Banglore news:
ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...
kodagu news:
ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ ಕಾರ್ಯಕರ್ತರು ಕಪ್ಪು ಬಾವುಟ ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...
Mandya News:
ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...
Banglore news:
ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್ ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು ನಾವು ಶುರು...
Bigboss storry:
ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...
Banglore news:
ಎಲ್ಲೆಡೆ ಆ್ಯಂಬುಲೆನ್ಸ್ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...
ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
SPECIAL NEWS:
ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್ಗಳನ್ನು ನಿರ್ಬಂಧಿಸಿದೆ. ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್ಗಳನ್ನು...
Banglore News:
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್ ಪಕ್ಷವು ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...
Mandya News:
ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...