Friday, July 10, 2026

Uncategorized

ಕೊಡಗು: ಗಡಿಪಾರು ತಡೆಯೊಡ್ಡಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

political news ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...

ಆಸ್ಕರ್ ಪ್ರೋಮೋ ಬಿಡುಗಡೆ

ತೆಲುಗಿನ ಎಸ್ ಎಸ್ ರಾಜಮೌಳಿ ನಿರ್ಧೇಶನದ ಸಿನಿಮಾ ಆರ್ ಆರ್ ಆರ್ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಆಆಯ್ಕೆ ಆಗಿರುವ ವಿಷಯ ಎಲ್ಲರಿಗಾ ಹೊತ್ತಿರುವ ಸಂಗತಿ ಇನ್ನ ಈ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭೌ ಕಾರ್ಯಕ್ರಮು ಮಾರ್ಚ ೧೨ ರಂದು ನಡೆಯಲಿದ್ದು ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ ಸಿನಿಮಾಗಳ ಪ್ರೋಮೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.  ಇನ್ನ...

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...

ಅಕ್ರಮ ಸಂಬಂಧ ಸಂಗಪ್ಪ,

ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಸಂಗಪ್ಪನನ್ನು ಮಲ್ಲಪ್ಪ ಕೊಲಕಾರ್, ಪರಸಪ್ಪ, ಬಸಪ್ಪ, ಪ್ರಭು ನಾಟಿಕರ್ ಎಂಬುವವರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಖಾಲಿ ಜಮೀನೊಂದರಲ್ಲಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ, ಎರಡು ದಿನಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಘಟನೆಗೂ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಸಂಗಪ್ಪ...

ಸಂಜೀವಿನಿ ಹುಡುಕಾಟದಲ್ಲಿದೆ ಪ್ರಪಂಚ..?! ಭಾರತದಲ್ಲಿದೆ ಸಾವೇ ಬಾರದ ನಗರ..?!

Special Story: SHAMBALA NAGARA: ಭಾರತದಲ್ಲಿದೆ ಆ ಒಂದು ನಿಗೂಢ ನಗರ ಗೂಗಲ್  ಮ್ಯಾಪ್ ಗೂ ಸಿಗಲ್ಲ ಆ ಒಂದು  ಪ್ರದೇಶ.ಕೇವಲ ಪುಣ್ಯವಂತರಿಗೆ  ಮಾತ್ರ ಇದು ಕಾಣಸಿಗುವುದಂತೆ. ಅದು ಸಾಕ್ಷಾತ್ ದೇವ ಭೂಮಿ.. ಆ ಅದ್ಭುತ ತಾಣಕ್ಕೆ ಭೇಟಿ ಕೊಟ್ರೆ ನೀವು ಚಿರಂಜೀವಿಯಾಗ್ತೀರಾ ಈ  ಒಂದು ಕಾರಣದಿಂದಲೇ ಇಡೀ ಪ್ರಪಂಚ ಭಾರತದತ್ತ ತಿರುಗಿ ನೋಡುವಂತೆ  ಮಾಡುತ್ತಿದೆ.ಹಾಗಿದ್ರೆ ಯಾವುದು...

AAP ಸೇರ್ಪಡೆಯಾದ ಡಿ.ಕೆ.ಶಿ ಬಾವ…!

Political News: ಡಿ.ಕೆ. ಶಿವಕುಮಾರ್  ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ  ಪಕ್ಷಕ್ಕೆ  ಸೇರ್ಪಡೆಯಾಗಿದ್ದಾರೆ. ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ  ಅವರು, ಕಾಂಗ್ರೆಸ್‌ನಲ್ಲಿ  ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು‌. ಹಾಗಂತ ಟಿಕೆಟ್‌ಗಾಗಿ...

ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...

