೀವು ಮೊಬೈಲ್ ಫೋನ್ ಖರೀದಿಸಲು ಯೋಚಿಸ್ತಾ ಇದ್ರೆ, ನಿಮಗೆ ಸ್ಮಾರ್ಟ್ ಫೋನ್ ಗಳ...

ಬೊಜ್ಜನ್ನ ಕರಗಿಸಬೇಕೇ..? ಹಾಗಾದ್ರೆ ಈ ಸೂಪ್ಗಳನ್ನ ಸೇವಿಸಿ..

ಇಂದಿನ ಕಾಲದಲ್ಲಿ ಜನರು ಸೇವಿಸುವ ಆಹಾರವೇ, ಆರೋಗ್ಯಕ್ಕೆ ಮಾರಕವಾಗಿದೆ. ಹಿಂದಿನ ಕಾಲದಲ್ಲಿ ಜಂಕ್‌ ಫುಡ್‌ಗಳು ಹೆಚ್ಚಾಗಿರಲಿಲ್ಲ. ಮನೆಯಲ್ಲೇ ಬೇಯಿಸಿ ತಿನ್ನುತ್ತಿದ್ದರು. ಆದ್ರೆ ಇತ್ತೀಚೆಗೆ ಜಂಕ್ ಫುಡ್ ಹಾವಳಿ ಹೆಚ್ಚಾಗಿದ್ದು, ಹೆಚ್ಚಿನವರು ಹೊಟೇಲ್‌ಗೆ ಹೋಗೋಕ್ಕೆ ಇಷ್ಟಪಡ್ತಾರೆ. ವಾರದಲ್ಲಿ ಮೂರು ದಿನವಾದ್ರೂ ಹೊಟೇಲ್ ತಿಂಡಿ ತಿನ್ನದಿದ್ರೆ, ಸಮಾಧಾನವಾಗುವುದೇ ಇಲ್ಲ. ಇದೇ ಕಾರಣಕ್ಕೆ ಬೊಜ್ಜಿನ ಸಮಸ್ಯೆ ಬರುತ್ತಿದೆ. ಹಾಗಾಗಿ...

ಅಶ್ವತ್ ನಾರಾಯಣ ವಿರುದ್ದ ಆರೋಪ ಮಾಡಿದ ಕುಮಾರಸ್ವಾಮಿ

ಸೃವೇ ಜನೋ ಸುಖಿನೋಭವಂತು.. ಡಾ ಅಶ್ವಥ್ ನಾರಾಯಣ್ ಬಿಎಂಎಸ್ ಟ್ರಸ್ಟ್ ಬಗೀತಿದ್ದಾರೆ.. ( ಲೂಟಿ )ಎಂದು ಆರೋಪ ಮಾಡಿದರುಡಾ ಅಶ್ವಥ್ ನಾರಾಯಣ್ ಟ್ರಸ್ಟ್ ನವರ ಮನೆಯಲ್ಲಿ ಊಟ ಮಾಡುವ ಫೋಟೋ ರಿಲೀಸ್ ಮಾಡಿದ ಕುಮಾರಸ್ವಾಮಿಇದಕ್ಕೆ ಡಾ ಅಶ್ವಥ್ ನಾರಾಯಣ್ ಉತ್ತರ ಕೊಡಲಿ..ನಾಚಿಕೆ ಆಗಬೇಕು ನಿಮಗೆ ಈ ರೀತಿ ದೇಶವನ್ನು ಲೂಟಿ ಮಾಡುತ್ತಿರುವ ನಿಮಗೆ ನಾಚಿಕೆ ಯಾಗಬೇಕು....

ತಾಯಿಯಾಗುತ್ತಿರೋ ತೃತೀಯ ಲಿಂಗಿ..?! ಟ್ರಾನ್ಸ್ ಜೆಂಡರ್ ಪೋಟೋಶೂಟ್ ವೈರಲ್..!

Special story: ತಂತ್ರಜ್ಞಾನ ಅದೆಷ್ಟೇ ಮುಂದುವರೆದ್ರೂ ಕೂಡಾ ಅದೇನೋ ಒಂದು ಶಕ್ತಿ ಪ್ರಪಂಚದಲ್ಲಿ ಅನೇಕ ವಿಸ್ಮಯಗನ್ನು ಬೆಳಕಿಗೆ ತರುತ್ತಲೇ ಇದೆ. ಇದೀಗ ದೇಶವೇ ಅಚ್ಚರಿ ಪಡುವಂತಹ ಒಂದು ಘಟನೆ ನಡೆದಿದೆ. ಆಕೆ ಹುಟ್ಟಿದ್ದು ಗಂಡಾಗಿ ನಿರಂತರ ಆಕೆ ಬೆಳೆದಿದ್ದು ಮಾತ್ರ ಹೆಣ್ಣಾಗಿ. ಇದೀಗ ಇನ್ನಷ್ಟು ಮುಂದುವರೆದು ಮಹಾ ವಿಸ್ಮಯಕ್ಕೆ ಸಾಕ್ಷಿಯಾಗಿದ್ದಾರೆ. ಹೌದು ತೃತೀಯ ಲಿಂಗಿಯೊಬ್ಬರು ಇದೀಗ...

ಕೊಡಗು: ಗಡಿಪಾರು ತಡೆಯೊಡ್ಡಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

political news ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...
- Advertisement -spot_img

Latest News

ಬೇಸಿಗೆಯಲ್ಲೂ ಬಿಯರ್‌ ಗೆ ಭಾರೀ ಡಿಮ್ಯಾಂಡ್!

ರಾಜ್ಯದಲ್ಲಿ ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಚಿತ್ರಣದಲ್ಲೂ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಕಡು ಬಿಸಿಲಿನಿಂದಾಗಿ ಮದ್ಯಪ್ರಿಯರು ಇದೀಗ...
- Advertisement -spot_img