ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...
ಶಿವಮೊಗ್ಗ: ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪುಣ್ಯದತ್ತು ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುತ್ತೇವೆಂದು ಸಿಎಂ ಬೊಮ್ಮಾಯಿ...
ಬೆಂಗಳೂರು: ತಡರಾತ್ರಿ ರೌಡಿ ಶೀಟರ್ ಮನೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ರೌಡಿಸಂನಲ್ಲಿ ಆಕ್ಟಿವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಮತ್ತು ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, 20 ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.
ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು...
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಬಾಲಕಿ ಲಯಶ್ರೀ916) ಬೈಕ್ ಮೇಲಿಂದ ಬಿದ್ದಾಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ ಭಟ್ಟರಳ್ಳಿ ಸಿಗ್ನಲ್ ಬಳಿ ಬೈಕ್ ಸ್ಕಿಡ್ ಆಗಿ ಬೈಕ್ ಮೇಲಿಂದ ತಾಯಿ ಮಗ ಎಡಗಡೆ ಬಿದ್ದಿದ್ದಾರೆ ಮತ್ತು ಬಾಲಕಿ ಬಲಗಡೆ ಬಿದ್ದಾಗ ಹಿಂದೆಯಿಂದ ಬಿಎಂಟಿಸಿ ಬಸ್ ಬಂದು ಗುದ್ದಿದೆ. ಕೂಡಲೇ ಆಸ್ಪತ್ರೆಗೆ...
ಕೊಚ್ಚಿ: ಮಾಡೆಲ್ ಒಬ್ಬರ ಮೇಲೆ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಘಟನೆ ನಡದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಮತ್ತು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಮಾಡೆಲ್ ಕೊಚ್ಚಿನ್ ಶಿಪ್ ಯಾರ್ಡ್ ಬಳಿ ಪಬ್ ಗೆ ಹೋಗಿದ್ದರು ನಂತರ ಪಾನಮತ್ತಳಾದ ಮಾಡೆಲ್ ನನ್ನು ಮನೆಗೆ ಬಿಡುತ್ತೇವೆ ಎಂದು ಆರೋಪಿಗಳು ಕಾರಿನಲ್ಲಿ ಹತ್ತಿಸಿಕೊಂಡು...
Health tips:
ಇಯರ್ಫೋನ್ಗಳನ್ನು ಹೆಚ್ಚಾಗಿ ಬಳಸುವವರು ಕಿವುಡರಾಗುವ ಅಪಾಯವಿದೆ ಎಂದು ಅಧ್ಯಯನವೊಂದು ಹೇಳುತ್ತದೆ. ಇಯರ್ಫೋನ್ಗಳನ್ನು ದೀರ್ಘಾವಧಿಯಲ್ಲಿ ಜೋರಾಗಿ ಕೇಳುವುದರಿಂದ ಶ್ರವಣ ಸಮಸ್ಯೆ ಉಂಟಾಗುತ್ತದೆ ಎಂದು ಎಚ್ಚರಿಸಿದೆ.
ಇಯರ್ಫೋನ್, ಇಯರ್ಬಡ್ಗಳು, ಹೆಡ್ಫೋನ್ಗಳು ನಮ್ಮ ದೇಹದಲ್ಲಿನ ಭಾಗವಾಗಿಬಿಟ್ಟಿವೆ. ಮನೆಯಲ್ಲಿರಲಿ, ಹೊರಗೆ ಹೋಗಲಿ, ಬಸ್ಸಿನಲ್ಲಿ ಪ್ರಯಾಣಿಸುವಾಗಲೂ ಕಿವಿಯಲ್ಲಿ ಇಯರ್ ಫೋನ್ ಹಾಕಿಕೊಂಡು ತಮ್ಮ ಲೋಕದಲ್ಲಿ ಮುಳುಗುತ್ತಾರೆ. ಫೋನಿನಲ್ಲಿ ಮಾತನಾಡುವುದು, ಹಾಡು ಕೇಳುವುದು,...
ಬೆಂಗಳೂರು: ಇಂಜಾಜ್ ಇಂಟರ್ ನ್ಯಾಷನಲ್ ನ ವ್ಯವಸ್ಥಾಪಕ ನಿರ್ದೇಶಕ ಮಿಸ್ಬಾಉದ್ದೀನ್ ಎಂಬುವನನ್ನು ನಿರ್ದೇಶನಾಲುಯದ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭಾರಿ ಹಣ ವಂಚನೆ ಹಗರಣದ ಆರೋಪದ ಮೇಲೆ ಬಂಧಿಸಿದ್ದಾರೆ. ಹೂಡಿಕೆದಾರರಿಗೆ ಭಾರಿ ಮೊತ್ತದ ಹಣ ಹಿಂದಿರುಗಿಸುವುದಾಗಿ ಆಮೀಷವೊಡ್ಡಿ ವಂಚಿಸಿದ್ದ ಎಂದು ಇಂಜಾಜ್ ಇಂಟರ್ ನ್ಯಾಷನಲ್ ಮತ್ತು ಅಸೋಸಿಯೇಟ್ಸ್ ಗ್ರೂಪ್ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ...
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದದ್ದರಿಂದ ಸ್ಥಳದಲ್ಲೇ 5 ಜನ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ನವಮುಂಬೈನ ಕಾಮೋಥೆಯಲ್ಲಿರುವ...
ಮಹದೇವಪುರ: ಕೋರಿಯರ್ ಅಲ್ಲಿ ಟಾಕಿಂಗ್ ಟಾಮ್ ಇಟ್ಟು ಅದರೊಳಗೆ ಡ್ರಗ್ಸ್ ಇಟ್ಟಿದ್ದ ಐನಾತಿ ಪ್ಲಾನ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್, ಶರ್ಪುದ್ದೀನ್ ಬಂಧಿತ ಆರೋಪಿಗಳು. ಮೂವರು 15 ಲಕ್ಷ ಮೌಲ್ಯದ 138 ಗ್ರಾಂ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಬ್ಯಾಕ್ ಗೇಟ್ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ವೈಟ್...
ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...