Tuesday, April 28, 2026

Uncategorized

ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಿದೆ. ಬುದುನೂರಿನಲ್ಲಿ ಬೃಹತ್ ಕಿತ್ತಳೆ ಹಾರವನ್ನು ಹಾಕಿ ಜೆಡಿಎಸ್ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಗೆ ಪಂಚರತ್ನ ರಥಯಾತ್ರೆ ಆಗಮಿಸಿದೆ. ನಗರಕ್ಕೆ ಬರುತ್ತಿದ್ದಂತೆ...

ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಆತಂಕಕಾರಿ, ಆದರೆ ಭಾರತೀಯರು ಭಯಪಡುವ ಅಗತ್ಯವಿಲ್ಲ : ಆದರ್‌ ಪೂನಾವಾಲಾ

ನವದೆಹಲಿ: ಚೀನಾದಲ್ಲಿ ಕೊರೊನಾವೈರಸ್ ಹರಡುವಿಕೆ ಮತ್ತು ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಆದರ್ ಪೂನವಾಲಾ ಬುಧವಾರ ಭಾರತ 'ಅತ್ಯುತ್ತಮ ವ್ಯಾಕ್ಸಿನೇಷನ್ ಕವರೇಜ್ ಮತ್ತು ಟ್ರ್ಯಾಕ್ ರೆಕಾರ್ಡ್' ಎಂದು ಹೇಳಿದ್ದಾರೆ. ಈ ಸಾಂಕ್ರಾಮಿಕ ರೋಗ ಹರಡುವ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದರೊಂದಿಗೆ, ಭಾರತ...

ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದರ್ಗಾ ಕಟ್ಟಡ ತೆರವು

ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ...

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...

ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರು ಬೊಮ್ಮಾಯಿಯವರನ್ನು ಸ್ವಾಗತಿಸಿದರು. ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದ್ದು, ಡಿಸೆಂಬರ್...

ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ : ಅರ್ಜೆಂಟೀನಾ ಗೆಲುವಿಗೆ ಅಭಿನಂದಿಸಿದ ಪ್ರಧಾನಿ ಮೋದಿ

ಫುಟ್ಬಾಲ್ ವಿಶ್ವಕಪ್‌ನಲ್ಲಿ ಜಯಗಳಿಸಿದ ಅರ್ಜೆಂಟೀನಾವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇದು ಅತ್ಯಂತ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದ್ದು, ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. #FIFAWorldCup ಚಾಂಪಿಯನ್ಸ್ ಕಿರೀಟವನ್ನು ಅಲಂಕರಿಸಿದ ಅರ್ಜೆಂಟೀನಾಗೆ ಅಭಿನಂದನೆಗಳು! ಟೂರ್ನಿಯುದ್ದಕ್ಕೂ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಮಹಾನ್ ಗೆಲುವಿಗಾಗಿ...

ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಸಂಗೊಳ್ಳಿ ರಾಯಣ್ಣ ವೃತ್ತ ತೆರವು

ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಅನಧಿಕೃತವಾಗಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ವಿಚಾರವಾಗಿ ಖಾಕಿ ಸರ್ಪಗಾವಲಿನಲ್ಲಿ ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ರಾಯಣ್ಣ ಭಾವಚಿತ್ರ ತೆರವು ಮಾಡಲಾಗಿದೆ. ತೆರವು ಮಾಡುವ ಮೊದಲು ಕೆ.ಆರ್.ನಗರದ ಕಾಗಿನೆಲೆ ಮಠದ ಡಾ.ಶಿವಪುರಿ ಶಿವಾನಂದ ಸ್ವಾಮೀಜಿಯಿಂದ ಪೂಜೆ ಸಲ್ಲಿಸಿದರು. 21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ...

ಯಾವ ಬ್ಲಡ್ ಗ್ರೂಪ್ ನವರು ಯಾವ ಆಹಾರವನ್ನು ತಿನ್ನಬೇಕು ಎಂದು ನಿಮಗೆ ತಿಳಿದಿದೆಯೇ..?

Health: ಆಹಾರದಲ್ಲಿ ಹೇರಳವಾಗಿರುವ ವಿವಿಧ ಪ್ರೋಟೀನ್ಗಳು, ಲೆಕ್ಟಿನ್ಗಳು, ರಕ್ತ ಮತ್ತು ಕರುಳಿನ ಒಳಪದರದ ಮೇಲೆ ಪರಿಣಾಮ ಬೀರುತ್ತವೆ. ಅದಕ್ಕಾಗಿಯೇ ಕೆಲವು ರೀತಿಯ ಆಹಾರಗಳು ಕೆಲವು ಜನರ ಮೇಲೆ ಒಂದು ರೀತಿಯಲ್ಲಿ ಮತ್ತು ಇತರರಿಗೆ ಇನ್ನೊಂದು ರೀತಿಯಲ್ಲಿ ಪರಿಣಾಮ ಬೀರುತ್ತವೆ. ಒಬ್ಬ ವ್ಯಕ್ತಿ ಒಂದೊಂದು ರೀತಿಯ ಡಯಟ್ ಅನುಸರಿಸಿ ತೂಕ ಇಳಿಸಿಕೊಂಡರೆ, ಮತ್ತೊಬ್ಬರು ಅದೇ ಡಯಟ್ ಅನುಸರಿಸಿ...

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೊ ಯಾತ್ರೆ : ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ,  ಮಧ್ಯಪ್ರದೇಶ ,ಮೂಲಕ ಈಗ...

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img