FINENCIAL STORY
ಈಗಾಗಲೆ ಆರ್ಥಿಕ ಬಿಕ್ಕಟನ್ನು ಎದುರಿಸುತ್ತಿರುವ ಭಾರತ ಹಲವಾರು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೈಗಾರಿಕೆಗಳಿಂದ ಮತ್ತು ವಾಣಿಜ್ಯೋದ್ಯಮದಿಂದ ಮಾತ್ರ ದೇಶದ ಆರ್ಥಿಕ ಅಭಿವೃದ್ದಿ ಹೊಂದಲು ಸಾಧ್ಯ ಎನ್ನುವ ದೃಷ್ಟಿಯಿಂದ ವಿದೇಶದಿಂದ ಹಲವಾರು ಕೈಗಾರಿಕೆಗಳನ್ನು ಭಾರತಕ್ಕೆ ಕರೆಸಿಕೊಂಡು ಇಲ್ಲಿ ಸ್ಥಾಪನೆ ಮಾಡಿ ಸ್ವದೇಶಿಗರಿಗೆ ಉದ್ಯೋಗ ದೊರೆಯುವಂತೆ ಮಾಡಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದರು.ಆದರೆ ಸಾಂಕ್ರಾಮಿಕ ಕೊರೋನಾ ಹಾವಳಿಯಿಂದ...
Temple:
ಶಿವನು ಅಭಿಷೇಕ ಪ್ರಿಯ, ಸ್ವಲ್ಪ ನೀರು ಸುರಿದರೂ ಕರುಣಿಸುವ ದೇವರು. ಅಂತಹ ಶಿವನಿಗೆ ಒಂದೊಂದು ಪ್ರದೇಶದಲ್ಲಿ ವಿಚಿತ್ರ ಅಭಿಷೇಕಗಳು ನಡೆಯುತ್ತಿವೆ.ಇಲ್ಲಿನ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ಅಭಿಷೇಕ ಮಾಡಲಾಗುತ್ತದೆ.
ಗುಜರಾತಿನ ಸೂರತ್ನಲ್ಲಿರುವ ರುಂದನಾಥ್ ಮಹಾದೇವ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ವಿಚಿತ್ರವಾಗಿ ಅಭಿಷೇಕ ಮಾಡಲಾಗಿದೆ. ಆ ಏಡಿಗಳನ್ನು ಭಗವಂತನಿಗೆ ಅರ್ಪಿಸುತ್ತಾರೆ. ಸೂರತ್ನಲ್ಲಿರುವ ರುಂದನಾಥ ಮಹಾದೇವ ದೇವಸ್ಥಾನಕ್ಕೆ ನಿತ್ಯ ಸಾವಿರಾರು...
National news:
ಹೆತ್ತವರಿಗೆ ಮಕ್ಕಳ ಸಾಧನೆ ಕಾಣುವುದಕ್ಕಿಂತ ಮತ್ತೊಂದು ಸಂತೋಷ ಬೇರೆಲ್ಲೂ ಇಲ್ಲ. ಅದೇ ಒಬ್ಬ ತಂದೆಗೆ ತನ್ನ ಮಗಳ ಉನ್ನತ ಸ್ಥಾನದಲ್ಲಿದ್ದಾಳೆ ಎಂಬುದನ್ನ ಕೇಳೋದೋ ಸಂತಸ. ಅಂತಹದ್ರಲ್ಲಿ ಮಗಳು ಪೈಲಟ್ ಆಗಿರುವ ವಿಮಾನಕ್ಕೆ ತಾನೇ ಪ್ರಯಾಣಿಕನಾಗಿ ಹೋಗುವುದು ಅಂದರೇ ಅದೊಂದು ಭಾವನಾತ್ಮಕ ಕ್ಷಣ. ಇಂತಹ ಭಾವನಾತ್ಮಕ ದೃಶ್ಯಗಳು ಅರೆಕ್ಷಣದಲ್ಲಿ ನಮ್ಮನ್ನು ಸೆಳೆಯುತ್ತವೆ. ಜತೆಗೆ, ಹೃದಯದಲ್ಲೂ...
internatinal news:
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡೆರ್ನ್, ನಂತರ ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಮುನ್ನಡೆಸಿದರು, ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ...
