Tuesday, April 28, 2026

Uncategorized

ಮೂಗಿನಿಂದ ರಕ್ತ ಸೋರುತ್ತಿದ್ದರೆ ಅದರ ಚಿಕಿತ್ಸೆ ಹೇಗೆ ಮಾಡಬೇಕು..?

ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್‌ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...

ಪುಟ್ಟ ಹುಡುಗಿಯ ಮಸ್ತ್ ಮಸ್ತ್ ಡ್ಯಾನ್ಸ್ !

viral video : ಮಕ್ಕಳ ಎಂದರೇ ಆದ್ಯಾರಿಗೇ ಇಷ್ಟ ಇಲ್ಲ ಹೇಳಿ,  ಅವು ಏನ್  ಮಾಡುದ್ರು ಮುದ್ದು, ತಮ್ಮ ಪುಟ್ಟ ಪುಟ್ಟ ಹೆಜ್ಜೆಗಳನ್ನ ಹಾಕುತ್ತಾ ಕುಣಿಯೋಕೆ ಶುರು ಮಾಡುದ್ರೆ ಎಂತವರು ಬೇಕಾದ್ರೂ ಕಳೆದು ಹೋಗೋ ಅಂತ ಫೀಲ್ ಶುರು ಆಗುತ್ತೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪ ಅಂತೀರಾ ಇಲ್ಲೊಬ್ಬಳು ಪುಟ್ಟ ಬಾಲಕಿ ವೇದಿಕೆ ಮೇಲೆ ಮೈಮರೆತು ಸಂತೋಷದಿಂದ...

ಈ ಆಹಾರಗಳಲ್ಲಿ ಪೋಷಕಾಂಶಗಳು ಅಧಿಕ.. ಬೆಳಗಿನ ಉಪಹಾರವಾಗಿ ಸೇವಿಸಿದರೆ ಫಿಟ್ ಆಗಿರುತ್ತೀರಾ..!

Health: ಚಳಿಗಾಲವು ಅನೇಕ ಕಾಲೋಚಿತ ರೋಗಗಳನ್ನು ತರುತ್ತದೆ. ಈ ಪರಿಸ್ಥಿತಿಯಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ವಿಶೇಷವಾಗಿ ಬೆಳಿಗ್ಗೆ ಟಿಫಿನ್ ಸಮಯದಲ್ಲಿ ಕೆಲವು ರೀತಿಯ ಆಹಾರವನ್ನು ತೆಗೆದುಕೊಳ್ಳಬೇಕು. ಇವುಗಳಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದರಿಂದ ಅವರು ಆರೋಗ್ಯವಂತರಾಗುತ್ತಾರೆ. ಇವುಗಳನ್ನು ತಿಂದ ನಂತರ ಅವರು ದಿನವಿಡೀ ಶಕ್ತಿಯುತವಾಗಿ ಕಾಣುತ್ತಾರೆ. ಅಂತಹ ಕೆಲವು ಆಹಾರಗಳ ಬಗ್ಗೆ ತಿಳಿಯೋಣ. ಮೊಸರು...

ಸಿದ್ದರಾಮಯ್ಯ ಅವರನ್ನು ಹರಕೆಯ ಕುರಿ ಮಾಡಿದ್ರಾ ಕಾಂಗ್ರೆಸ್ ನವರು

bengalore news ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಪ್ರಜಾಧ್ವನಿ ಸಮಾವೇಶ ಯೋಜನೆ ಮೂಲಕ ಜನರನ್ನು ತಲುಪುವ ಕೆಲಸ ಮಾಡುತ್ತಿದ್ದಾರೆ.ಈ ರೀತಿ ಜನರನ್ನು ತಲುಪಿದರೆ ಜನರು ಮತ ಸೆಳೆಯುವ ಹುನ್ನಾರ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಈ ರೀತಿಯಾಗಿ ಹೇಳಿದ್ದಾರೆ . ನಿನ್ನೆ ಸಮಾವೇಶ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಕೋಲಾರದಲ್ಲಿ...

ಜನರಿಗೆ ರಾಹುಲ್ ಗಾಂಧಿ ಪತ್ರ…!

National News: ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್‌ಶೀಟ್‌...

ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ

ಕಲಬುರ್ಗಿಯ ಪಟ್ಟಣ ಗ್ರಾಮಗಳಲ್ಲಿ ಕುಮಾರಸ್ವಾಮಿ ಹೇಳಿಕೆ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ್ದಾರಂತೆ ಸ್ಯಾಂಟ್ರೋ ರವಿ ಗುಜರಾತ್ಗೆ ಹೋಗಿದ್ದೇಕೆ ಎಲ್ಲಾ ರೀತಿಯ ದಂಧೆಕೋರರಿಗೆ ಗುಜರಾತ್ ಬಹಳ ಪ್ರಯವಾದದ್ದೇಕೆ . ಸ್ಯಾಂಟ್ರೋ ರವಿಯನ್ನು ಕರ್ನಾಟಕ ಗಡಿಯನ್ನು ದಾಟಲು ಹೇಗೆ ಬಿಟ್ಟರು . ಬಿಜೆಪಿ ಅವರ ಅಲ್ಲಿ ಸಿಕ್ಕಿ ಹಾಕಿಕೊಳ್ಳದಿದ್ದರೆ ಅವನನ್ನ ವಿದೇಶಕ್ಕೆ ಕಳುಹಿಸುವ ಪ್ಲಾನ್ ಏನಾದರೂ ಹಾಕಿಕೊಂಡಿದ್ದರಾ...

