Monday, February 23, 2026

Uncategorized

BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕೈಗೆ ಗುಡ್ ಬೈ ಹೇಳಿ, ಬಿಗ್ ಶಾಕ್ ನೀಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಉವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ...

ಅತ್ಯಾಕರ್ಷಕ ಹೊಸ ಕೀವೇ ವಿ302ಸಿ ಬೈಕ್ ಬಿಡುಗಡೆ

Technology News: ಕೀವೇ ಹಂಗೇರಿಯನ್ ಮೋಟಾರ್‌ಸೈಕಲ್ ತಯಾರಕರಾಗಿದ್ದು, ಇದು ಪ್ರಸ್ತುತ ಚೀನಾದ ಮೋಟಾರ್‌ಸೈಕಲ್ ತಯಾರಕರಾದ ಕ್ಯೂಜೆ ಮೋಟಾರ್ಸ್ ಜೊತೆಗೆ ಬೆನೆಲ್ಲಿಯ ಒಡೆತನದಲ್ಲಿದೆ. ಕೀವೇ ಬ್ರ್ಯಾಂಡ್ ಜಾಗತಿಕ ಅಸ್ತಿತ್ವವನ್ನು ಹೊಂದಿರುವ ಬ್ರ್ಯಾಂಡ್ ಆಗಿದೆ. ಇದೀಗ ಕೀವೇ ಕಂಪನಿಯು ಹೊಸ ವಿ302ಸಿ ಬಾಬರ್-ಶೈಲಿಯ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಕೀವೇ ವಿ302ಸಿ ಬೈಕಿನ ಬೆಲೆಯು...

ರಾಮನಗರದಲ್ಲಿ ನಿಲ್ಲದ ವರುಣಾರ್ಭಟ : ಮತ್ತೋರ್ವ ಸಾವು

Ramanagara News: ರಾಮನಗರದಲ್ಲಿ ಸುರಿದಿರುವ ವ್ಯಾಪಕ ಮಳೆಯ ಕಾರಣಗಳಿಂದ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಕೆರೆಯ ಕೋಡಿ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾರೆ. ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ತಿಮ್ಮಸಂದ್ರ ಗ್ರಾಮದ ಯುವಕ ಸಿಜೇಂದ್ರ (21) ಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕ. ಪೇಯಿಂಟಿಂಗ್‌ ಕೆಲಸ ಮಾಡುತ್ತಿದ್ದ ಯುವಕ ಸೋಮವಾರದಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ...

ಆಕಾಶದಲ್ಲಿ ಹೀಗೊಂದು ಅಪರೂಪದ ಕಾಮನಬಿಲ್ಲು…!

International News: ಪ್ರಕೃತಿಯ ವಿಸ್ಮಯಕ್ಕೆ  ಮನಸೋಲದವರ್ಯಾರು. ಹಾಗೆ ಇಲ್ಲಿ ನೆಟ್ಟಿಗರು ಸಂಚಲನ ಮೂಡಿಸಿದ ಕಾಮನ ಬಿಲ್ಲಿನ ವೀಡಿಯೋ ಗೆ ಫುಲ್ ಫಿದಾ  ಆಗಿದ್ದಾರೆ. ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ....

ಪತ್ನಿ,ಅತ್ತೆ ಜೊತೆ ಅಪ್ರಾಪ್ತ ಮಗಳಿಗೂ ಚಾಕುವಿನಿಂದ ಇರಿದ ಪಾಪಿ…!

Crime  News: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಗಳು ಮತ್ತು ಅತ್ತೆಗೆ  ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಆರೋಪದ ಮೇಲೆ ದೆಹಲಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಗುರುಗಾಂವ್‌ನಲ್ಲಿ ಇಂಜಿನಿಯರ್ ಆಗಿದ್ದ ಸಿದ್ಧಾರ್ಥ್ (37) ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾದವರನ್ನು ಸಿದ್ಧಾರ್ಥ್ ಅವರ ಪತ್ನಿ ಅದಿತಿ ಶರ್ಮಾ (37),...

ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....

ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಸೇಫ್ ಆಗಿದ್ದಾರೆ ಸೋನು ಶ್ರೀನಿವಾಸ್ ಗೌಡ…!

Bigboss inside storry: ಬಿಗ್ ಬಾಸ್ ಓಟಿಟಿ ಮನೆಯೊಳಗೆ ಇದೀಗ ಟಫ್ ಟಾಸ್ಕ್ ನಡೆಯುತ್ತಿದೆ,ಈಗಾಗಲೇ ಇಬ್ಬರು ಸ್ಪರ್ಧಿಗಳು ಸೇಫ್ ಆಗಿದ್ದಾರೆ.ಇನ್ನು ಈ ವಾರ ನಾಮಿನೇಟ್ ಪ್ರಕ್ರಿಯೆಯಲ್ಲಿ ಸೋನು ಶ್ರೀನಿವಾಸ್ ಗೌಡ ಸೇಫ್ ಆಗಿದ್ದಾರೆ. ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು...

13 ವರ್ಷದ ಗೆಳೆಯನನ್ನು ಕತ್ತು ಸೀಳಿ ಕೊಲೆ ಮಾಡಿದ 16 ರ ಬಾಲಕ…! ಕಾರಣ ಕೇಳಿದ್ರೆ ಆಶ್ಚರ್ಯವಾಗುತ್ತೆ..!

Uttarpradesh stories: ತನ್ನ13 ವರ್ಷದ ಗೆಳೆಯನನ್ನು 16ರ ತರುಣ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ದೆಹಲಿ ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಬರುವ ಮಸುರಿಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಆದರೆ ಆತನ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಹೀಗೆ ಕೊಲೆ ಮಾಡಿದರೆ ಶಾಲೆಗೆ ಹೋಗಿ ಅಧ್ಯಯನ ನಡೆಸುವುದರಿಂದ ಪಾರಾಗಿ,...

ಚಲಿಸುತ್ತಿದ್ದ ರೈಲಿಗೆ ಪತ್ನಿಯನ್ನು ದೂಕಿ ಕೊಲೆಗೈದು ಪತಿ ಪರಾರಿ..!

Maharashtra News: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img