Monday, February 23, 2026

Uncategorized

ಇನ್ನು ಮುಂದೆ ವಾಟ್ಸ್ಯಾಪ್ ನಲ್ಲಿಲ್ಲ ಈ ಫೀಚರ್….!

watsapp updates: ವರ್ಷದ ಆರಂಭದಲ್ಲಿ ವಾಟ್ಸ್​ಆ್ಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದುವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ...

ಚಿಕ್ಕಮಗಳೂರು: ರಂಭಾಪುರಿ ಶ್ರೀಗಳ ಮುಂದೆ ಸಿದ್ದು ಪಶ್ಚಾತ್ತಾಪ…!

Chikkamagaluru News: ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರಂತೆ ಸ್ಪೂರ್ತಿ….!

Bigboss inside storry: ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...

ಬ್ಲಾಸ್ಟರ್ಸ್ ಗೆಲುವಿನ ಓಟಕ್ಕೆ ಮಿಸ್ಟಿಕ್ಸ್ ಕಡಿವಾಣ

https://www.youtube.com/watch?v=Tj-09e0WlqA ಬೆಂಗಳೂರು: ದೇವದತ್ ಪಡಿಕಲ್ ಅವರ ಅತ್ಯದ್ಭುತ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 6 ವಿಕೆಟ್‍ಗಳ ಗೆಲುವು ದಾಖಲಿಸಿತು. ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಿಗದಿತ 20 ಓವರ್‍ಗಳಲ್ಲಿ 9...

“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!

kodagu news xpress: ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ. “ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

Siddaramayya News updates: ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್​ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...

ವಾಟ್ಸಪ್ ನಲ್ಲಿ ಮತ್ತೆ ಪಡೆಯಬಹುದು ಡಿಲೀಟೆಡ್ ಮೆಸೇಜ್…!

watsapp: ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್​ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್​ಆ್ಯಪ್​ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ. ಈ ಬಗ್ಗೆ ವಾಟ್ಸ್​ಆ್ಯಪ್...

ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ

Banglore news updates: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ  ಶಿಕ್ಷಣ ಸಚಿವ ಬಿ.ಸಿ....

ಮೀನು ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಅಂಗಾರ..!

Banglore news: ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ. ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img