Saturday, May 2, 2026

Uncategorized

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

Banglore news updates ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ...

ಬೆಂಗಳೂರು: ಸಿದ್ದು ಹೇಳಿಕೆಗೆ ಆರ್ ಅಶೋಕ್ ಕೆಂಡ

Banglore news: ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ  ಕುರಿತಾಗಿ  ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್  ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...

ಡಿಬಾಸ್ ಗೆ ಬಾಲನಟಿ ಅಂಕಿತಾ ಪ್ರೀತಿಯ ಅಪ್ಪುಗೆ

Film news: ಡಿಬಾಸ್ ದರ್ಶನ್ ಅವರಿಗೆ ಬಾಲ ನಟಿ ಅಂಕಿತಾ ಜಯರಾಮ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಡಿಬಾಸ್ ದರ್ಶನ್ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ತಿರಂಗ ರಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಚಾಲೆಂಜಿAಗ್ ಸ್ಟಾರ್ ದರ್ಶನ್ ಸ್ಟೇಜ್ ಮೇಲೆ ಇದ್ದಂತೆ, ಡಿಬಾಸ್ ಅವರನ್ನ ಆತ್ಮೀಯವಾಗಿ ನಟಿ ಅಂಕಿತಾ ಅಪ್ಪಿಕೊಂಡ್ರು.. ಈ...

ಉಡುಪಿ: ‘ಕೈ’ ಕಛೇರಿಗೆ ‘ಕಮಲ’ ಕಾರ್ಯಕರ್ತರ ಮುತ್ತಿಗೆ ಯತ್ನ

Udupi news update ಸಾವರ್ಕರ್ ಬ್ಯಾನರ್ ವಿರೋದಕ್ಕೆ ಇದೀಗ ಉಡುಪಿಯಲ್ಲು ಆಕ್ರೋಶ ವ್ಯಕ್ತವಾಗಿದೆ. ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ  ಹಾಕಲು  ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.ಜೊತೆಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಗೆ ಜಯಘೋಷ ಹಾಕಿ ಕೈ ಕಛೇರಿಯತ್ತ ನಡಿಗೆ ಆರಂಭಿಸಿದ್ದಾರೆ. ಈ ವಿಚಾರವಾಗಿ ಮಧ್ಯ ಪ್ರವೇಶಿಸಿದ ಪೊಲೀಸರು ಅಲ್ಲಿಂದ ಅವರನ್ನು ಕಳುಹಿಸಿದ್ದಾರೆ. https://karnatakatv.net/bjp-election-stories-election-practice/ https://karnatakatv.net/national-bjp-leader-arun-singh-state-toor/ https://karnatakatv.net/shivamogga-little-releef-school-reopen/

ಸಿನಿಮಾಲೋಕದ ಫಟಾಫಟ್ ಸ್ಟೋರಿ

Film beat: 1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ. 2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಅಹೋ ರಾತ್ರಿ ಧರಣಿ

Banglore news updates: ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಯಾವುದೇ ಪರಿಹಾರ ನೀಡದೇ 6,500 ಕಾರ್ಯಕರ್ತೆಯರನ್ನು ವಜಾ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಕಾರ್ಯಕರ್ತೆಯರು ದೂರಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ಆರಂಭವಾಗಿ 2ನೇ ದಿನಕ್ಕೆ ಕಾಲಿಟ್ಟಿದೆ....

ಮಂಡ್ಯ : ಸಬ್ ರಿಜಿಸ್ಟ್ರಾರ್ ಆಫೀಸಿನಲ್ಲಿ ಲಂಚ ಪ್ರಕರಣ

Mandya news: ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್...

ಚುನಾವಣೆಗೆ ಬಿಜೆಪಿ ರಂಗ ತಾಲೀಮು: ಏನಿದು ಬಿಜೆಪಿ 50 ಅಜೆಂಡಾ…?

Banglore news: ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು  ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು. ಏನಿದು 50 ಅಜೆಂಡಾ..? ಬಜಪಿ  ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದಿನಿಂದ ರಾಜ್ಯ ಪ್ರವಾಸ

Banglore news: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

ಇಂದು ಬೆಂಗಳೂರಿನ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ :

Banglore news: ಬೆಂಗಳೂರಿನ ವಿದ್ಯುಚ್ಛಕ್ತಿ ಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಇರುವುದರಿಂದ ಆಗಸ್ಟ್ 17 ಮತ್ತು 18 ರಂದು ನಗರದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಮಾಡಲಿದೆ ಎಂದು ತಿಳಿಸಲಾಗಿದೆ.. ಎಡೆಬಿಡದ ಮಳೆಯ ನಡುವೆ ನಗರದಲ್ಲಿ ವಿಧದ ಯೋಜನೆಗಳು ವಿಳಂಬವಾಗಿದ್ದು, ಓವರ್‌ಹೆಡ್, ಕೇಬಲ್‌ಗಳನ್ನು ನೆಲದಡಿಗೆ ಸ್ಥಳಾಂತರಿಸುವುದು,...
- Advertisement -spot_img

Latest News

ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲ! ಸರ್ಕಾರದ ಮುಂದಿನ ಪ್ಲಾನ್ ಏನು?

ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ...
- Advertisement -spot_img