Monday, February 23, 2026

Uncategorized

4 ವರ್ಷದ ಮಗುವನ್ನು ಕೊಂದ ತಾಯಿ…!

Banglore News: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ 4 ವರ್ಷದ ಮಗುವನ್ನು ತಾಯಿಯೊಬ್ಬಳು ತನ್ನ ಕೈಯಾರೆ ಕೊಂದ ಘಟನೆ ನಡೆದಿದೆ.ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಎಚ್‌ಎಎಲ್‌ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ನಡೆದಿದೆ. ಸಂಯುಕ್ತಾ (4) ಮೃತ ಮಗು. ತನ್ನ ಮಗುವನ್ನು...

ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಲೆತ್ನಿಸಿದ ರೌಡಿಶೀಟರ್ : ಆರೋಪಿ ಕಾಲಿಗೆ ಗುಂಡೇಟು

Manglore News: ಮಂಗಳೂರು: ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ.‌ ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು...

ಬಾನು ಬಲೆಯಲ್ಲಿ ಸಿಲುಕಿದ ಶೆಟ್ರು: ಮಂಡ್ಯದಲ್ಲೊಂದು ಹನಿಟ್ರಾಪ್ ಪ್ರಕರಣ

Mandya News: ಮಂಡ್ಯ: ಪ್ರಖ್ಯಾತ  ಚಿನ್ನದ ಅಂಗಡಿ ಮಾಲೀಕ ಜಗನ್ನಾಥ  ಶೆಟ್ಟಿ  ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇದೀಗ  ಕಟು ಹೋರಾಟಗಾರ್ಥಿ  ಸಲ್ಮಾ ಬಾನು ಪೊಲೀಸರ ಅತಿಥಿಯಾಗಿದ್ದಾಳೆ. ಅದೊಂದು ಸಮಯದಲ್ಲಿ ಸಮಾಜ ಸುಧಾರಣೆ ಮಾಡ್ತೀನಿ ಅನ್ಯಾಯದ ವಿರುದ್ಧ ಹೋರಾಡುತ್ತೀನಿ ಎಂದು ಉದ್ದುದ್ದ ಭಾಷಣ ಬೀಗುತ್ತಿದ್ದ ಸಲ್ಮಾ ಬಾನು ಬಣ್ಣ ಬಯಲಾಗಿದೆ. ಯಾವ ಹೀರೋಯಿನ್ ಗೂ...

‘ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಕಿಚ್ಚನ ವಾರ್ನಿಂಗ್ ಯಾರಿಗೆ ಗೊತ್ತಾ..?

Bigboss  news: ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್​ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್​ ಮಾಡಬೇಕೇ ಹೊರತು,...

ಸ್ಕಾರ್ಪಿಯೋ ಕಾರು ಪ್ರಿಯರಿಗೆ ಗುಡ್ ನ್ಯೂಸ್.., ಕಡಿಮೆ ಬೆಲೆಯಲ್ಲಿ ಸ್ಕಾರ್ಪಿಯೋ ಹೊಸ ಮೋಡೆಲ್

LATEST NEWS: ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ತನ್ನ ಅಪ್ರತಿಮ ಬ್ರಾಂಡ್ ಎನಿಸಿದ ʻಸ್ಕಾರ್ಪಿಯೋʼದ ಹೊಸ ರೂಪವಾದ ʻಸ್ಕಾರ್ಪಿಯೋ ಕ್ಲಾಸಿಕ್‌ʼನ ಹೊಸ ಆವೃತ್ತಿಗಳ ಬೆಲೆಗಳನ್ನು ಘೋಷಿಸಿದೆ. ತಾಜಾ ವಿನ್ಯಾಸ, ಸಮಕಾಲೀನ ಒಳಾಂಗಣಗಳು, ಬಿಲ್ಟ್‌-ಇನ್‌ ತಂತ್ರಜ್ಞಾನ ಮತ್ತು ಹೊಸ ಶಕ್ತಿಶಾಲಿ ಎಂಜಿನ್ ಹೊಂದಿರುವ ದಿಟ್ಟ ಮತ್ತು ನೈಜ ʻಎಸ್‌ಯುವಿʼಯು  ʻಕ್ಲಾಸಿಕ್ ಎಸ್‌ʼ ಮತ್ತು ʻಕ್ಲಾಸಿಕ್‌ ಎಸ್‌11ʼ ಎಂಬ...

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ…!

Kundapuara News: ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...

ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

Bigboss news: ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್...

ತಂದೆಯ ಅಕ್ರಮ ಸಂಬಂಧಕ್ಕೆ ಮಗ ಆತ್ಮಹತ್ಯೆ…!

Banglore news: ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡಿರುವ ಯುವಕ ಚಂದು. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ...

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

oneplus news: ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...

ಕಿಚ್ಚನ ಹೊಸ ಲುಕ್ ಗೆ ಫಿದಾ ಆದ ಪ್ರೇಕ್ಷಕರು…!

Bigboss: ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ. ಹೌದು ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img