State News:
ಮೊನ್ನೆಯಷ್ಟೇ ನಮ್ಮ ಮೆಟ್ರೋ ಕಾಮಾಗಾರಿಗೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್ ಮಾರ್ಕೆಟ್ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿತ್ತು. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...
Special Story:
ರೈತನೋರ್ವ ವಿಚಿತ್ರ ಸಾಹಸಕ್ಕೆ ಕೈ ಹಾಕಿದ್ದಾನೆ. ಈತನ ಕೆಲಸ ನೋಡಿ ನೆಟ್ಟಿಗರು ನಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಅಜ್ಜಿಪುರ ಗ್ರಾಮದ ರೈತನೊಬ್ಬ ತನ್ನ ಬೆಳೆಯ ರಕ್ಷಣೆಗಾಗಿ ತನ್ನ ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ರಸ್ತೆಗೆ ಬಿಟ್ಟಿದ್ದಾನೆ. ಕೋತಿ ಮತ್ತಿತರ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಇಂತಹ ವಿಲಕ್ಷಣ ತಂತ್ರ ಅನುಸರಿಸಿದ್ದಾನೆ ರೈತ...
ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ಶೀತ ಶುರುವಾಗುವುದು, ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದೆಲ್ಲ ಆಗೋದು ಕಾಮನ್. ಹಾಗಾಗಿ ಈ ಸಮಯದಲ್ಲಿ ನಾವು ಆರೋಗ್ಯಕರ ಆಹಾರವನ್ನೇ ಸೇವಿಸಬೇಕು. ಅದರಲ್ಲೂ ಕೊಂಚ ಉಷ್ಣವಾಗಿರುವ, ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಆಹಾರವನ್ನೇ ತಿನ್ನಬೇಕು. ಅಂಥ ಆಹಾರಗಳಲ್ಲಿ ಶೇಂಗಾ ಚಿಕ್ಕಿ ಕೂಡ ಒಂದು. ಚಳಿಗಾಲದಲ್ಲಿ ಶೇಂಗಾವನ್ನ ರಾತ್ರಿ ನೆನೆ ಹಾಕಿ, ಬೆಳಿಗ್ಗೆ...
ಈ ದೇವಸ್ಥಾನಕ್ಕೆ ಭೇಟಿ ಕೊಡುವ ಭಾಗ್ಯ ನಮ್ಮದಾಗಬೇಕು ಏಕೆಂದರೆ, ಇದು ವರ್ಷದ ಬಹುಪಾಲು ಸಮುದ್ರದಲ್ಲಿಯೇ ಇರುತ್ತದೆ. ಸಾಂದರ್ಭಿಕವಾಗಿ ಮಾತ್ರ ಕಾಣಿಸಿಕೊಳ್ಳುತ್ತದೆ. ಹಾಗಾದರೆ ಬನ್ನಿ ಆ ದೇವಾಲಯದ ವಿಶೇಷತೆಗಳನ್ನು ತಿಳಿಯೋಣ.
ಸಾಗರದ ದೇವರೇ ಬಂದು ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರೆ ಹೇಗಿರುತ್ತದೆ..? ದೃಶ್ಯವು ಆಶ್ಚರ್ಯಕರವಾಗಿರುತ್ತದೆ. ಆ ಶಿವಲಿಂಗ ದೇವಸ್ಥಾನಕ್ಕೆ ಭೇಟಿ ನೀಡಲು ಸಮುದ್ರದೇವನ ಅನುಮತಿ ಕಡ್ಡಾಯ. ಸಮುದ್ರದ ದೇವ...