ದೇಹದ ಎಲ್ಲಾ ನೋವುಗಳಿಂದ ಹಿಡಿದು ಕ್ಯಾನ್ಸರ್ ತಡೆಗಟ್ಟುವಿಕೆಯವರೆಗೆ, ಈ ಪದಾರ್ಥಗಳು ಅದ್ಭುತ..!

Health; ದೇಹದ ನೋವು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಅದನ್ನು ಅನುಭವಿಸಿರಬೇಕು. ಕೆಲವರಲ್ಲಿ ಇದು ತೀವ್ರವಾಗಿರಬಹುದು. ಆದರೆ ಇದು ಈ ತೀವ್ರತೆಯನ್ನು ತಲುಪುವ ಮೊದಲು, ಅದನ್ನು ತಡೆಯುವ ಮಾರ್ಗಗಳನ್ನು ಕಂಡುಹಿಡಿಯುವುದು. ನೋವು ನಿವಾರಣೆಗಾಗಿ ನಾವು ಸಾಮಾನ್ಯವಾಗಿ ಪ್ರಿಸ್ಕ್ರಿಪ್ಷನ್ ಡ್ರಗ್ಸ್ ಅಥವಾ ಓವರ್-ದಿ-ಕೌಂಟರ್ ನೋವು ನಿವಾರಕಗಳನ್ನು ಅವಲಂಬಿಸಿರುತ್ತೇವೆ. ವಾಸ್ತವವಾಗಿ, ನಮ್ಮ ಭಾರತೀಯರ ಪ್ರತಿಯೊಂದು...

ಮಕರ ಸಂಕ್ರಾಂತಿಯಂದು ಇಲ್ಲಿ ಸ್ನಾನ ಮಾಡಿದರೆ ಏಳು ಜನ್ಮಗಳ ಪಾಪಗಳು ದೂರವಾಗುತ್ತದೆ..!

ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಕೆಲವೆಡೆ ಜಾತ್ರೆ ನಡೆಯುತ್ತದೆ. ಭಕ್ತರು ತಮ್ಮ ಪಾಪಗಳನ್ನು ತೊಳೆದುಕೊಳ್ಳಲು ಗಂಗಾಸ್ನಾನ ಮಾಡುತ್ತಾರೆ. ಈ ಪ್ರದೇಶದಲ್ಲಿ ಪುಣ್ಯಸ್ನಾನ ಮಾಡಿದರೆ ಸಾವಿರ ಗೋವನ್ನು ದಾನ ಮಾಡಿದಷ್ಟು ಪುಣ್ಯ ಸಿಗುತ್ತದೆ. ನಮ್ಮ ದೇಶದ ಎಲ್ಲ ಹಬ್ಬಗಳಿಗೂ ಅದರದ್ದೇ ಆದ ಮಹತ್ವವಿದೆ. ಒಂದೊಂದು ಹಬ್ಬಕ್ಕೂ ಒಂದೊಂದು ಅರ್ಥವಿದೆ. ಎಲ್ಲ ಜಾತಿ, ಪಂಗಡದವರು ತಮ್ಮದೇ ಸಂಪ್ರದಾಯದಲ್ಲಿ ಹಬ್ಬಗಳನ್ನು...

ಅರಿಶಿನದಿಂದ ಹೀಗೆ ಮಾಡಿ ಆರ್ಥಿಕಭಿವೃದ್ಧಿ ಯಾಗುತ್ತದೆ..!

ಅರಿಶಿಣವನ್ನು ವಿವಿಧ ರೀತಿಯ ಪೂಜೆ ಮತ್ತು ಆರಾಧನೆಗಳಲ್ಲಿಯೂ ಬಳಸಲಾಗುತ್ತದೆ. ಈ ಕ್ರಮದಲ್ಲಿ, ಇಂದು ನಾವು ಕೆಲವು ಎಫೆಕ್ಟಿವ್ ಪರಿಹಾರಗಳನ್ನು ತಿಳಿದುಕೊಳ್ಳೋಣ . ಕೆಲವೊಮ್ಮೆ ಅದೃಷ್ಟದ ಕೊರತೆಯಿಂದಾಗಿ, ಎಲ್ಲದರಲ್ಲೂ ವೈಫಲ್ಯ ಸಂಭವಿಸುತ್ತದೆ. ಇದಕ್ಕೆ ಅವರ ದುರಾದೃಷ್ಟವೇ ಕಾರಣವಿರಬಹುದು. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ದೋಷವನ್ನು ಸರಿಪಡಿಸಲು, ಅದೃಷ್ಟವನ್ನು ನೀಡಲು ಹಲವು ಮಾರ್ಗಗಳಿವೆ. ಅರಿಶಿನವು ಈ ಪರಿಹಾರಗಳಲ್ಲಿ ಒಂದಾಗಿದೆ. ಆಯುರ್ವೇದದಲ್ಲಿ...

ಮೆಟ್ರೋ ಕಾಮಗಾರಿಯಿಂದ ಮತ್ತೊಂದು ದುರಂತ…!ಎಚ್ಚೆತ್ತುಕೊಳ್ಳದ ರಾಜಕೀಯ ನಾಯಕರು..?!

State News: ಮೊನ್ನೆಯಷ್ಟೇ ನಮ್ಮ ಮೆಟ್ರೋ  ಕಾಮಾಗಾರಿಗೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್​​ ರಸ್ತೆಯಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್​ ಮಾರ್ಕೆಟ್​​​ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿತ್ತು. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img