State News:
ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...
ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಸಂಗಪ್ಪನನ್ನು ಮಲ್ಲಪ್ಪ ಕೊಲಕಾರ್, ಪರಸಪ್ಪ, ಬಸಪ್ಪ, ಪ್ರಭು ನಾಟಿಕರ್ ಎಂಬುವವರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಖಾಲಿ ಜಮೀನೊಂದರಲ್ಲಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ, ಎರಡು ದಿನಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಘಟನೆಗೂ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಸಂಗಪ್ಪ...
Special Story:
SHAMBALA NAGARA:
ಭಾರತದಲ್ಲಿದೆ ಆ ಒಂದು ನಿಗೂಢ ನಗರ ಗೂಗಲ್ ಮ್ಯಾಪ್ ಗೂ ಸಿಗಲ್ಲ ಆ ಒಂದು ಪ್ರದೇಶ.ಕೇವಲ ಪುಣ್ಯವಂತರಿಗೆ ಮಾತ್ರ ಇದು ಕಾಣಸಿಗುವುದಂತೆ. ಅದು ಸಾಕ್ಷಾತ್ ದೇವ ಭೂಮಿ.. ಆ ಅದ್ಭುತ ತಾಣಕ್ಕೆ ಭೇಟಿ ಕೊಟ್ರೆ ನೀವು ಚಿರಂಜೀವಿಯಾಗ್ತೀರಾ ಈ ಒಂದು ಕಾರಣದಿಂದಲೇ ಇಡೀ ಪ್ರಪಂಚ ಭಾರತದತ್ತ ತಿರುಗಿ ನೋಡುವಂತೆ ಮಾಡುತ್ತಿದೆ.ಹಾಗಿದ್ರೆ ಯಾವುದು...
Political News:
ಡಿ.ಕೆ. ಶಿವಕುಮಾರ್ ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್ಚಂದ್ರ ಅವರು, ಕಾಂಗ್ರೆಸ್ನಲ್ಲಿ ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು. ಹಾಗಂತ ಟಿಕೆಟ್ಗಾಗಿ...
Hassan News:
ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...
ಕಾಡಿನ ಒಂದು ಮರದ ಮೇಲೆ ಒಂದು ಕೋಗಿಲೆ ವಾಸವಾಗಿತ್ತು . ಅದೇ ಮರದ ‘ ಮೇಲೆ ಬೇರೆ ಕೆಲವು ಪಕ್ಷಿಗಳು ವಾಸವಾಗಿದ್ದವು , ಕೋಗಿಲೆಗೆ ಖುಷಿಯಾದಾಗ ಅದು ಹಾಡುತ್ತಿತ್ತು,
ಇದರಿಂದ ಬೇರೆ ಪಕ್ಷಿಗಳಿಗೆ ಕಿರಿಕಿರಿಯಾಗುತ್ತಿತ್ತು . ಒಂದು ದಿನ ಎಲ್ಲ ಪಕ್ಷಿಗಳು ಸೇರಿ ಅದನ್ನು ಅಲ್ಲಿಂದ ಓಡಿಸಿದವು . ಅದು ಕಾಡಿನ ಹೊರಗೆ ಇರುವ ಒಂದು...
special story
ಮಾತಿನ ಮೋಡಿಗೆ ಮತ್ತು ಬಟ್ಟಿಗೆ ಅವರ ಐಶರಾಮಿ ಜೀವನಕ್ಕೆ ಎಂತಹವರು ಸಹ ನಂಬುತ್ತಾರೆ. ಊಟಬಲ್ಲವನಿಗೆ ರೋಗವಿಲ್ಲ ಮತುಬಲ್ಲವನಿಗೆ ಜಗಳವಿಲ್ಲ. ಎಂಬ ಗಾದೆ ಗೊತ್ತಿತ್ತು ಆದರೆ ಬಟ್ಟೆಬಲ್ಲವನಿಗೆ ನಂಬದವರಿಲ್ಲ ಎಂಬುದನ್ನು ಸಹ ಇಲ್ಲೊಬ್ಬ ವ್ಯಕಿ ಸಾಬೀತು ಮಡಿದ್ದಾನೆ. ಅಷ್ಟೆ ಅಲ್ಲದೆ ತನ್ನಮಾತಿನ ಮೂಲಕವೇ ಹೊಟೆಲ್ ಸಿಬ್ಬಂದಿಗಳನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿ ಆಭರಣಗಳನ್ನು ಸಹ...
