Tuesday, February 24, 2026

Uncategorized

ಡಿ. 15ರಂದು ಸಿ.ಕೆ. ರಾಮಮೂರ್ತಿ 57ನೇ ಜನ್ಮದಿನಾಚರಣೆ : ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗ

ಬೆಂಗಳೂರು: ಡಿಸೆಂಬರ್ 15 ರಂದು ಬಿಜೆಪಿ ಮುಖಂಡ ಸಿ.ಕೆ ರಾಮಮೂರ್ತಿಯವರು 57ನೇ ವಸಂತಕ್ಕೆ ಕಾಲಿಡುತ್ತಿದ್ದು, ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗದ ವತಿಯಿಂದ ಅವರ ಜನ್ಮದಿನಾಚರಣೆಯನ್ನು ಆಚರಿಸಲು ನಿರ್ಧಾರಿಸಿದ್ದಾರೆ. ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಆಟದ ಮೈದಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಉಪಹಾರದೊಂದಿಗೆ ಆಚರಣೆ ಪ್ರಾರಂಭಿಸಲಾಗುವುದು. ಎಲ್ಲರೂ ಬಂದು ರಾಮಮೂರ್ತಿಯವರಿಗೆ ಶುಭಾಶಯ ತಿಳಿಸಲು ಸಿ.ಕೆ....

ಇಂದಿನಿಂದ ಟ್ವಿಟರ್ ಬ್ಲೂ ಚಂದಾದಾರಿಕೆ ಮರುಪ್ರಾರಂಭ

ಇಂದಿನಿಂದ  ಟ್ವಿಟರ್ ಬ್ಲೂ ಚಂದಾದಾರಿಕೆ  ಮರುಪ್ರಾರಂಭಗೊಳ್ಳಲಿದೆ. ಟ್ವಿಟರ್ ಕಂಪನಿಯು ತನ್ನ ಅಧಿಕೃತ ಖಾತೆಯಿಂದ ಪ್ರಕಟಣೆಯನ್ನು ಮಾಡಿದೆ ಮತ್ತು ಅವರು ಚಂದಾದಾರಿಕೆಯೊಂದಿಗೆ ಬರುವ ವೈಶಿಷ್ಟ್ಯಗಳನ್ನು ಸಹ ವಿವರಿಸಿದ್ದಾರೆ. ಎಲೋನ್ ಮಸ್ಕ್ ಅವರು ವೆಬ್‌ಸೈಟ್ ಮೂಲಕ ಖರೀದಿಸುವ ಬಳಕೆದಾರರಿಗೆ ಚಂದಾದಾರಿಕೆಯ ಬೆಲೆಯನ್ನು 7.99 ಡಾಲರ್ ನಿಂದ ರಿಂದ 8 ಡಾಲರಿಗೆ ಹೆಚ್ಚಿಸಿದ್ದಾರೆ. ಮತ್ತು ಆ್ಯಪಲ್ ಆ್ಯಪ್ ಸ್ಟೋರ್...

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ.. ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...

ಡ್ರಗ್ಸ್ ಸೇವನೆ, ಮಾರಾಟ ಶಂಕೆ ಹಿನ್ನೆಲೆ NCB ದಾಳಿ : ಮೂವರು ಯುವತಿಯರು ವಶ

ಬೆಂಗಳೂರು: ಡ್ರಗ್ಸ್ ಸೇವನೆಯ ಬಗ್ಗೆ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಉತ್ತರ ಭಾರತದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ಡ್ರಗ್ಸ್ ಸೇವನೆಯ ಖಚಿತ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳೆ ನಡೆಸಿದ್ದಾರೆ. ಓರ್ವ ಯುವತಿ ಡಾರ್ಕ್...

ಬೆಂಗಳೂರಿನ ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಲೈಟರ್, ಸಿಗರೇಟ್, ನೀರಿನ ಬಾಟಲ್ ನಲ್ಲಿ ಮದ್ಯ ಪತ್ತೆ

ಬೆಂಗಳೂರು: ತರಗತಿಯಲ್ಲಿ ಸ್ಮಾರ್ಟ್ ಪೋನ್ ಬಳಕೆಯನ್ನು ಪರಿಶೀಲಿಸಲು ವಿದ್ಯಾರ್ಥಿಗಳ ಬ್ಯಾಗ್ ನ್ನು ಪರಿಶೀಲಿಸಿದಾಗ ಶಾಲಾ ಸಿಬ್ಬಂದಿಗೆ ಆಘಾತಕ್ಕೊಳಗಾಗಿದ್ದಾರೆ. ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಫೋನ್‌ಗಳಲ್ಲದೆ, ಕಾಂಡೋಮ್‌ಗಳು, ಗರ್ಭನಿರೋಧಕಗಳು, ಲೈಟರ್‌ಗಳು, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಹೆಚ್ಚಿನ ಮೊತ್ತದ ಹಣವನ್ನು ಪತ್ತೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ...

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...

ಕಡಿಮೆ ಅಂಕ ಬಂದಿದೆ ಎಂದು ಪ್ರೀನ್ಸಿಪಾಲ್ ಫೈನ್ ಹಾಕುವುದಾಗಿ ಬೈದಿದ್ದಕ್ಕೆ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು...

‘ ಬಿಗ್ ಬಾಸ್ ‘ ಮನೆಯಿಂದ ಹಾಸ್ಯ ಕಲಾವಿದ ವಿನೋದ್ ಗೊಬ್ಬರಗಾಲ ಔಟ್

ಕರ್ನಾಟಕದ ಹೆಸರಾಂತ ರಿಯಾಲಿಟಿ ಶೋ ‘ ಬಿಗ್ ಬಾಸ್ ‘ ಸೀಸನ್ 9  ನೆಡೆಯುತ್ತಿದು, ಇದರ ನಿರೂಪಣೆ ಕನ್ನಡ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡಿಸಿಕೊಂಡು ಬರುತ್ತಿದ್ದಾರೆ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಬಿಗ್ ಬಾಸ್ ನಿಂದ ನಿನ್ನೆ ಹಾಸ್ಯ ನಟ ವಿನೋದ್​ ಗೊಬ್ಬರಗಾಲ 9ನೇ ವಾರಕ್ಕೆ ಅವರು...

ಕಿತ್ತೂರು ಪಟ್ಟಣದ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ 2 ಲಕ್ಷ ಲಂಚ ಸ್ವೀಕರಿಸುವ ಸಂರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಅಧಿಕಾರಿಗಳು ಮನೆಯಲ್ಲಿ ರಾತ್ರಿಯೆಲ್ಲ ಪರಿಶೀಲನೆ ಮಾಡಿ 10 ಲಕ್ಷಕ್ಕೂ ಹೆಚ್ಚು ನಗದನ್ನು ಸೇರಿ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ...

ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿ ಚರ್ಚೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img