Friday, February 27, 2026

Uncategorized

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

ಧರ್ಮಸ್ಥಳ ಕೇಸ್: ದ್ರಾವಿಡ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದವರಿಂದ ಪ್ರತಿಭಟನೆಗೆ ನಿರ್ಧಾರ

Hubli News: ಎಸ್ ಐಟಿ ತನಿಖೆ ನೆಪದಲ್ಲಿ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗಡೆ ಕುಟುಂಬಸ್ಥ ವಿರುದ್ಧ ಅಪಪ್ರಚಾರ ಆರೋಪ ಮಾಡಿದ ಕಾರಣಕ್ಕೆ, ದ್ರಾವಿಡ್ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಅಪವಿತ್ರಗೊಳಿಸಲಾಗುತ್ತಿದೆಂದು ಆರೋಪಿಸಿ, ದ್ರಾವಿಡ್ ಬ್ರಾಹ್ಮಣರ ಸಂಘ ಮತ್ತು ಬಂಟರ ಸಂಘದಿಂದ, ಹಿಂದೂ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸುಮ್ಮಖದಲ್ಲಿ ಬೃಹತ್ ಹೋರಾಟ ಮಾಡಲು ನಿರ್ಧರಿಸಲಾಗಿದೆ. ಇದೇ...

Health Tips: ರಾತ್ರಿ ಇವುಗಳನ್ನು ನೆನೆಸಿ, ಬೆಳಿಗ್ಗೆ ತಿಂದಲ್ಲಿ, ನಿಮ್ಮ ಆರೋಗ್ಯ ಸೂಪರ್ ಆಗಿರುತ್ತದೆ..

Health Tips: ನಾವು ಸೇವಿಸುವ ಆರೋಗ್ಯಕರ ಆಹಾರವೇ ನಮ್ಮನ್ನು ಬಲಶಾಲಿಯಾಗಿಸುತ್ತದೆ. ಆದರೆ ಇಂದಿನ ಕಾಲದ ಹಲವರಿಗೆ, ಆರೋಗ್ಯಕರ ಆಹಾರ ಸೇವಿಸಲು ಕೂಡ ಸಮಯವೇ ಇಲ್ಲ. ಆದರೆ ನೀವು ಕೆಲ ವಸ್ತುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಸೇವಿಸಿದರೆ, ನಿಮ್ಮ ಆರೋಗ್ಯ ಉತ್ತಮವಾಗುತ್ತದೆ. ಹಾಗಾದ್ರೆ ಯಾವುದು ಆ ಆಹಾರ ಅಂತಾ ತಿಳಿಯೋಣ ಬನ್ನಿ.. ಬಾದಾಮ್: ಬಾದಾಮಿಯನ್ನು ರಾತ್ರಿ...

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಬಿಜಾಪುರಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ. ಶಾಸಕ ಅರವಿಂದ...

ಅಮೆರಿಕಾಕ್ಕೆ ಸೆಡ್ಡು – ಭಾರತದ ಪರ ನಿಂತ ಚೀನಾ!

ಭಾರತದ ಸರಕುಗಳ ಆಮದಿನ ಮೇಲೆ, ಶೇಕಡ 50ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮವನ್ನು, ಚೀನಾ ಖಂಡಿಸಿದೆ. ಈ ಮೂಲಕ ಭಾರತಕ್ಕೆ ಬೆಂಬಲ ಘೋಷಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡೆಯನ್ನು, ಚೀನಾ ರಾಯಭಾರಿ ಕ್ಸು ಫೀಹಾಂಗ್‌ ಟೀಕಿಸಿದ್ದಾರೆ. ಬೆದರಿಸುವವನಿಗೆ ಒಂದು ಇಂಚು ಕೊಟ್ಟರೆ, ಅವನು ಒಂದು ಮೈಲಿ ಆಕ್ರಮಿಸುತ್ತಾನೆ. ಹೀಗಂತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ....

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...

ಕರ್ನಾಟಕದಲ್ಲಿ ದಿವಾಳಿ ಕೃಷಿ ಸಂಘಗಳ ಬಗ್ಗೆ ಸ್ಫೋಟಕ ಮಾಹಿತಿ!

ಕರ್ನಾಟಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಶಾ ಧ್ವನಿ ಎತ್ತಿದ್ದಾರೆ. ಲಿಖಿತ ರೂಪದಲ್ಲಿ ಸಂಘಗಳ ಸ್ಥಿತಿಗತಿಗಳ ಮತ್ತು ಬಹಳಷ್ಡು ಸಂಘಗಳು ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಅಮಿತ್‌...

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...

‘ಸು ಫ್ರಮ್ ಸೋ’ ಸೂಪರ್ ಹಿಟ್ – ಎಷ್ಟು ಕೋಟಿ ಗಳಿಕೆ?

ಕನ್ನಡದ ಹೊಸ ಸಿನಿಮಾ ‘ಸು ಫ್ರಮ್ ಸೋ’ ಈಗ ತಗ್ಗೋ ಮಾತೇ ಇಲ್ಲ ಅನ್ನೋ ಹಾಗೆ ನೇರವಾಗಿ 50 ಕೋಟಿ ಕ್ಲಬ್ ತಲುಪೋ ದಿಕ್ಕಿನಲ್ಲಿ ಸಾಗುತ್ತಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿಯೂ ಚಿತ್ರ ಜನಪ್ರಿಯವಾಗಿದೆ. ಮಲಯಾಳಂ ಭಾಷೆಯಲ್ಲಿ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಸಣ್ಣ ಬಜೆಟ್‌ನ ಚಿತ್ರ ಇಷ್ಟು ದೊಡ್ಡ ಯಶಸ್ಸು ಕಾಣುತ್ತಿರುವುದು ಅಚ್ಚರಿಯ ಸಂಗತಿ. ‘ಸು...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img