Special Stories:
ಚಿರತೆಯೊಂದು ಬೇಟೆಯಾಡುತ್ತಾ ಮುಳ್ಳು ಹಂದಿಯ ಮರಿಗಳನ್ನು ಹಿಡಿಯಲು ಪ್ರಯತ್ನಿಸಿರೋ ವೀಡಿಯೋ ಇದೀಗ ಫುಲ್ ವೈರಲ್ ಆಗಿದೆ. ಮುಳ್ಳು ಹಂದಿಯ ಗುಂಪೊಂದು ರಸ್ತೆ ದಾಟುವ ಸಂದರ್ಭದಲ್ಲಿ ಚಿರತೆಯೊಂದು ಎದುರಾಗುತ್ತೆ ಇಂತಹ ಸಂದರ್ಭದಲ್ಲಿ ತನ್ನ ಮರಿಗಳನ್ನು ರಕ್ಷಿಸುವ ತಾಯಿ ಮುಳ್ಳುಹಂದಿ ಮರಿಗಳನ್ನು ಗರಿ ಬಿಡಿಸಿದಂತೆ ಮುಳ್ಳುಗಳನ್ನು ಚಿರತೆಗೆ ಎರಗಿಸುತ್ತದೆ.ಇದರಿಂದ ಅದೆಷ್ಟೇ ಪ್ರಯತ್ನಿಸಿದರೂ ಚಿರತೆಗೆ ಮುಳ್ಳು ಹಂದಿ...
national news
ಧರ್ಮ ದಂಗಲ್ ನಿಂದಾಗಿ ಈಗ ಒಬ್ಬ ರಾಜಕಾರಣಿ ಅಧೀಕಾರದಿಂದ ಕೆಳಗಿಳಿಯುವಂತಾಗಿದೆ.ಯೆಸ್ ಮಹಾರಾಷ್ಟçದ ರಾಜ್ಯದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜಿನಾಮೆ ನೀಡಿದ್ದಾರೆ.
ಛತ್ರಪತಿ ಶೀವಾಜಿ ಅವರ ಕುರಿತು ಅವಹೇಳನಕಾರಿ ಮಾತನಾಡಿದ್ದಕ್ಕಗಿ ಅವರನ್ನು ಒತ್ತಾಯಪೋರ್ವಕವಾಗಿ ಅಧಿಕಾರದಿಂದ ಕೆಳಗಿಳಿಸಲಾಗಿದೆ.
ಮುಂಬಯಿ: ಛತ್ರಪತಿ ಶಿವಾಜಿ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಟೀಕೆಗೆ ಗುರಿಯಾಗಿದ್ದ...
ಪ್ರಪಂಚದಲ್ಲಿ ಆಗಿರತ್ತಿರುವ ಬದಲವಣೆಯಿಂದಗಿ ಹಾಗೂ ಏರಿಕೆಯಾಗುತ್ತಿರುವ ಜನಸಂಖ್ಯಯಿAದಾಗಿ ದಿನೆ ದಿನೆ ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತಿದೆ. ಏಕೆಂದರೆ ಜನಸಂಖ್ಯಾ ಏರಿಕೆಯಿಂದಾಗಿ ಸ್ಥಳದ ಆಭಾವ ಉಂಟಾಗುತ್ತಿದೆ.ಇದರಿAದಾಗಿ ಪ್ರಕೃತಿ ನಾಶ ಮಾಡಿ ಅವನ ವಾಸಕ್ಕೆ ಸ್ಥಳವನ್ನು ಮಡಿಕೊಳ್ಳುತ್ತಿದ್ದಾನೆ ಹಾಗೆಯೆ ತತ್ರಜ್ಙಾನದ ಬದಲಾವಣೆಯಿಂದಾಗಿ ಜನರ ಜೀವನ ಶೈಲಿಯ ಬದಲಾವಣೆಯಿಂದಾಗಿ ಜನರ ಸೋಂಬೇರಿತನದಿAದಾಗಿ ಸುಲಭ ಕೆಲಸಕ್ಕೆ ಮೊರೆ ಹೋಗುತ್ತಿದ್ದನೆ ಇದರಿಂದಾಗಿ ತಂತ್ರಜ್ವಾನದ...
Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...