ಹಾಸನ: ನಗರದಲ್ಲಿ ಮೊನ್ನೆ ಸಂಜೆ ಕೊರಿಯರ್ ಅಂಗಡಿಯಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬ್ಲಾಸ್ಟ್ ಹಿಂದೆ ವಿಚ್ಛೇದಿತ ಮಹಿಳೆ ಮದುವೆ ನಿರಾಕರಿಸಿದ್ದೇ ಪ್ರಮುಖ ಕಾರಣ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಮಿಕ್ಸಿಯನ್ನು ಪಕ್ಕಕ್ಕೆ ಎತ್ತಿ ಇಡಲು ಹೋದ ವೇಳೆ ಕೈಜಾರಿ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದ್ದು ತನ್ನದಲ್ಲದ...
ನವದೆಹಲಿ: ದೆಹಲಿಯಲ್ಲಿ ತೀವ್ರ ಚಳಿಯಿಂದಾಗಿ ಸಾಧಾರಣ ಮಂಜು ಆವರಿಸಿದ್ದು, ಗೋಚರತೆಯನ್ನು 400 ಮೀಟರ್ಗೆ ಇಳಿಸಿ ರಸ್ತೆ ಮತ್ತು ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ. ಸುಮಾರು 18 ರೈಲುಗಳು 1:30 ರಿಂದ 5 ಗಂಟೆಗಳ ಕಾಲ ತಡವಾಗಿ ಓಡುತ್ತಿವೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸಾಮಾನ್ಯವಾಗಿದೆ ಎಂದು ಅಧಿಕಾರಿಯೊಬ್ಬರು...
Health Tips: ಯೂರಿಕ್ ಆಸಿಡ್ ಲೆವೆಲ್ ಸಮಸ್ಯೆ ಇಂದಿನ ಕಾಲದ ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ವಾಸ್ತವವಾಗಿ, ಯೂರಿಕ್ ಆಮ್ಲವನ್ನು ಹೆಚ್ಚಿಸಲು ನಮ್ಮ ಕಳಪೆ ಜೀವನಶೈಲಿ ಮತ್ತು ಆಹಾರವು ಹೆಚ್ಚಾಗಿ ಕಾರಣವಾಗಿದೆ. ಇಂದಿನ ಧಾವಂತದ ಬದುಕಿನಲ್ಲಿ ನಮ್ಮ ಆಹಾರ ಪದ್ಧತಿ ಸಂಪೂರ್ಣ ಹಾಳಾಗಿದೆ. ಸಮಯದ ಅಭಾವದಿಂದ ನಮ್ಮ ಆರೋಗ್ಯಕ್ಕೆ ಎಲ್ಲ ರೀತಿಯಿಂದಲೂ ಹಾನಿಕಾರಕವಾದ ಫಾಸ್ಟ್ ಫುಡ್...
Hair Care: ತಲೆಯನ್ನು ಶುಚಿಗೊಳಿಸುವುದರಿಂದ ಹಿಡಿದು ತಲೆಯ ತುರಿಕೆಯನ್ನೂ ಕಾಫಿ ತೆಗೆದುಹಾಕುತ್ತದೆ, ಕೂದಲಿಗೆ ಕಾಫಿ ಮಾಸ್ಕ್ ಅನ್ನು ಹೇಗೆ ಬಳಸಬೇಕು ಎಂದು ನೋಡೋಣ. ಕಾಫಿಯನ್ನು ಹಚ್ಚುವುದರಿಂದ ತಲೆಯಿಂದ ತುರಿಕೆ, ಶುಷ್ಕತೆ ಮತ್ತು ಸತ್ತ ಜೀವಕೋಶಗಳನ್ನು ಹೋಗಲಾಡಿಸುವ ಜೊತೆಗೆ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ಕೂದಲಿನ ಉತ್ಪನ್ನಗಳಲ್ಲಿ ಕಾಫಿಯನ್ನು ಬಳಸಲಾರಂಭಿಸಲಾಯಿತು. ಕಾಫಿಯಲ್ಲಿ ಅನೇಕ...
ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ವಿಜಯನಗರ: ದೆಹಲಿಯ ಧ್ರುವ ಸರ್ವೆ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿಗಳು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸಿಬ್ಬಂದಿಗಳನ್ನು ವಶಕ್ಕೆ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...