Monday, February 23, 2026

Uncategorized

ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಈ ದೇಶದಲ್ಲಿ ಆತ ಅಪರಾಧಿ..!

Yeritriya: ಎರಡೆರಡು ಮದುವೆಯೇ ಈ ದೇಶದ ಸಂಪ್ರದಾಯ ಇಷ್ಟವಿರಲಿ, ಇಲ್ಲದಿರಲಿ, ಸುಖವಾಗಿರಲಿ,ಇಲ್ಲದಿರಲಿ ಎರಿಟ್ರಿಯಾದಲ್ಲಿ ಮಾತ್ರ ಎರಡು ಮದುವೆಯಾಗಲೇಬೇಕು. ಆಗ ಮಾತ್ರ ಸಮಾಜ ನಿಮ್ಮನ್ನು ಒಪ್ಪಿಕೊಳ್ಳುತ್ತದೆ. ತನ್ನ ಗಂಡನನ್ನು ಇನ್ನೊಬ್ಬ ಮಹಿಳೆಯೊಂದಿಗೆ ಹಂಚಿಕೊಳ್ಳಲು ಮೊದಲ ಪತ್ನಿಯೂ ಒಪ್ಪಬೇಕು. ಒಬ್ಬ ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಅಲ್ಲಿನ ಕಾನೂನು ಅವನನ್ನು ಅಪರಾಧಿ ಎಂದು ಪರಿಗಣಿಸುತ್ತದೆ.ಇದು ಈ ದೇಶದ ವಿಭಿನ್ನ...

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತುಕೊಯ್ದ ಪತಿರಾಯ..!

Hasan story: ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು  ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....

ನಿಮ್ಮ ಜಿಮೇಲ್ ಫುಲ್ ಆಗಿದೆಯಾ…?ಸ್ಪೇಸ್ ಫುಲ್ ಟೆನ್ಶನ್ ಬಿಟ್ಟು ಈ ಟ್ರಿಕ್ ಪಾಲೋ ಮಾಡಿ…..

Gmail: ಪ್ರಸಿದ್ಧ ಗೂಗಲ್ ಒಡೆತನದ ಜೀಮೇಲ್ ವಿಶ್ವದಲ್ಲಿ ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ.  ಹಾಗಂತ ಜಿಮೇಲ್ ನಲ್ಲಿ ನಮಗೆ ಬೇಕಾದ ಎಲ್ಲ ಫೈಲ್​ಗಳ್ನು ತುಂಬಿಸಿ ಇಡಲು ಸಾಧ್ಯವಿಲ್ಲ. ಯಾಕೆಂದರೆ ಇದರಲ್ಲಿ 15GB ವರೆಗೆ ಮಾತ್ರ ಫೋಟೋ, ವಿಡಿಯೋ ಅಥವಾ ಇತರೆ ಏನಾದರು ಫೈಲ್​ಗಳು ಇಡಲು ಸಾಧ್ಯ. ಸ್ಟೋರೇಜ್ ಫುಲ್ ಆದರೆ ಯಾವುದೇ ಫೈಲ್ ಅಪ್ಲೋಡ್ ಮಾಡಲು ಆಗುವುದಿಲ್ಲ....

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....

ಕೃಷಿ ಇಲಾಖೆಯ ಸ್ಟೀರಿಂಗ್ ಸಮಿತಿ ನಿರ್ದೇಶಕರ ಪಟ್ಟಿಯಲ್ಲಿ ಜೀನಿ ಉತ್ಪನ್ನದ ಪ್ರೊಗ್ರೆಸ್ಸಿವ್ ಫಾರ್ಮರ್ ದಿಲೀಪ್ ಕುಮಾರ್ ಹೆಸರು

ಸರಕಾರದ ನಿರ್ಧೇಶನದ ಅನ್ವಯವಾಗಿ ಮಾಧ್ಯಮಿಕ ಕೃಷಿಯ ನಿರ್ದೇಶನವನ್ನು ಕೃಷಿ ಇಲಾಖೆಯಲ್ಲಿ ನಿರ್ದೇಶಕರಾಗಿ ಕೃಷಿ ನಿರ್ದೇಶಕರು ಮತ್ತು ಇತರ ತಾಂತ್ರಿಕ ಅಧಿಕಾರಿ ಮತ್ತು ಸದಸ್ಯರ ಅಡಿಯಲ್ಲಿ ರಚಿಸಲಾಗಿದೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸ್ಟೀಟ್ ಮಟ್ಟದ ಸ್ಟೀರಿಂಗ್ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅನೇಕರನ್ನು ನಿರ್ದೇಶಕರಾಗಿ ಹಾಗು ಚೇರ್ ಪರ್ಸನ್ಸ್ ಆಗಿ...

ಹಿಂದೂಗಳನ್ನು ರಕ್ಷಣೆ ಮಾಡಲಾಗದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ: ಪ್ರಮೋದ್ ಮುತಾಲಿಕ್

ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು  ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್….!

ಕಳೆದ 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ ಕೂಡ ಯಥಾಸ್ಥಿತಿಯಲ್ಲಿದೆ. ಯಾವುದೇ ಏರಿಳಿತ ಕಂಡಿಲ್ಲ.  3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,530 ರೂ. ಆಗಿದೆ. ಚಿನ್ನದ ಬೆಲೆ...

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

Shivamogga News: ಶಿವಮೊಗ್ಗದಲ್ಲಿ ಎಸ್ ಡಿಪಿ ಯುವಕರು ಹಚ್ಚಿದ ಕಿಚ್ಚು ಇದೀಗ ಇಡೀ ಜಿಲ್ಲೆಯನ್ನೇ ಹೊತ್ತಿ ಉರಿಯುವಂತೆ ಮಾಡಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಲ್ಲೆಡೆ ಸೆಕ್ಷನ್ 144 ಜಾರಿ ಮಾಡಿ ನಿಷೇದಾಜದಾಜ್ಞೆ ಜಾರಿಯಲ್ಲಿದ್ದರೂ ಇದೀಗ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿ ನಗರದ  ನೆಹರೂ ಬಡಾವಣೆಯಲ್ಲಿ ಇದೀಗ ಓರ್ವ ಭಜರಂಗದಳದ ಕಾರ್ಯಕರ್ತನ ಮೇಲೆ  ಹಲ್ಲೆ  ಪ್ರಯತ್ನ...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img