special story
ಹೊಸ ವರ್ಷದ ನಿಮಿತ್ತ ಮೀಷೊ ಆಪ್ ಮೂಲಕ ರೈತ ಸಂಜೀವ್ ಗೌಡನ ಹೆಂಡತಿ ಕೆಲವು ವಸ್ತುಗಳನ್ನು ಕರಿದಿಸಿದ್ದಳು. ಕರೀದಿ ಮಾಡಿದ ಕೆಲವು ದಿನಗಳ ನಂತರ ಅವರ ಮನೆಗೆ ಒಂದು ಕೋಪನ್ ಬಂದಿರುತ್ತದೆ. ಇದರಲ್ಲಿ ಎಕ್ಷಯುವಿ 700 ಕಾರು ಗೆದ್ದಿರುವುದಾಗಿ ತಿಳಿಸಿರುತ್ತಾರೆ.ಸೈಬರ್ ಕಳ್ಳರು ಇವರಿಗೆ ಕೆರೆ ಮಾಡಿ ನಿಮಗೆ 21 ಲಕ್ಷದ ಕಾರು ಬೇಕಾ...
Political news
ಇನ್ನೇನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಶುರುವಾಗಲಿದ್ದು ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಗಳನ್ನು ರಾಜ್ಯಕ್ಕೆ ಕರೆಸುವ ಮೂಲಕ ಪ್ರಚಾರವನ್ನು ಚುರುಕುಗೊಳಿಸುತ್ತದೆ .ಅದೇ ರೀತಿ ಬಿಜೆಪಿಯ ಚಾಣಕ್ಯ ಅಂತ ಕರೆಸಿಕೊಳ್ಳುವ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಷಾ ಅವರು ಸಹ ಈಗಾಗಲೆ ಬೇಟಿ ನೀಡಿ ಅವರ ಚಾಣಾಕ್ಷತನದಿಂದ ಪ್ರಚಾರದಲ್ಲಿ ಕೊಂಚ ಬದಲಾವಣೆಗಳನ್ನು ತಂದಿದ್ದಾರೆ. ಇದರಿಂದಾಗಿ...
special story
ಕಂಪನಿಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಒತ್ತಡದಿಂದಾಗಿ ಮತ್ತು ಟಾರ್ಗೇಟ್ ನಿಂದಾಗಿ ಉದ್ಯೋಗಿಗಳಿಗೆ ಕೆಲಸ ಮಾಡಲು ಕಷ್ಟವಾಗುತ್ತಿದೆ. ಕಛೇರಿಯಲ್ಲಿನ ಕೆಲಸದ ಒತ್ತಡದಿಂದಾಗಿ ಮನೆಯಲ್ಲಿಯೂ ಸಹ ಕಛೇರಿ ಕೆಲಸದಲ್ಲಿ ತೊಡಗಿರುವುದರಿಂದ ಉದ್ಯೋಗಿಗಳಿಗೆ ಮನೆಯಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಮನೆಯವರ ಕಡೆ ಸರಿಯಾಗಿ ಗಮನ ಕೊಡಲು ಆಗುತ್ತಿಲ್ಲ .ಒತ್ತಡ ಕಡಿಮೆ ಇರುವ ಕಡೆ ಕೆಲಸ ಮಾಡಲು ಬಯಸಿ ಹಲವಾರು...
Women health:
ಪ್ರತಿ ವಿವಾಹಿತ ಮಹಿಳೆ ತಾಯಿ ಎಂದು ಕರೆಸಿಕೊಳ್ಳಲು ಹಂಬಲಿಸುತಿರುತ್ತಾಳೆ ,ತಾಯಿ ತನದ ಗೋಸ್ಕರ ಮಹಿಳೆಯರ ಅರಟ ಅಷ್ಟಿಷ್ಟಲ್ಲ , ಮಕ್ಕಳಿಗಾಗಿ ಯೋಜನೆಯನ್ನು ಪ್ರಾರಂಭಿಸಿದ ಮಹಿಳೆಯರು ಗರ್ಭಧಾರಣೆಗಾಗಿ ತಮ್ಮ ದೇಹವನ್ನು ಸಿದ್ಧಪಡಿಸಬೇಕು ಎಂದು ವೈದ್ಯಕೀಯ ತಜ್ಞರು ಸೂಚಿಸುತ್ತಾರೆ, ಗರ್ಭಧರಿಸಿದ ನಂತರ, ಪೌಷ್ಠಿಕಾಂಶಕ್ಕೆ ವಿಶೇಷ ಗಮನ ನೀಡಬೇಕು ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ, ಗರ್ಭಧಾರಣೆಯ...
FILM STORY
ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...
ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...