Thursday, April 30, 2026

Uncategorized

ಇಂದು ‘ತ್ರಿಬಲ್ ರೈಡಿಂಗ್’ ಟ್ರೇಲರ್ ಬಿಡುಗಡೆ

  ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು,ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇನ್ನು ಬಿಡುಗಡೆ ಸಂದರ್ಭದಲ್ಲಿ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಮನರಂಜಿಸಿದರು. ಟ್ರಿಬಲ್ ರೈಡಿಂಗ್ ಮಹೇಶ್ ಗೌಡ ನಿರ್ದೇಶನದ ರೋಮ್ಯಾಂಟಿಕ್ ಆಕ್ಷನ್...

ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ

ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...

ಚಿಕಿತ್ಸೆಗೆಂದು ಬರುತ್ತಿದ್ದ ಮಹಿಳೆಯರ ಅಂಗಾಂಗ ವಿಡಿಯೋ ಮಾಡುತ್ತಿದ್ದ ವೈದ್ಯ

ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...

ಮಕ್ಕಳಿಗೆ ಪಠ್ಯದ ಜೊತೆ ಸಾಮಾಜಿಕ ಪ್ರಜ್ಞೆ ಕೂಡ ಇರಲಿ : ಎಸ್ಪಿ ಹರಿರಾಮ್ ಶಂಕರ್

ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್...

ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. 15 ವರ್ಷದ ಬಾಲಕಿ ಮೇಲೆ ವೇಣುಗೋಪಾಲ್ ಎಂಬುವರು ಈ ಕೃತ್ಯವನ್ನು ಮಾಡಿದ್ದಾರೆ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2ND ಲೈಫ್’ ಬೆಂಗಳೂರಿನ ತಲಗಟ್ಟಾಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದೆ. ಇವರು ಜೀವನೋಪಾಯಕ್ಕಾಗಿ ಕೂಲಿ ಮಾಡಿ ಬದುಕುತ್ತಿದ್ದಾರೆ. ಸಂಬಂಧಿಯಾಗಿದ್ದ ವೇಣುಗೋಪಾಲ್ ಎಂಬುವರು ಬಾಲಕಿಯನ್ನು ನಿರ್ಜನ...

ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ: ಭಾರತ ಮಹಿಳಾ ಕ್ರಕೆಟ್ ತಂಡದ ಹೆಮ್ಮೆಯ ಕ್ರೀಡಾ ಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಷರೇಟ್ ನೀಡಿ ಗೌರವಿಸಿದೆ. ಇದೇ ಮೊದಲ ಸಲ ಭಾರತದ ಮಹಿಳಾ ಕ್ರಿಕೆಟ್ ಆಟ ಗಾರ್ತಿಗೆ ಡಾಕ್ಟರೇಟ್ ದೊರೆತಿದ್ದು ಹೆಮ್ಮೆಯ ವಿಚಾರವಾಗಿದೆ. ಚಳಿಗಾಲದಲ್ಲಿ ಈ ಹಣ್ಣು ಅಮೃತಕ್ಕಿಂತ ಹೆಚ್ಚು..ಒಂದನ್ನು ತಿಂದರೆ ಸಾಕು ಆ...

ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ. ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ...

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...

ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿ : ಕೋಲಾರದಲ್ಲಿ ಸಂಸದ ಮುನಿಸ್ವಾಮಿ ವಾಗ್ದಾಳಿ

ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ. ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...
- Advertisement -spot_img

Latest News

ಮಳೆಯಲ್ಲಿ ಕೊಚ್ಚಿಕೊಂಡು ಹೋದ ಹೆಂಡತಿಯ ಬಂಗಾರ!

ಬುಧವಾರ ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ, ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದ ರೈತನೊಬ್ಬನ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾಗಿದೆ. ಕೃಷ್ಣಪ್ಪ...
- Advertisement -spot_img