ಪ್ರಪಂಚದಲ್ಲಿ ಆಗಿರತ್ತಿರುವ ಬದಲವಣೆಯಿಂದಗಿ ಹಾಗೂ ಏರಿಕೆಯಾಗುತ್ತಿರುವ ಜನಸಂಖ್ಯಯಿAದಾಗಿ ದಿನೆ ದಿನೆ ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತಿದೆ. ಏಕೆಂದರೆ ಜನಸಂಖ್ಯಾ ಏರಿಕೆಯಿಂದಾಗಿ ಸ್ಥಳದ ಆಭಾವ ಉಂಟಾಗುತ್ತಿದೆ.ಇದರಿAದಾಗಿ ಪ್ರಕೃತಿ ನಾಶ ಮಾಡಿ ಅವನ ವಾಸಕ್ಕೆ ಸ್ಥಳವನ್ನು ಮಡಿಕೊಳ್ಳುತ್ತಿದ್ದಾನೆ ಹಾಗೆಯೆ ತತ್ರಜ್ಙಾನದ ಬದಲಾವಣೆಯಿಂದಾಗಿ ಜನರ ಜೀವನ ಶೈಲಿಯ ಬದಲಾವಣೆಯಿಂದಾಗಿ ಜನರ ಸೋಂಬೇರಿತನದಿAದಾಗಿ ಸುಲಭ ಕೆಲಸಕ್ಕೆ ಮೊರೆ ಹೋಗುತ್ತಿದ್ದನೆ ಇದರಿಂದಾಗಿ ತಂತ್ರಜ್ವಾನದ...
ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ
ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...
politicak news
ಭಾರತ ಜೋಡೋ ಯಾತ್ರ ಮೂಲಕ ದೇಶವನ್ನೇ ಸಂಚಾರ ಮಾಡಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಕಾಂಗ್ರೇಸ್ ಪಕ್ಷ . ಅದೇ ರೀತಿ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ವಿಬಿನ್ನ ರೀತಿಯಲ್ಲಿ ಪ್ರಣಾಳಿಕೆ ಸಿದ್ದಗೊಳಿಸುವುದರ ಮೂಲಕ ವಿವಿಧ ರೀತಿಯಲ್ಲಿ ಸಮಾವೇಶವನ್ನು ಕೈಗೊಂಡು ಪ್ರಣಾಳಿಕೆಯಲ್ಲಿ ಹೊರಡಿಸಿರುವವ ಯೋಜನೆಗಳನ್ನು ಪ್ರಚಾರ ಮಾಡುತ್ತಿದೆ. ಕೆಲವು ದಿನಗಳ...
national news
ಅವಶ್ಯಕತೆ ಇದ್ದಾಗ ನಮ್ಮನ್ನು ಬಳೆಸಿಕೊಳ್ಳುತ್ತಾರೆ ಎಂದು ಪದೇಪದೇ ರುಜುವಾಗುತ್ತಿದೆ.ಕಂಪನಿಗಳಿಗೆ ಆಧಾಯ ಜಾಸ್ತಿ ಇದ್ದಾಗ ಮಾತ್ರ ಹೆಚ್ಚು ಜನ ಕೆಲಸಗಾರರನ್ನು ಸೇರಿಸಿಕೊಂಡು ,ಕಂಪನಿಗೆ ಆಧಾಯದಲ್ಲಿ ಸ್ವಲ್ಪ ಇಳಿಕೆ ಕಂಡರೂ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಲಸ ಮಾಡುತ್ತದೆ. ಪೂರ್ವದಲ್ಲಿ ನೌಕರರಿಂದ ಕೋಟಿಗಟ್ಟಲೆ ಲಾಭ ಗಳಿಸಿಕೊಂಡು ನಂತರ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಟ್ಟ ಮಾರ್ಗ ಹಿಡಿಯುತ್ತವೆ. ಈಗಾಗಲೇ...
political news
ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ
ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು...
political news
ಇಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಡಿ ಕೆ ಶಿವಕುಮಾರ್ ಅವರು ಎಲ್ಲಾ ಕಾರ್ಯಕರ್ತರನ್ನು ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕು ಸೇರಿಸಿಕೊಂಡರು .
ಎಲ್ಲಾ ಕಾರ್ಯಕರ್ತರು...
Mandya News:
ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅದೇ ವಿಧಾನ...
small stories
ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...
Moral story
ಒಂದು ಊರಿನಲ್ಲಿ ಒಬ್ಬ ಶ್ರೀಮಂತನಿದ್ದ.ಆತ ಮಹಾಜಿಮಣ. ತಾನು ಗಳಿಸಿಟ್ಟ ಹಣವನ್ನು ಯಾರಾದರೂ ತೆಗೆದುಕೊಂಡು ಹೋದಾರು ಎನ್ನುವ ಭಯದಿಂದ ತನ್ನೆಲ್ಲಾ ಸಂಪತ್ತನ್ನು ಊರಾಚೆ ಇರುವ ಬನ್ನಿ ಗಿಡದ ಕೆಳಗೆ ಹುದುಗಿಸಿಡುತ್ತಾನೆ. ಪ್ರತಿನಿತ್ಯ ರಾತ್ರಿ ಕಂದೀಲು ಹಿಡಿದು ಆ ಸ್ಥಳಕ್ಕೆ ಬಂದು ಎಲ್ಲವೂ ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ ಹೋಗುತ್ತಿರುತ್ತಾನೆ.
ಇದೇ ಸಂದರ್ಭದಲ್ಲಿ ತನ್ನ ಬಳಿ...
special story
ಇಲ್ಲಿದೆ ನೋಡಿ ದಾರಿ ನಿಮ್ಮ ಕಂಪನಿಗಳಲ್ಲಿ ಕೆಲಸ ಮಾಡುವ ಸಹುದ್ಯೋಗಿಗಳು ಇಬ್ಬರು ಮೂರು ಜನರ ಮನೆಗಳು ಒಂದೆ ದಾರಿಯಲ್ಲಿ ಇದೇಯೇನು .ನಿಮ್ಮ ಅಥವಾ ನಿಮ್ಮ ಸಹದ್ಯೋಗಿಯ ಹತ್ರ ಕಾರು ಇದೆಯಾ ಹೋಗ್ಲಿ ಬಿಡಿ ಯಾರ ಹತ್ತಿರನಾದ್ರೂ ಇರ್ಲಿ. ನೀವು ಒಂದು
ಕೆಲಸ ಮಾಡಿ. ನಾಳೆಯಿಂದ ಬರುವಾಗ ಇಬ್ಬರು ಒಂದೆ ಕಾರಿನಲ್ಲಿ ಬನ್ನಿ ನೀವು ಒಂದು...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...