oneplus news:
ಒನ್ಪ್ಲಸ್ ಕಂಪನಿಯ ಅಧಿಕೃತ ವೆಬ್ಸೈಟ್ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್, ರಿಲಯನ್ಸ್ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ನಾರ್ಡ್ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ.
ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...
Bigboss:
ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ.
ಹೌದು ಸುದೀಪ್ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...
watsapp updates:
ವರ್ಷದ ಆರಂಭದಲ್ಲಿ ವಾಟ್ಸ್ಆ್ಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದುವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ...
Chikkamagaluru News:
ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....
Bigboss inside storry:
ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...
https://www.youtube.com/watch?v=Tj-09e0WlqA
ಬೆಂಗಳೂರು: ದೇವದತ್ ಪಡಿಕಲ್ ಅವರ ಅತ್ಯದ್ಭುತ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 6 ವಿಕೆಟ್ಗಳ ಗೆಲುವು ದಾಖಲಿಸಿತು.
ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಿಗದಿತ 20 ಓವರ್ಗಳಲ್ಲಿ 9...
kodagu news xpress:
ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ.
“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...
Siddaramayya News updates:
ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...
watsapp:
ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್ಆ್ಯಪ್ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ.
ಈ ಬಗ್ಗೆ ವಾಟ್ಸ್ಆ್ಯಪ್...
Banglore news updates:
ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ ಶಿಕ್ಷಣ ಸಚಿವ ಬಿ.ಸಿ....
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಅವರಿಗೆ ಹೆಣ್ಣು ಮಗು ಜನಿಸಿದ್ದು, ಡಿಕೆಶಿ ತಾತನಾಗಿ ಭಡ್ತಿ ಪಡೆದಿದ್ದಾರೆ. ಈ ಕಾರಣಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ...