Tuesday, February 24, 2026

Uncategorized

ಮೊಬೈಲ್ ಪಾಸ್ವರ್ಡ್ ಬದಾಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...

ರಾಯಚೂರು ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...

ಪ್ರೀತಿಸಿದ ಯುವತಿಗೆ ಮದುವೆ ನಿಶ್ಚಯವಾಯಿತೆಂದು ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಸಿದ ಯುವಕ

ಉತ್ತರ ಪ್ರದೇಶ: ಪ್ರೀತಿಸಿದ್ದ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ವಯವಾಯಿತೆಂದು ಮನನೊಂದ ಯುವಕ ಫೇಸ್ ಬುಕ್ ಲೈವ್ ನಲ್ಲಿ ಕಟ್ಟರ್ ಯಂತ್ರದಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಮಹಾರಾಜ್ ಗಂಜ್ ಜಿಲ್ಲೆಯ ಪುರಂದರಪುರ ಗ್ರಾಮದ ಯುವಕ ಶೈಲೇಶ್ ಎಂಬ ಯುವಕ...

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ಸಂಬಂಧಿಕರಿಂದ ದೂರು ದಾಖಲು

ಮಂಗಳೂರು: ಖಾಸಗಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನೀಡಿರುವ ಹೇಳಿಕೆ ಹಿನ್ನೆಲೆ ಕೆಲವರು ಸಾಮಾಜಿಕ ಜಾಲತಾಣಲ್ಲಿ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದಾಗಿ ಅವರ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ನಗರ...

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...

ಇಂಜಿನಿಯರ್ ವಿದ್ಯಾರ್ಥಿಗಳಿಂದ ಹಾಸ್ಟೇಲ್​ನಲ್ಲಿ ರ್ಯಾಗಿಂಗ್; ಸಹಪಾಠಿಯನ್ನು ಮನಬಂದಂತೆ ಥಳಿಸಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳ ಬಂಧನ

ಹಾಸ್ಟೆಲ್​ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್​ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...

ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...

ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್..!

ಸಾಮೂಹಿಕ ಅತ್ಯಾಚಾರ ಎಸಗಿ ಅಪ್ರಾಪ್ತ ಬಾಲಕಿಯನ್ನು ಕೊಲೆಗೈದಿದ್ದ ಇಬ್ಬರು ಆರೋಪಿಗಳಿಗೆ ಉತ್ತರ ಪ್ರದೇಶದ ಪೊಕ್ಸೊ ನ್ಯಾಯಲಯ ಮರಣದಂಡನೆ ವಿಧಿಸಿದೆ. ಡಿಸೆಂಬರ್ 27, 2021ರಂದು ಇಬ್ಬರು ಯುವಕರು ಸೇರಿ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಇದರ ಕುರಿತು ವರದಿ ಪಡೆದಿದ್ದ ಮುಖ್ಯಮಂತ್ರಿ ಆದಿತ್ಯನಾಥ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ನಿರ್ದೇಶನ...

ಗೌರಿಗದ್ದೆ ಆಶ್ರಮದಿಂದ ಹೊರಡುವ ಮೊದಲು ಚಂದ್ರಶೇಖರ್ ಗೆ ವಿನಯ್ ಗುರೂಜಿಯಿಂದ ಕಿವಿಮಾತು..

Crime ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img