Saturday, May 2, 2026

Uncategorized

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

Shivamogga News: ಶಿವಮೊಗ್ಗದಲ್ಲಿ ಎಸ್ ಡಿಪಿ ಯುವಕರು ಹಚ್ಚಿದ ಕಿಚ್ಚು ಇದೀಗ ಇಡೀ ಜಿಲ್ಲೆಯನ್ನೇ ಹೊತ್ತಿ ಉರಿಯುವಂತೆ ಮಾಡಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಲ್ಲೆಡೆ ಸೆಕ್ಷನ್ 144 ಜಾರಿ ಮಾಡಿ ನಿಷೇದಾಜದಾಜ್ಞೆ ಜಾರಿಯಲ್ಲಿದ್ದರೂ ಇದೀಗ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿ ನಗರದ  ನೆಹರೂ ಬಡಾವಣೆಯಲ್ಲಿ ಇದೀಗ ಓರ್ವ ಭಜರಂಗದಳದ ಕಾರ್ಯಕರ್ತನ ಮೇಲೆ  ಹಲ್ಲೆ  ಪ್ರಯತ್ನ...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...

ಸ್ವಾತಂತ್ರ್ಯೋತ್ಸವಕ್ಕೆ ಜಿಯೋ ಬಂಪರ್ ಗಿಫ್ಟ್

ಜಿಯೋ ಇದೀಗ ಹೊಸ ಯೋಜನೆಯೊಂದನ್ನು ಗ್ರಾಹಕರಿಗಾಗಿಯೇ ಬಿಡುಗಡೆ ಮಾಡಿದೆ. ಅನೇಕ ರೀತಿಯ ಯೋಜನೆಗಳಿಂದಲೇ ಗ್ರಾಹಕರ ಪ್ರಿಯವಾದಂತಹ ಸಿಮ್ ಕಾರ್ಡ್ ಆಗಿ ಹೊರ ಹೊಮ್ಮಿದೆ. ಇದೀಗ ಜಿಯೋ ಸ್ವಾತಂತ್ರ್ಯೋತ್ಸವದ ಶುಭದಿನದಂದೇ ಗ್ರಾಹಕರಿಗೆ ಹೊಸ ಯೋಜನೆ  ತಂದಿದೆ. ಜಿಯೋದಿಂದ ರೂ.750 ಹೊಸ ಪ್ಲಾನ್ ಬಿಡುಗಡೆಯಾಗಿದೆ.ಇದು 90 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು ದಿನಕ್ಕೆ 2ಜಿಬಿ ಉಚಿತ ಡಾಟಾ ಪ್ಯಾಕೇಜ್ ನೀಡುತ್ತದೆ....

ಶಿವಮೊಗ್ಗದಲ್ಲಿ ಚಾಕು ಇರಿತ: ಪರಿಸ್ಥಿತಿ ಉಧ್ವಿಗ್ನ

ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರ ನಡುವೆ ಚಾಕು ಇರತವಾದಂತಹ ಘಟನೆ...

ಕ್ರಾಂತಿ ಸಿನಿಮಾದ ಹೊಸ ಪೋಸ್ಟರ್ ರಿಲೀಸ್: ಪೋಸ್ಟರ್ ನಲ್ಲಿದೆ ಹೊಸತನ

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾರತ ವಿಜ್ರಂಭಿಸುತ್ತಿದೆ. ಇದೇ ವೇಳೆ ತಾರೆಯರು ಕೂಡಾ ದೇಶಾಭಿಮಾನ ಸಾರುತ್ತಿದ್ದಾರೆ.ಇದರ ಜೊತೆಗೆ ಕ್ರಾಂತಿ ಸಿನಿಮಾ ತಂಡ ಹೊಸದೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದೆ. ಡಿ ಬಾಸ್ ಅಭಿನಯದ ವಿಭಿನ್ನ ಸಿನಿಮಾ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದೆ.ಮೊದಲಿಗೆ ಕ್ರಾಂತಿ ಸಿನಿಮಾ ತಂಡ ಉಗ್ರ ರೂಪದ ದರ್ಶನ್ ಪೊಸ್ಟರ್ ರಿಲೀಸ್...

ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ

banglore:sandalwood stories: ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ  ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ. ಕನ್ನಡದ...

ದಾವಣಗೆರೆ: 75ನೇ ಸ್ವತಂತ್ರ ಮಹೋತ್ಸವ ಆಚರಣೆ

75ನೇ ಸ್ವತಂತ್ರ ಮಹೋತ್ಸವ ಆಚರಣೆ ಜಗಳೂರು ಜಗಳೂರಿನ ತಾಲೂಕು ರಂಗ ಮಂದಿರ ದಲ್ಲಿ ಅಮೃತ ಮಹೋತ್ಸವ ನಡೆಯಿತು ಈ ಸಂದರ್ಭದಲ್ಲಿ ಎಸ್ ವಿ ರಾಮಚಂದ್ರಪ್ಪ ಹಾಗೂ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಅಧಿಕಾರಿಗಳು ಭಾಗಿಯಾಗಿದ್ದರು. ಎಸ್ ವಿ ರಾಮಚಂದ್ರಪ್ಪನವರು ಮಾತನಾಡಿ, ತಾಲೂಕಿನ ಸ್ವತಂತ್ರ ಹೋರಾಟಗಾರರಾದ ತೋರಣಗಟ್ಟೆ ದೇವರ ಸಂಜೀವಪ್ಪ ಅಂಗಡಿ ಕೃಷ್ಣಪ್ಪ ಪಂಡಿತ...

ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ ಸೈನಿಕ ಸಾವು

ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ. ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img