ಮಾತು ಬಲ್ಲವನಿಗೆ ಜಗಳವಿಲ್ಲ , ಊಟ ಬಲ್ಲವನಿಗೆ ರೋಗವಿಲ್ಲ

ಕಾಡಿನ ಒಂದು ಮರದ ಮೇಲೆ ಒಂದು ಕೋಗಿಲೆ ವಾಸವಾಗಿತ್ತು . ಅದೇ ಮರದ ‘ ಮೇಲೆ ಬೇರೆ ಕೆಲವು ಪಕ್ಷಿಗಳು ವಾಸವಾಗಿದ್ದವು , ಕೋಗಿಲೆಗೆ ಖುಷಿಯಾದಾಗ ಅದು ಹಾಡುತ್ತಿತ್ತು, ಇದರಿಂದ ಬೇರೆ ಪಕ್ಷಿಗಳಿಗೆ ಕಿರಿಕಿರಿಯಾಗುತ್ತಿತ್ತು . ಒಂದು ದಿನ ಎಲ್ಲ ಪಕ್ಷಿಗಳು ಸೇರಿ ಅದನ್ನು ಅಲ್ಲಿಂದ ಓಡಿಸಿದವು . ಅದು ಕಾಡಿನ ಹೊರಗೆ ಇರುವ ಒಂದು...

ಸುಳ್ಳು ಹೇಳಿ ಆಭರಣದೊಂದಿಗೆ ಪರಾರಿ

special story ಮಾತಿನ ಮೋಡಿಗೆ ಮತ್ತು ಬಟ್ಟಿಗೆ ಅವರ ಐಶರಾಮಿ ಜೀವನಕ್ಕೆ ಎಂತಹವರು ಸಹ ನಂಬುತ್ತಾರೆ. ಊಟಬಲ್ಲವನಿಗೆ ರೋಗವಿಲ್ಲ ಮತುಬಲ್ಲವನಿಗೆ ಜಗಳವಿಲ್ಲ. ಎಂಬ ಗಾದೆ ಗೊತ್ತಿತ್ತು ಆದರೆ ಬಟ್ಟೆಬಲ್ಲವನಿಗೆ ನಂಬದವರಿಲ್ಲ ಎಂಬುದನ್ನು ಸಹ ಇಲ್ಲೊಬ್ಬ ವ್ಯಕಿ ಸಾಬೀತು ಮಡಿದ್ದಾನೆ. ಅಷ್ಟೆ ಅಲ್ಲದೆ ತನ್ನಮಾತಿನ ಮೂಲಕವೇ ಹೊಟೆಲ್ ಸಿಬ್ಬಂದಿಗಳನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿ ಆಭರಣಗಳನ್ನು ಸಹ...

ಮರಿಗಳನ್ನು ರಕ್ಷಿಸಲು ಚಿರತೆ ಜೊತೆ ಮುಳ್ಳುಹಂದಿ ಫೈಟ್…!

Special Stories: ಚಿರತೆಯೊಂದು ಬೇಟೆಯಾಡುತ್ತಾ ಮುಳ್ಳು ಹಂದಿಯ  ಮರಿಗಳನ್ನು ಹಿಡಿಯಲು ಪ್ರಯತ್ನಿಸಿರೋ  ವೀಡಿಯೋ  ಇದೀಗ ಫುಲ್ ವೈರಲ್ ಆಗಿದೆ. ಮುಳ್ಳು ಹಂದಿಯ  ಗುಂಪೊಂದು ರಸ್ತೆ  ದಾಟುವ  ಸಂದರ್ಭದಲ್ಲಿ ಚಿರತೆಯೊಂದು ಎದುರಾಗುತ್ತೆ  ಇಂತಹ ಸಂದರ್ಭದಲ್ಲಿ ತನ್ನ ಮರಿಗಳನ್ನು ರಕ್ಷಿಸುವ ತಾಯಿ  ಮುಳ್ಳುಹಂದಿ ಮರಿಗಳನ್ನು  ಗರಿ ಬಿಡಿಸಿದಂತೆ ಮುಳ್ಳುಗಳನ್ನು ಚಿರತೆಗೆ ಎರಗಿಸುತ್ತದೆ.ಇದರಿಂದ ಅದೆಷ್ಟೇ ಪ್ರಯತ್ನಿಸಿದರೂ ಚಿರತೆಗೆ  ಮುಳ್ಳು ಹಂದಿ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img